ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ.. ಡಿ.4ಕ್ಕೆ ನೇರ ಸಂದರ್ಶನ
Monday, November 25, 2019, 11:00 [IST]
ಧಾರವಾಡ ಕೃಷಿ ವಿಶ್ವವಿದ್ಯಾಲಯವು 2 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆಯ...
PUC Exam 2020: ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
Tuesday, November 5, 2019, 12:01 [IST]
2020ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ. ಇಲಾಖೆಯು ಮಾರ್ಚ್ 4,2020 ರಿಂದ ಮಾರ್ಚ್ 19,2020ರ ವರೆಗೆ ಪರೀಕ್...
ವಾಣಿಜ್ಯ ವಿಷಯದಲ್ಲಿ ಪದವಿ ಹೊಂದಿದ್ದೀರಾ?… ಹಾಗಿದ್ರೆ ಈ ಹುದ್ದೆಗೆ ಅರ್ಜಿ ಹಾಕಿ
Monday, November 4, 2019, 15:18 [IST]
ದಿ ಶಿವಮೊಗ್ಗ ಅರೆಕಾನಟ್ ಮಂಡಿ ಮರ್ಚೆಟ್ಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2 ಸಹ ಲೆಕ್ಕಾಧಿಕಾರಿ ಮತ್ತು ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರ...
Karnataka SSLC Exam 2020: ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Wednesday, October 23, 2019, 17:04 [IST]
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮಾರ್ಚ್/ಏಪ್ರಿಲ್ 2020ರ ಎಸ್.ಎಸ್.ಎಲ್.ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಪರೀಕ್ಷೆಯನ್ನು ದಿನಾಂಕ 20.3.20...
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ 15 ವಿವಿಧ ಹುದ್ದೆಗಳಿಗೆ ನ. 5 ಮತ್ತು 6ಕ್ಕೆ ನೇರ ಸಂದರ್ಶನ
Saturday, October 19, 2019, 11:58 [IST]
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ 15 ಜಿಲ್ಲಾ ಮೇಲ್ವಿಚಾರಕ, ಹಣಕಾಸು ಸಹಾಯಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 5 ಮತ್ತು 6 ರಂದು ನೇರ ...
GTTC Recruitment 2019: 8 ಅಸಿಸ್ಟೆಂಟ್ ಮ್ಯಾನೇಜರ್ & ಟೆಕ್ನೀಶಿಯನ್ ಹುದ್ದೆಗಳ ನೇಮಕಾತಿ
Tuesday, October 15, 2019, 15:21 [IST]
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಬೆಂಗಳೂರು ಇಲ್ಲಿ ಖಾಲಿ ಇರುವ 8 ಅಸಿಸ್ಟೆಂಟ್ ಮ್ಯಾನೇಜರ್,ಟೆಕ್ನೀಶಿಯನ್ ಮತ್ತು ಫೋರ್ಮ್ಯಾನ್ ಹುದ್ದೆಗಳನ್ನು ಭರ್ತಿ ...
ಕರ್ನಾಟಕ ಅರಣ್ಯ ಇಲಾಖೆ ಚಾಮರಾಜನಗರ ವೃತ್ತ 7ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Thursday, January 17, 2019, 15:29 [IST]
ಚಾಮರಾಜನಗರ ವೃತ್ತ ಕರ್ನಾಟಕ ಅರಣ್ಯ ಇಲಾಖೆಯು 7 ಅರಣ್ಯ ವೀಕ್ಷಕ ಹುದ್ದೆಗಳಿಗೆ ಆಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ...
Kannada Rajyotsava 2022 : ಕನ್ನಡ ಎನ್ನುವುದು ಕೇವಲ ಒಂದು ಭಾಷೆಯಲ್ಲ
Tuesday, October 31, 2017, 14:39 [IST]
ಕನ್ನಡ ಭಾಷೆಗೆ ತನ್ನದೇ ಆದ ಭವ್ಯ ಇತಿಹಾಸವಿದೆ. ಸಾವಿರಾರು ವರ್ಷಗಳಿಂದ ಜೀವಂತಿಕೆ ಕಾಪಾಡಿಕೊಂಡು ಬಂದಿರುವ ಹೆಮ್ಮೆಯ ಕನ್ನಡ ಭಾಷೆ ಕೇವಲ ಭಾಷೆಯಾಗಿ ಉಳಿಯದೆ ಒಂದು ಸಂಸ್ಕೃತಿಯಾಗಿದ...
Jnanapith Prashasti Winners In Karnataka: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
Tuesday, October 31, 2017, 12:20 [IST]
ಕನ್ನಡ ಶ್ರೀಮಂತ ಭಾಷೆ. ಸಾವಿರಾರು ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ. ಕನ್ನಡ ಭಾಷೆಯ ಸೌಂದರ್ಯಕ್ಕೆ ಮತ್ತು ಹಿರಿಮೆಗೆ ಮತ್ತೊಂದು ಹೆಗ್ಗಳಿಕೆ ಎಂದರೆ ಹಿಂದಿ ಭಾಷೆ ನಂತರ ಅತಿ ...
67ನೇ ಕನ್ನಡ ರಾಜ್ಯೋತ್ಸವ ನವೆಂಬರ್ 1ರ ಇತಿಹಾಸದಿಂದ
Tuesday, October 31, 2017, 11:18 [IST]
67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ರಾಜ್ಯೋತ್ಸವ ಮತ್ತು ಕನ್ನಡ ಭಾವುಟದ ಹಿಂದಿನ ಕತೆ ಮ...
ಸರ್ವ ಶಿಕ್ಷಣ ಅಭಿಯಾನದಲ್ಲಿ ಹಿಂದೆ ಬಿದ್ದ ಕರ್ನಾಟಕ
Wednesday, October 11, 2017, 11:24 [IST]
ಸರ್ವ ಶಿಕ್ಷಣ ಅಭಿಯಾನದಲ್ಲಿ ಕರ್ನಾಟಕ ಕಳಪೆ ಸಾಧನೆ ತೋರಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್ಆರ್ಡಿ) ಸಚಿವಾಲಯದ ವರದಿಯಲ್ಲಿ ಈ ...


Click it and Unblock the Notifications










