RDPR Karnataka Recruitment 2020: ಒಂಬುಡ್ಸ್ ಮನ್ ಹುದ್ದೆಗಳಿಗೆ ನೇರ ಸಂದರ್ಶನ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲಾ ಓಂಬುಡ್ಸ್ ಮನ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಬಳ್ಳಾರಿ, ಹಾವೇರಿ, ಕಲಬುರಗಿ ಮತ್ತು ಕೋಲಾರದಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಂಬುಡ್ಸ್ ಮನ್ ಹುದ್ದೆಗಳ ನೇಮಕಾತಿ

ಅರ್ಹತೆಗಳು:

ಸಾರ್ವಜನಿಕ ಆಡಳಿತ
ಕಾನೂನು
ಶೈಕ್ಷಣಿಕ ಕ್ಷೇತ್ರ
ಸಮಾಜ ಸೇವೆ/ಮ್ಯಾನೇಜ್ಮೆಂಟ್
ಈ ಕ್ಷೇತ್ರಗಳಲ್ಲಿ ಕಡೆಯ ಪಕ್ಷ 10 ವರ್ಷಗಳ ಸೇವಾನುಭವ ಹೊಂದಿರಬೇಕು.

ವಯೋಮಿತಿ:

ಗರಿಷ್ಟ 66 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಕೆ:

ಜಿಲ್ಲಾ ಮಟ್ಟದಲ್ಲಿ ಒಂಬುಡ್ಸ್ ಮನ್ ಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇದ್ದು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳೊಂದಿಗೆ ಸೆಪ್ಟೆಂಬರ್ 5,2020ರೊಳಗೆ [email protected] ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸುವುದು. ಅಂಚೆ ಹಾಗೂ ಖುದ್ದಾಗಿ ಬರುವಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಅಧಿಕೃತ ವೆಬ್‌ಸೈಟ್ https://rdpr.karnataka.gov.in/english ಗೆ ಭೇಟಿ ನೀಡಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Rural development and panchayat raj department recruitment notification has been released for ombudsman posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X