ಮುಚ್ಚುವ ಹಂತದಲ್ಲಿ ಕೆಎಸ್ಒಯು: ಮೂರು ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
Saturday, September 30, 2017, 15:27 [IST]
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಕೆಎಸ್ಒಯುಗೆ ಈಗ ಮುಚ್ಚವ ಸ್ಥಿತಿ ಬಂದೊದಗಿದೆ.ಈ ಮೂಲಕ ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಲಿದೆ. ವಿಶ್ವವಿದ್ಯಾಲಯಗಳ ಹಣ...
ಅ.4ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಿಂದ ವಿದ್ಯಾರ್ಥಿಗಳಿಗೆ ಪಾಠ
Thursday, September 28, 2017, 15:36 [IST]
ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಂದ ಪಾಠ ಮಾಡಿಸುವ ಮೂಲಕ 'ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್'ನ ಮೊದಲ ಶೈಕ್ಷಣಿಕ ವರ್ಷವನ್ನು ಆರಂಭಿಸಲು ಸಕಲ ಸಿ...
ಜರ್ಮನ್ ಬಿ-ಸ್ಕೂಲ್ ಜೊತೆ ಕೈಜೋಡಿಸಿದ ಬೆಂಗಳೂರು ಐಐಎಂ
Monday, September 25, 2017, 14:08 [IST]
ಬೆಂಗಳೂರಿನ ಪ್ರತಿಷ್ಠಿತ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆ ಐಐಎಂ ಅಂತಾರಾಷ್ಟ್ರೀಯ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಳ್ಳಲು ಜರ್ಮನ್ ವಿಶ್ವವಿದ್ಯಾಲಯಗಳ ಜೊತ...
ಆನ್-ಲೈನ್ ಕನ್ನಡ ಆರಂಭಿಸಲು ಹಂಪಿ ವಿವಿ ಚಿಂತನೆ
Monday, September 25, 2017, 11:21 [IST]
ಆನ್-ಲೈನ್ ಮೂಲಕ ಕನ್ನಡ ಶಿಕ್ಷಣ ನೀಡಲು ಹಂಪಿ ವಿಶ್ವವಿದ್ಯಾಲಯ ಚಿಂತನೆ ನಡೆಸಿದೆ. ಅನಿವಾಸಿ ಕನ್ನಡಿಗರ ಮಕ್ಕಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಯೋಜನೆಗೆ ಮುಂದಾಗಿದ್ದು, ಶೀಘ್ರದಲ...
ದಾವಣಗೆರೆ ವಿವಿ ನೇಮಕಾತಿ: ರದ್ದಾದ ಪರೀಕ್ಷೆ, ದಿನಾಂಕ ಮುಂದೂಡಿಕೆ
Thursday, September 21, 2017, 11:12 [IST]
ದಾವಣಗೆರೆ ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಇದೇ 21, 22ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದರಿಂದ ರದ್ದುಪಡಿಸಲಾಗಿದೆ. ...
ಬ್ರಿಟನ್ ವಿವಿಗಳ ಮೇಲೆ ದಕ್ಷಿಣ ಭಾರತ ವಿದ್ಯಾರ್ಥಿಗಳ ಒಲವು
Wednesday, September 20, 2017, 14:09 [IST]
ಲಂಡನ್ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ದಕ್ಷಿಣ ಭಾರತದ ಮಂದಿ ಹೆಚ್ಚು ಆಸಕ್ತಿ ತೋರಿದ್ದಾರೆ. ಲಂಡನ್ ವಿವಿಗಳಲ್ಲಿ ಆಧ್ಯಯನಕ್ಕೆ ತೆರಳಲು ವೀಸಾಗೆ ಅರ್ಜಿ ಸಲ್ಲಿಸುವವರಲ್ಲ...
ಬೆಂಗಳೂರು ವಿವಿ: ಪದವಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಆಹ್ವಾನ
Monday, September 18, 2017, 17:06 [IST]
ಬೆಂಗಳೂರು ವಿಶ್ವವಿದ್ಯಾಲಯದ 53ನೇ ಘಟಿಕೋತ್ಸವ ಹಿನ್ನೆಲೆ ಪದವಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮೇ/ಜೂನ್ ತಿಂಗಳಿನಲ್ಲಿ ವಿವಿಧ ಪದವಿಯಲ್ಲಿ ತೇರ್ಗಡೆ ಹೊಂದಿರ...
ಕೆಎಸ್ಒಯು ಮಾನ್ಯತೆ: ಕೇಂದ್ರಕ್ಕೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
Wednesday, September 13, 2017, 10:08 [IST]
ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ಕರ್ನಾಟಕ ರಾಜ್ಯ ಮುಕ್ತ ವಿವಿಯ ಗೊಂದಲ ಬಗೆಹರಿಸಲು ಸ್ವತಃ ಮುಖ್ಯಮಂತ್ರಿಗಳೇ ಮುಂದಾಗಿದ್ದಾರೆ. ಈಗಾಗಲೇ ಸಾಕ...
ವಿದ್ಯಾರ್ಥಿಗಳ ಕುರಿತು ಮೋದಿ ಹೇಳಿದ್ದೇನು?
Tuesday, September 12, 2017, 11:24 [IST]
ಸ್ವಾಮಿ ವಿವೇಕಾನಂದರ 1893ರ ಷಿಕಾಗೊ ಭಾಷಣದ 125 ವರ್ಷಾಚರಣೆ ಮತ್ತು ಪಂಡಿತ್ ದೀನದಯಾಳ್ ಉಪದ್ಯಾಯ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ನಡೆದ ಯುವ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನ ...
ದೇಶದ 40 ಸಾವಿರ ಕಾಲೇಜುಗಳಲ್ಲಿ ಪ್ರಧಾನಿ ಮೋದಿ ಭಾಷಣ
Monday, September 11, 2017, 11:20 [IST]
ಸೆ.11 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಡುವ ಭಾಷಣವನ್ನು ವಿಶ್ವವಿದ್ಯಾಲಯಗಳಲ್ಲಿ ಪ್ರಸಾರ ಮಾಡುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಎಲ್ಲಾ ವಿವಿಗಳಿಗೂ ಸೂ...
ದಾವಣಗೆರೆ ವಿವಿ: ಬೋಧಕ-ಬೋಧಕೇತರ ಹುದ್ದೆ ನೇಮಕಾತಿಗೆ ಲಿಖಿತ ಪರೀಕ್ಷೆ
Friday, September 8, 2017, 11:43 [IST]
ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಹಾಗೂ ಮಾನ್ಯ ಕುಲಪತಿಗಳ ಆದೇಶದಂತೆ ದಾವಣಗೆರೆ ವಿಶ್ವವಿದ್ಯಾನಿಲಯದ ಬೋಧಕ ಮತ್ತು ಬೋಧಕೇತರ (ಸಾಮಾನ್ಯ ಹಾಗೂ ಹೈದರಾಬಾದ...
ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ವಿವಿಗಳ ಕುಸಿತ
Thursday, September 7, 2017, 13:37 [IST]
ಕೆಲ ತಿಂಗಳುಗಳ ಹಿಂದಷ್ಟೇ ವಿಶ್ವ ರ್ಯಾಂಕಿಂಗ್ ನಲ್ಲಿ ಗಮನ ಸೆಳೆದಿದ್ದ ಭಾರತದ ವಿಶ್ವವಿದ್ಯಾಲಯಗಳು ಈಗ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ವಿಫಲವಾಗಿವೆ. ವಿಶ್ವದ ಶ್ರೇಷ್ಠ ವಿವಿಗ...
ಸಂಶೋಧನೆಗಳಲ್ಲಿ ಕೃತಿಚೌರ್ಯ ತಡೆಯಲು ಯುಜಿಸಿ ಹೊಸ ನೀತಿ
Thursday, September 7, 2017, 12:02 [IST]
ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಬೋಧನಾ ಸಿಬ್ಬಂದಿ ನಡೆಸುವ ಕೃತಿಚೌರ್ಯದಂತಹ ಅಕ್ರಮಕ್ಕೆ ಕಟ್ಟುನಿಟ್ಟಿನ ತಡೆಹಾಕಲು ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ಮುಂದಾಗಿದೆ. ಕೃ...
ಬೆಂಗಳೂರು ವಿಶ್ವವಿದ್ಯಾಲಯ ಎಂಎ, ಎಂಎಸ್ಸಿ ಫಲಿತಾಂಶ ಪ್ರಕಟ
Wednesday, September 6, 2017, 14:08 [IST]
2017ರ ಜೂನ್ ನಲ್ಲಿ ಬೆಂಗಳೂರು ವಿವಿ ನಡೆಸಿದ್ದ ಸ್ನಾತಕೋತ್ತರ ಪದವಿಯ ಫಲಿತಾಂಶವನ್ನು ವಿಶ್ವವಿದ್ಯಾಲಯವು ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ನಮೂದಿಸಿ ಆನ್-ಲೈನ್...


Click it and Unblock the Notifications













