ಕೆಲಸಕ್ಕೆ ಹಾಜರಾಗದ ಹಾಪ್ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಹೇಳಿಕೆ
Tuesday, June 2, 2020, 20:18 [IST]
ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಸೋಂಕು ಹಬ್ಬಿದ ಹಿನ್ನೆಲೆಯಲ್ಲಿ 3 ತಿಂಗಳ ಕಾಲ ಲಾಕ್ಡೌನ್ ವಿಧಿಸಲಾಗಿತ್ತು. ಈ ಸಂದರ್ಭದಲ್ಲಿ ಕೆಲಸಕ್ಕೆ ಹಾಜರಾಗದ 150 ಹಾಪ್ಕಾಮ್ಸ್ ನೌಕರರ ವಿ...
ದ್ವಿತೀಯ ಪಿಯುಸಿ ಪರೀಕ್ಷೆ: ವಲಸೆ ಕಾರ್ಮಿಕ ಮಕ್ಕಳಿಗೆ ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ
Monday, June 1, 2020, 23:18 [IST]
ಕೊರೋನಾ ಸೋಂಕಿನ ಭೀತಿಯಿಂದಾಗಿ ಲಾಕ್ಡೌನ್ ವಿಧಿಸಿದ್ದ ಕಾರಣ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇತ್ತೀಚೆಗೆ ಪರಿಷ...
ಶಾಲೆ ಕಾಲೇಜುಗಳನ್ನ ಜುಲೈವರೆಗೆ ತೆರೆಯುವಂತಿಲ್ಲ
Monday, June 1, 2020, 13:52 [IST]
ರಾಜ್ಯದಲ್ಲಿ ಜುಲೈವರೆಗೆ ಶಾಲಾ ಮತ್ತು ಕಾಲೇಜುಗಳನ್ನು ತೆರೆಯದಿರಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ...
CISF: ಪ್ರವೇಶ ಪರೀಕ್ಷೆ ದಿನಾಂಕ ಮುಂದೂಡಿಕೆ
Sunday, May 31, 2020, 17:50 [IST]
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು (ಸಿಐಎಸ್ಎಫ್) ಕಾನ್ಸ್ಟೇಬಲ್ ಮತ್ತು ಟ್ರೇಡ್ಸ್ ಮೆನ್ ಹುದ್ದೆಗಳ ನೇಮಕಾತಿಗೆ ನಡೆಸುವ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಮುಂದೂಡಿದೆ. ಕೇಂದ್ರ ಕ...
ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗೆ ಕೇಂದ್ರ ಚಿಂತನೆ
Saturday, May 30, 2020, 21:53 [IST]
ಕೊರೋನಾ ಸಮಸ್ಯೆಯಿಂದಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಮ...
ಪಿಯುಸಿ ಮೌಲ್ಯಮಾಪನ ಆರಂಭ: ಜುಲೈ 8ಕ್ಕೆ ಫಲಿತಾಂಶ ಸಾಧ್ಯತೆ
Friday, May 29, 2020, 22:28 [IST]
ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಆರಂಭಗೊಂಡಿದ್ದು, ಫಲಿತಾಂಶವನ್ನು ಜುಲೈ 8 ರಂದು ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್...
ನರ್ಸರಿ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್
Friday, May 29, 2020, 17:23 [IST]
ಶಾಲೆಗಳು ಯಾವಾಗ ತೆರೆಯುತ್ತವೆ ಎನ್ನುವ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವುದಾಗಿ ಪ್ರಾಥಮಿಕ ಮತ್ತ...
ಕೆಒಎಸ್ ಪರೀಕ್ಷಾ ದಿನಾಂಕ ಪ್ರಕಟ
Thursday, May 28, 2020, 23:41 [IST]
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಕೆಒಎಸ್ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿದೆ. ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿ...
ಸುರಕ್ಷತಾ ಕ್ರಮಗಳೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧ: ಸುರೇಶ್ ಕುಮಾರ್
Thursday, May 28, 2020, 17:22 [IST]
ಈ ಬಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸುರಕ್ಷಿತ ಕ್ರಮಗಳೊಂದಿಗೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷ...
ಕಂಟೈನ್ಮೆಂಟ್ ವಲಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಇಲ್ಲ: ಸಚಿವ ಸುರೇಶ್ ಕುಮಾರ್ ಹೇಳಿಕೆ
Saturday, May 23, 2020, 23:15 [IST]
ಕೊರೋನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ದಿನಾಂಕ ಮತ್ತೊಮ್ಮೆ ಬದಲಾವಣೆ
Saturday, May 23, 2020, 11:11 [IST]
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ದಿನಾಂಕವನ್ನು ಮುಂದೂಡಲಾಗಿದೆ. ಮೊನ್ನೆಯಷ್ಟೇ ಜುಲೈ 5ರಂದು ಪರೀಕ್ಷೆಯನ್ನು ನಡೆಸುವುದಾಗಿ ಶಿಕ್ಷ...
KSET 2020: ಪರೀಕ್ಷಾ ಪ್ರವೇಶ ಪತ್ರ ರಿಲೀಸ್
Friday, May 22, 2020, 22:27 [IST]
ಮೈಸೂರು ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು...
IBPS: ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಅಂತಿಮ ಫಲಿತಾಂಶ ರಿಲೀಸ್
Friday, May 22, 2020, 17:11 [IST]
ದಿ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಪ್ರೊಬೆಷನರಿ ಅಧಿಕಾರಿ/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಅಂತಿಮ ಫಲಿತಾಂಶ...
CSIR UGC NET: 2020ರ ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಧಿ ವಿಸ್ತರಣೆ
Friday, May 22, 2020, 14:51 [IST]
ಯುಜಿಸಿ ಎನ್ಇಟಿ 2020ರ ಜೂನ್ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಸಿಎಸ್ಐಆರ್ ಪ್ರಕಟ ಮಾಡಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಪರೀಕ್ಷೆಗೆ...


Click it and Unblock the Notifications













