Breaking: ಐಸಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು , 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಅತೀ ಶೀಘ್ರದಲ್ಲಿ ಪ್ರಕಟ
Tuesday, April 20, 2021, 11:11 [IST]
ದೇಶದೆಲ್ಲೆಡೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಸಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. 12ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ಅತೀ ಶೀಘ್ರದಲ...
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
Saturday, April 17, 2021, 17:09 [IST]
ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರ 2020-21ನೇ ಸಾಲಿನ ಡಿಪ್ಲೋಮಾ ಪ್ರವೇಶಾತಿ ದಿನಾಂಕಗಳನ್ನು ಮೇ ತಿಂಗಳ ಎರಡನೇ ವಾರದಲ್ಲಿ ಪ್ರಕಟಿಸಲಿದೆ. ಪ...
Bangalore University Exams 2021: ಸ್ನಾತಕ, ಸ್ನಾತಕೋತ್ತರ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಗಳು ಮುಂದೂಡಿಕೆ
Friday, April 16, 2021, 18:28 [IST]
ಬೆಂಗಳೂರು ವಿಶ್ವವಿದ್ಯಾನಿಲಯವು ಏಪ್ರಿಲ್ 19ರಂದು ನಿಗದಿಪಡಿಸಲಾದ ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಪ್ರಕಟಣೆ ಹೊ...
States That Cancelled And Postponed Board Exams: ಯಾವೆಲ್ಲಾ ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆ ರದ್ದು ?
Friday, April 16, 2021, 16:37 [IST]
ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಪರೀಕ್ಷಾ ಮಂಡಳಿಯು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್...
NEET PG 2021 Postponed: ನೀಟ್ ಪಿಜಿ ಪರೀಕ್ಷೆ 2021 ಮುಂದೂಡಿಕೆ
Thursday, April 15, 2021, 21:19 [IST]
ದೇಶದಲ್ಲಿ ಕೋರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏ.18ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹ...
CBSE Board Exams 2021: ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ
Wednesday, April 14, 2021, 16:12 [IST]
ದೇಶದಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂ...
PM Mod's Pariksha Pe Charcha 2021: ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯ ಬೇಡ
Wednesday, April 7, 2021, 19:37 [IST]
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 2021ನೇ ಸಾಲಿನ ಪರೀಕ್ಷಾ ಪೇ ಚರ್ಚಾ ಅನ್ನು ವಿದ್ಯಾರ್ಥಿಗಳೊಂದಿಗೆ ನಡೆಸಿದ್ದಾರೆ. ಈ ಬಾರಿ ಪೋಷಕರು ಮತ್ತು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್...
Karnataka Academic Year 2021-22: ಜುಲೈ 15 ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಚಿಂತನೆ
Wednesday, March 17, 2021, 17:26 [IST]
ಕರ್ನಾಟಕ ರಾಜ್ಯದ ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಪ್ರಾರಂಭಿಸಲು ಚಿಂತನೆ ಸಡೆಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸಿ...
Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಏ.20ರೊಳಗೆ ಅರ್ಜಿ ಹಾಕಿ
Tuesday, March 16, 2021, 15:41 [IST]
2020-21ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ...
Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Wednesday, February 17, 2021, 15:46 [IST]
2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ"...
Karnataka School Reopen From Grade 6 To 8: 6 ರಿಂದ 8ನೇ ತರಗತಿಗಳಿಗೆ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್
Tuesday, February 16, 2021, 13:27 [IST]
ಕರ್ನಾಟಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯದಾದ್ಯಂತ 6 ರಿಂದ 8ನೇ ತರಗತಿ ವರೆಗೆ ಶಾಲೆಗಳನ್ನು ಪುನರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 22 ರಿಂ...
Karnataka summer holidays : ಈ ವರ್ಷ ಶಾಲೆಗಳಲ್ಲಿ ಬೇಸಿಗೆ ರಜೆ ಕಡಿತ: ಸಚಿವ ಸುರೇಶ್ ಕುಮಾರ್
Wednesday, February 10, 2021, 23:29 [IST]
ಕರ್ನಾಟಕ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಗಳಿಗೆ ಬೇಸಿಗೆ ರಜೆಯನ್ನು ಮೊಟಕುಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ...
Republic Day Speech And Essay Ideas : ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
Tuesday, January 26, 2021, 00:09 [IST]
ದೇಶದೆಲ್ಲೆಡೆ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ. ಎಲ್ಲಾ ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕಾರ್ಯಕ್ರಮ...
Karnataka SSLC Exam 2021: ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾತಿ ಕಡ್ಡಾಯ ಇಲ್ಲ
Friday, January 22, 2021, 23:59 [IST]
ರಾಜ್ಯದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವಿನಾಯಿತಿ ನೀಡಿದೆ. ಶೇ.75 ...


Click it and Unblock the Notifications













