ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ 10 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
ತತ್ಸಮಾನ ವಿದ್ಯಾರ್ಹತೆ ಹಾಗೂ ಅನುಭವವುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ನೇರವಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನೊಳಗೊಂಡ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ, ಶೇಷಾದ್ರಿರಸ್ತೆ, ಬೆಂಗಳೂರು-560001 ಕ್ಕೆ ಅಥವಾ ಭರ್ತಿಮಾಡಿದ ಅರ್ಜಿಯೊಂದಿಗೆ ಎಲ್ಲಾ ಮೂಲ ಪ್ರಮಾಣ ಪತ್ರಗಳು ಮತ್ತು ಅನುಭವ ಕುರಿತು ಸ್ಕ್ಯಾನ್ ಮಾಡಿ [email protected] ವಿಳಾಸಕ್ಕೆ ಮೇ 17,2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts
English summary
Karnataka agriculture department recruitment 2021 notification has been released for 10 various posts.
Story first published: Friday, May 7, 2021, 17:27 [IST]