ಕೆಪಿಎಸ್ಸಿ ಮುಖ್ಯ ಪರೀಕ್ಷೆ: ನಕಲು ಮಾಡುತ್ತಿದ್ದ ಅಭ್ಯರ್ಥಿ ಡಿಬಾರ್
Wednesday, December 20, 2017, 11:40 [IST]
ಕೆಎಎಸ್ ಮುಖ್ಯ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಅಭ್ಯರ್ಥಿಯನ್ನು ಡಿಬಾರ್ ಮಾಡಿದ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ. ಕೆಪಿಎಸ್ಸಿಯ ಗೆಜೆಟೆಡ್ ಪ್ರೊಬೆಷನರಿ ಮುಖ್ಯ ಪರೀ...
ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಗೆ ಮುಂದಾದ ಫ್ರಾನ್ಸ್
Tuesday, December 19, 2017, 16:46 [IST]
ಮೊಬೈಲ್ ಫೋನ್ ಗೀಳು ಮಕ್ಕಳ ವಿಕಸದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಕಡಿವಾಣ ಹಾಕಲು ಫ್ರಾನ್ಸ್ ಸರಕಾರ ಮುಂದಾಗಿದೆ. 2018 ರಲ್ಲಿ ಬಿಎಸ್ಸಿಯ ಈ ಕೋರ್ಸ...
ಬಿಟ್ ಸ್ಯಾಟ್ 2018: ಪ್ರವೇಶ ಪ್ರಕ್ರಿಯೆ ಪ್ರಾರಂಭ
Tuesday, December 19, 2017, 14:22 [IST]
ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಬಿರ್ಲಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್(ಬಿಟ್ಸ್) ನಲ್ಲಿ ವಿವಿಧ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಪ್ರ...
ಸರ್ಕಾರಿ ಕೆಲಸಕ್ಕೆ ಕಂಪ್ಯೂಟರ್ ವಿಷಯದಲ್ಲಿ ಶೇ.50 ಅಂಕಗಳು ಇರಲೇಬೇಕು
Monday, December 18, 2017, 16:41 [IST]
ಸರ್ಕಾರಿ ನೌಕರಿ ಪಡೆಯಬೇಕೆಂದರೆ ಕಂಪ್ಯೂಟರ್ ಶಿಕ್ಷಣದಲ್ಲಿ ಶೇ.50 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಈ ಕುರಿತು ರಾಜ್ಯ ಸರ್ಕಾರವು ಹೊಸ ನಿಯಮ ತಿದ್ದುಪಡಿ ಮಾಡಿ ಅಧಿಸೂಚನೆ ಹೊ...
ಎಸ್ಎಸ್ಎಲ್ಸಿ: ಆನ್ಲೈನ್ ಪ್ರವೇಶ ಪತ್ರ ಒದಗಿಸಲು ಚಿಂತನೆ
Monday, December 18, 2017, 10:08 [IST]
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನೂ ಆನ್ಲೈನ್ನಲ್ಲಿಯೇ ಒದಗಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸುತ್ತಿದೆ. ಮ...
ಔಟ್ಡೇಟೆಡ್ ಸಿಲಬಸ್: ಭಾರತದ 800 ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ!
Friday, December 15, 2017, 16:55 [IST]
ಭಾರತದ ಇಂಜಿನಿಯರಿಂಗ್ ಶಿಕ್ಷಣ ಕಳಪೆಯಾಗಿದ್ದು, ಇಲ್ಲಿನ ಇಂಜಿನಿಯರ್ಗಳು ಉದ್ಯೋಗಕ್ಕೆ ಅರ್ಹರಲ್ಲ ಎಂಬ ಆತಂಕಕಾರಿ ವರದಿ ಬಂದಿದೆ. ಇದೇ ಕಾರಣಕ್ಕೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮ...
ಎನ್ ಸಿ ಇ ಆರ್ ಟಿ ಸಮೀಕ್ಷೆ: ಕಲಿಕಾ ಮಟ್ಟದಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಬೆಸ್ಟ್
Friday, December 15, 2017, 15:28 [IST]
ಕಲಿಕಾ ಮಟ್ಟದಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ದೇಶದಲ್ಲೇ ಉತ್ತಮ ಎಂಬ ವರದಿ ಬಹಿರಂಗವಾಗಿದೆ. ನ್ಯಾಷನಲ್ ಕೌನ್ಸಿಲ್ ಫಾರ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೇನಿಂಗ್ (ಎನ್ ಸಿಇಆರ್ ಟ...
ಶಾಲೆಗಳ ನಿರ್ಲಕ್ಷ್ಯ: ಸುಮಾರು 16 ಸಾವಿರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಅತಂತ್ರ
Friday, December 15, 2017, 12:28 [IST]
ಅನುದಾನಿತ ಶಾಲೆಗಳು ಮಾನ್ಯತೆ ನವೀಕರಿಸಿಕೊಳ್ಳಲು ತೋರಿದ ನಿರ್ಲಕ್ಷ್ಯದಿಂದ ಸುಮಾರು 16 ಸಾವಿರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬದುಕು ಅತಂತ್ರಕ್ಕೆ ಸಿಲುಕಿದೆ. ಮಾರ್ಚ್ 23ರಿಂದ ...
ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ
Thursday, December 14, 2017, 16:35 [IST]
2017-18ನೇ ಸಾಲಿನ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲು ಎನ್.ಎಸ್.ಪಿ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್...
ವಿಜ್ಞಾನ ವಸ್ತು ಪ್ರದರ್ಶನ: ರಾಷ್ಟ್ರಮಟ್ಟಕ್ಕೆ ರಾಜ್ಯದ ವಿದ್ಯಾರ್ಥಿನಿಯರು
Tuesday, December 12, 2017, 15:11 [IST]
ಸರಳ ಪ್ರಯೋಗಗಳಿಂದ ಆಹಾರ ಕಲಬೆರಕೆ ಕಂಡು ಹಿಡಿಯುವುದನ್ನು ನಿರೂಪಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಈಗ ಎಲ್ಲರ ಗಮನ ಸೆಳೆಯು...
ಸಿಬಿಎಸ್ಇ: ಜನವರಿಯಲ್ಲಿ 10 ಮತ್ತು 12 ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಗಳು
Monday, December 11, 2017, 14:12 [IST]
2018 ರ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್ಇ) 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳು ಜನವರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಿಬಿಎಸ್ಇ ಮಾನ್ಯತ...
ಎಐಸಿಟಿಇ: ತಾಂತ್ರಿಕ ಶಿಕ್ಷಣ ಕೋರ್ಸ್ ಶುಲ್ಕ ಮಿತಿಗೆ ಸಮಿತಿ ರಚನೆ
Monday, December 11, 2017, 12:21 [IST]
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ತಾಂತ್ರಿಕ ಶಿಕ್ಷಣ ಕೋರ್ಸ್ಗಳಿಗೆ ಕನಿಷ್ಠ ಮತ್ತು ಗರಿಷ್ಠ ಶುಲ್ಕ ನಿಗದಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಕನ್ನಡದಲ್...
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಬೊರೇಟರಿ ಟೂಲ್ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ
Monday, December 11, 2017, 11:18 [IST]
ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಬೊರೇಟರಿ ಟೂಲ್ ಕಿಟ್ ನೀಡಲು ರಾಜ್ಯ ಸರ...
ಪಠ್ಯಪುಸ್ತಕ ಮರುಬಳಕೆ: ಎಲ್ಲಾ ಶಾಲೆಗಳಲ್ಲೂ ‘ಪುಸ್ತಕ ಬ್ಯಾಂಕ್' ಪ್ರಾರಂಭಿಸಲು ಸೂಚನೆ
Saturday, December 9, 2017, 12:30 [IST]
ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಚಿತವಾಗಿ ನೀಡುವ ಪಠ್ಯಪುಸ್ತಕಗಳನ್ನು ಮರುಬಳಕೆ ಮಾಡುವಂತೆ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಗೆ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲ...


Click it and Unblock the Notifications













