ಉತ್ತರ ಕನ್ನಡ ಜಿಲ್ಲಾ ಪಂಚಾಯತ್, ಕಾರವಾರದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 4 ಬಿಇ-ಸಿವಿಲ್, ತೋಟಗಾರಿಕೆ ಮತ್ತು ಅರಣ್ಯ ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ:
ಬಿಇ-ಸಿವಿಲ್, ಬಿಎಸ್ಸಿ/ಎಂಎಸ್ಸಿ ತೋಟಗಾರಿಕೆ ಮತ್ತು ಬಿಎಸ್ಸಿ/ಎಂಎಸ್ಸಿ ಅರಣ್ಯ ವಿದ್ಯಾರ್ಹತೆ ಜೊತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್ ಭಾಷೆ ತಿಳಿದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ಜೊತೆಗೆ ಪ್ರಯಾಣಭತ್ಯೆಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಅರ್ಜಿಯನ್ನು ಮಾರ್ಚ್ 25,2021 ರಿಂದ ಮಾರ್ಚ್ 29,2021ರೊಳಗೆ ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts
English summary
Uttara kannada zilla panchayat recruitment 2021 notification has been released for 4 be-civil, horticulture and forest technical assistant posts.
Story first published: Saturday, March 27, 2021, 12:33 [IST]