ಡಾ.ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
News
oi-Vinaykumar
ವೃತ್ತಿಪರ ಶಿಕ್ಷಣ ಪಡೆಯುವವರಿಗಾಗಿ ಆರ್ಥಿಕವಾಗಿ ಸಹಾಯವಾಗಲೆಂದು ಡಾ.ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ಮೂಲಕ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಯು ಪಿಯುಸಿಯಲ್ಲಿ ಶೇ.80 ಅಥವಾ ಹೆಚ್ಚಿನ ಅಂಕಗಳಿಸಿರಬೇಕು.
ಸಿಎ,ಎಂಸಿಎ, ಎಂಬಿಎ, ಎಂ.ಎಡ್, ಎಂ.ಫಿಲ್, ಎಂ.ಟೆಕ್
ವಿದ್ಯಾರ್ಥಿಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.75 ಅಥವಾ ಹೆಚ್ಚಿನ ಅಂಕಗಳಿಸಿರಬೇಕು.
ಅರ್ಜಿ ಸಲ್ಲಿಸುವಿಕೆ
ಅರ್ಜಿ ಸಲ್ಲಿಸುವವರು www.ssjanakalyantrust.org ವೆಬ್ಸೈಟ್ ಗೆ ಭೇಟಿ ನೀಡಿ.
ನೀಡಿರುವ ಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಅಪ್ಲೈ 'ಆನ್-ಲೈನ್' ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಂಕಪಟ್ಟಿಗಳ ವಿವರ ಸೇರಿದಂತೆ ಆಧಾರ್ ಮತ್ತು ಬ್ಯಾಂಕ್ ಖಾತೆ ನಂಬರ್ ಮೂಲಕ ಅರ್ಜಿಗಳನ್ನು ಸಂಪೂರ್ಣವಾಗಿ ತಪ್ಪಿಲ್ಲದಂತೆ ತುಂಬಿ.
ಅರ್ಜಿ ತುಂಬಿದ ನಂತರ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ, ಪಿಡಿಎಫ್ ರೂಪದ ಅರ್ಜಿಯನ್ನು ಪ್ರಿಂಟ್ ತೆಗೆದುಕೊಳ್ಳಿ.
ಪ್ರಿಂಟ್ ತೆಗೆದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಟ್ರಸ್ಟ್ ವಿಳಾಸಕ್ಕೆ ಅಂಚೆ ಅಥವಾ ಕೊರಿಯರ್ ಮೂಲಕ ತಲುಪಿಸಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-08-2017
ಅರ್ಜಿ ತಲುಪಿಸಬೇಕಾದ ವಿಳಾಸ
The Secretary Dr. Shamanur Shivashankarappa Janakalyan Trust C/o. R L Law College, Behind Bapuji Educational Association Head office P J Extension, Davangere-577002, Karnataka. INDIA
The Trust's Scholarship Program is currently focused on assisting students for their professional courses in Engineering, Technology, Management, Law, Nursing, Medicine and Dental sciences. Scholarship is award to students who have excelled in their academics and wish to continue studies further.
Story first published: Monday, July 3, 2017, 17:50 [IST]