ಹಾಸನ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.6ರೊಳಗೆ ಅರ್ಜಿ ಹಾಕಿ
Monday, June 8, 2020, 14:42 [IST]
ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 132 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲ...
ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್
Friday, June 5, 2020, 21:57 [IST]
ಪದವಿ ವಿದ್ಯಾರ್ಥಿಗಳು ಈ ಬಾರಿಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಇಚ್ಚಿಸದಿದ್ದಲ್ಲಿ ಮುಂದಿನ ವರ್ಷಕ್ಕೆ ಕ್ಯಾರಿ ಓವರ್ ಮಾಡಿಕೊಳ್ಳಲು ಅವಕಾಶ ನೀಡುತ್ತೇವೆ. ಇದನ್ನು ಅಟೆಂಪ್ಟ್ ಎಂದ...
ಜುಲೈ 5ಕ್ಕೆ ಟಿಇಟಿ ಪರೀಕ್ಷೆ
Thursday, May 21, 2020, 17:30 [IST]
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು, ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದೆ. ಕೊರೋನಾದಿಂದಾಗಿ ಮುಂದೂಡಲಾಗಿದ್ದ ಟಿಇಟಿ ಪರೀಕ್ಷೆಯನ್ನು ಜುಲೈ 5ರಂದ...
ಮಕ್ಕಳ ಹಿತ ಕಾಪಾಡುವುದು ನಮ್ಮ ಜವಾಬ್ದಾರಿ: ಶಿಕ್ಷಣ ಸಚಿವ ಸುರೇಶ್ ಕುಮಾರ್
Sunday, May 17, 2020, 12:54 [IST]
ಕೊರೋನಾ ಸೋಂಕು ದೇಶದೆಲ್ಲೆಡೆ ಹಬ್ಬಿದ್ದು, ಈ ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾದರೆ ಎಂಬ ಆತಂಕ ಪೋಷಕರಲ್ಲಿ ಎದುರಾಗಿದೆ. ಈ ಸಂಬಂಧ ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ಸರ್ಕಾರದ ಮೇಲ...
Corona Effect: ಇನ್ಮುಂದೆ ಶಿಫ್ಟ್ ನಲ್ಲಿ ನಡೆಯಲಿವೆ ತರಗತಿಗಳು
Saturday, May 16, 2020, 22:07 [IST]
ಕೋವಿಡ್-19 ಸಮಸ್ಯೆಯಿಂದಾಗಿ ರಾಜ್ಯದೆಲ್ಲೆಡೆ ಮಾರ್ಚ್ ತಿಂಗಳಾರ್ಧದಲ್ಲೇ ಶಾಲಾ ಮತ್ತು ಕಾಲೇಜುಗಳು ಮುಚ್ಚಿದ್ದವು. ಅಲ್ಲದೇ ದ್ವಿತೀಯ ಪಿಯುಸಿ ಯ ಇಂಗ್ಲೀಷ್ ಪರೀಕ್ಷೆ ಹಾಗೂ ಎಸ...
Karnataka 1st PUC 2020 Result: ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
Tuesday, May 5, 2020, 13:24 [IST]
ರಾಜ್ಯದೆಲ್ಲೆಡೆ ಪ್ರಥಮ ಪಿಯು ಫಲಿತಾಂಶ ಇಂದು ಪ್ರಕಟಗೊಂಡಿದೆ. ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂ...
ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ನೇಮಕಾತಿ 2020: ವಿವಿಧ 25 ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, March 24, 2020, 15:44 [IST]
ಕರ್ನಾಟಕ ಸಿಎಸ್ಜಿ (ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್) 25 ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ https://karunadu.karnataka.gov.in/csg/home.html ನಲ್ಲಿ ಪ್ರಕಟಣೆ ಹೊರಡಿಸಿದೆ. ಆ...
KARTET Exam Date 2020: ದಿನಾಂಕ ಏಪ್ರಿಲ್ 11ಕ್ಕೆ
Thursday, March 19, 2020, 21:09 [IST]
ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2020ರ ಪರೀಕ್ಷೆಯನ್ನು ಏಪ್ರಿಲ್ 11,2020ರಂದು ನಡೆಸಲಾಗುವುದು. ಇಲಾಖೆಯು ಮಾರ್ಚ್ 15,2020ರಂದು ಶಿಕ್ಷಕರ ಅರ್ಹತಾ ...
ನಾಳೆಯಿಂದ ಕರ್ನಾಟಕ ಬಂದ್: ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಿಗೆ ಒಂದು ವಾರ ರಜೆ
Friday, March 13, 2020, 17:40 [IST]
ಕರ್ನಾಟಕದಲ್ಲಿ ಕೊರೊನಾ ವೈರಸ್ ಬಗ್ಗೆ ಆತಂಕ ಹೆಚ್ಚಾಗಿದ್ದು, ನಾಳೆಯಿಂದ ಒಂದು ವಾರಗಳ ಕಾಲ ಶಾಲಾ ಕಾಲೇಜು, ವಿದ್ಯಾಲಯಗಳಿಗೂ ರಜೆಯನ್ನು ಘೋಸಿಸಿದ ಮುಖ್ಯಮಂತ್ರಿ ಸಿ.ಎಂ ಯಡಿಯೂರಪ್ಪ. ...
ಇಎಸ್ಐಸಿ ವೈದ್ಯಕೀಯ ಕಾಲೇಜಿನಲ್ಲಿ ಉದ್ಯೋಗಾವಕಾಶ: ಮಾ.16 ಮತ್ತು 17ಕ್ಕೆ ನೇರ ಸಂದರ್ಶನ
Thursday, March 12, 2020, 15:27 [IST]
ರಾಜ್ಯ ನೌಕರರ ವಿಮಾ ನಿಗಮದ ನರ್ಸಿಂಗ್ ಕಾಲೇಜಿನಲ್ಲಿ ಖಾಲಿ ಇರುವ 8 ವೈಸ್ ಪ್ರಿನ್ಸಿಪಾಲ್ ಕಮ್ ಪ್ರೊಫೆಸರ್ ಮತ್ತು ಟ್ಯೂಟರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗು...
ಕರ್ನಾಟಕ ಬಜೆಟ್ 2020: ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಕ್ಕೆ ಸಿಕ್ಕಿದೇನು?..
Friday, March 6, 2020, 16:28 [IST]
2020-21ನೇ ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿನ್ನೆ ಮಂಡಿಸಿದರು. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಕ್ಕೆ ನೀಡಲಾಗಿರುವ ಬಜೆಟ್ನ ಪ್ರಮುಖಾಂಶಗಳ ಸಂಪೂರ್ಣ ಮ...
Karnataka 2nd PUC Exam: ಈ ಬಾರಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ!
Tuesday, March 3, 2020, 18:59 [IST]
ನಾಳೆಯಿಂದ ಕರ್ನಾಟಕ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆ ಪ್ರಾರಂಭವಾಗಲಿದೆ. ಈ ವರ್ಷ ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು 1016 ...
KPSC: 1,279 ಕಿರಿಯ ಸಹಾಯಕ /ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ
Monday, March 2, 2020, 12:57 [IST]
ಕರ್ನಾಟಕ ಲೋಕ ಸೇವಾ ಆಯೋಗ 2019-20ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕ /ದ್ವಿತೀಯ ದರ್ಜೆ ಸಹಾಯಕ ಹುದ್ದೆ...
ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿ 2020: 9 ಹುದ್ದೆಗಳಿಗೆ ಅರ್ಜಿ ಆಹ್ವಾನ
Monday, February 17, 2020, 14:58 [IST]
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 9 ಸಂಶೋಧನಾ ಸಹಾಯಕ , ಕ್ಷೇತ್ರ ಸಹಾಯಕ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ...


Click it and Unblock the Notifications













