ಎನ್ಇಟಿ ಮತ್ತು ಎಸ್ಎಲ್ಇಟಿ ಪರೀಕ್ಷೆಯಲ್ಲಿ ಬದಲಾವಣೆ ತಂದ ಯುಜಿಸಿ
Monday, May 22, 2017, 12:57 [IST]
ಸಹಾಯಕ ಪ್ರಾಧ್ಯಾಪಕರ ಅರ್ಹತೆಗೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಮತ್ತು ರಾಜ್ಯ ಅರ್ಹತಾ ಪರೀಕ್ಷೆಯ (ಎಸ್ಎಲ್ಇಟಿ) ಫಲಿತಾಂಶ ಘೋಷಣಾ ವಿಧಾನ ಮತ್ತು ಮಾ...
ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಪ್ರವೇಶಾತಿ
Monday, May 22, 2017, 10:57 [IST]
2017-18 ನೇ ಸಾಲಿನ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸುಗಳ ಅಧ್ಯಯನಕ್ಕಾಗಿ ಅ...
ವಾಯುಪಡೆಯಲ್ಲಿ ಎನ್ ಸಿ ಸಿ ಸ್ಪೆಷಲ್ ಎಂಟ್ರಿ ಸ್ಕೀಮ್ ಕೋರ್ಸ್ ಗೆ ಅರ್ಜಿ ಆಹ್ವಾನ
Saturday, May 20, 2017, 10:18 [IST]
ಭಾರತೀಯ ವಾಯುಪಡೆಯು 2018ರ ಜನವರಿಯಿಂದ ಆರಂಭವಾಗಲಿರುವ ಎನ್ಸಿಸಿ ಸ್ಪೆಷಲ್ ಎಂಟ್ರಿ ಸ್ಕೀಮ್ ಕೋರ್ಸ್ ಗೆ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಅಭ್ಯರ್ಥಿಗಳು ಮೇ 20ರಿಂದ ಜೂನ್ 15ರ ತ...
ಆಧುನಿಕ ಮಾಧ್ಯಮದಲ್ಲಿ ಗ್ರಾಫಿಕ್ಸ್ ಎನ್ನುವ ಮೂರಕ್ಷರದ ಮೋಡಿ
Friday, May 19, 2017, 15:26 [IST]
ಭಾರತದ ಸಿನಿಮಾ ಕ್ಷೇತ್ರದಲ್ಲಿ ಸಂಚಲನ ಮೂಡಿಸಿ, ಸಿನಿಮಾ ತಯಾರಕರು ಹಾಗೂ ಪ್ರೇಕ್ಷಕರನ್ನು ಬೆರಗುಗೊಳಿಸುವಂತೆ ಮಾಡಿದ ಚಿತ್ರ ಬಾಹುಬಲಿ. ಚಿತ್ರ ನೋಡಿದವರೆಲ್ಲ ಅದರಲ್ಲಿನ ಪಾತ್ರಗಳ...
ಮೊರಾರ್ಜಿ ದೇಸಾಯಿ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ
Friday, May 19, 2017, 14:07 [IST]
ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶ ಬಯಸುವ ಅಭ್ಯರ್ಥಿಗಳು ಮೇ 28 ರ ಒಳಗೆ ಅರ್...
ಒಂದರಿಂದ ಹತ್ತನೇ ತರಗತಿ ಶಾಲಾ ಪಠ್ಯಪುಸ್ತಕ ವೆಬ್ಸೈಟ್ ನಲ್ಲಿ ಲಭ್ಯ
Friday, May 19, 2017, 10:31 [IST]
ಶಾಲಾ ಪಠ್ಯಪುಸ್ತಕಗಳನ್ನು ವೆಬ್ಸೈಟ್ ನಲ್ಲಿ ಹಾಕುವ ಕಾರ್ಯ ಭರದಿಂದ ಸಾಗಿದ್ದು ಶಾಲೆಗಳು ಪ್ರಾರಂಭವಾಗುವ ಮೊದಲೇ ಎಲ್ಲಾ ಪಠ್ಯಪುಸ್ತಕಗಳು ಪಿಡಿಎಫ್ ರೂಪದಲ್ಲಿ ಆನ್-ಲೈನ್ ನಲ್ಲಿ ಲ...
ಎಸ್ ಎಸ್ ಎಲ್ ಸಿ ಆದವರಿಗೆ ಟೊಯೋಟಾ ತಾಂತ್ರಿಕ ತರಬೇತಿ
Thursday, May 18, 2017, 17:52 [IST]
ಎಸ್ ಎಸ್ ಎಲ್ ಸಿ ಆದವರಿಗೆ ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ)ಯಲ್ಲಿ ಪ್ರವೇಶಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರವೇಶ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡ...
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪ್ರವೇಶಾತಿ ಪ್ರಕಟ
Thursday, May 18, 2017, 15:52 [IST]
ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ 2017-18ನೇ ಸಾಲಿನ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿ...
82 ನೇ ವಯಸ್ಸಿನಲ್ಲಿ ಪಿಯುಸಿ ಪಾಸ್ ಆದ ಮಾಜಿ ಸಿಎಂ
Thursday, May 18, 2017, 12:28 [IST]
ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 10 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಈಗ 12ನೇ ತರಗತಿಯಲ್ಲಿ ತೇರ್ಗಡೆ ಹೊಂ...
ಪಿಯುಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಲ್ಲ ಶಿಕ್ಷಣ ಇಲಾಖೆ ಸ್ಪಷ್ಟನೆ
Thursday, May 18, 2017, 11:43 [IST]
ಪಿಯುಸಿ ವಿದ್ಯಾರ್ಥಿಗಳ ಸಮವಸ್ತ್ರದ ಗೊಂದಲಕ್ಕೆ ಶಿಕ್ಷಣ ಇಲಾಖೆ ಬ್ರೇಕ್ ಹಾಕಿದೆ. ಕೆಲ ಖಾಸಗಿ ಕಾಲೇಜುಗಲ್ಲಿ ಸಮವಸ್ತ್ರದ ನೆಪದಲ್ಲಿ ಒತ್ತಡ ಹೇರುವುದನ್ನು ಗಮನಿಸಿ ಪದವಿ ಪೂರ್ವ ಶ...
ಮದರಸ ಪರೀಕ್ಷೆಯಲ್ಲಿ ಹಿಂದೂ ವಿದ್ಯಾರ್ಥಿನಿ ಸಾಧನೆ
Wednesday, May 17, 2017, 18:05 [IST]
ಮದರಸ ಪರೀಕ್ಷೆಯಲ್ಲಿ ಹಿಂದೂ ವಿದ್ಯಾರ್ಥಿನಿ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ. ಪಶ್ಚಿಮ ಬಂಗಾಳ ಪರೀಕ್ಷಾ ಮಂಡಳಿಯ ಮದರಸ ಪರೀಕ್ಷೆಯಲ್ಲಿ 16ರ ಹರೆಯದ ಪ್...
ಡಿಪ್ಲೊಮಾ ಕೋರ್ಸುಗಳ ಲ್ಯಾಟರಲ್ ಪ್ರವೇಶಕ್ಕೆ ಸಿಇಟಿ
Wednesday, May 17, 2017, 10:58 [IST]
ಡಿಪ್ಲೊಮಾಧಾರಕರಿಗೆ 2017-18ನೇ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೂಚನೆ ಹೊರಡಿಸಿದೆ. 2012-13ನೇ ಸಾಲ...
ಪಿಯುಸಿ ಪ್ರವೇಶಕ್ಕೂ ಬಂತು ಆಧಾರ್
Tuesday, May 16, 2017, 15:49 [IST]
ಈ ವರ್ಷದಿಂದ ಪಿಯುಸಿ ಪ್ರವೇಶಕ್ಕೆ ಆಧಾರ್ ಕಡ್ಡಾಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.ಇಲಾಖೆಯ ಸೂಚನೆಯಂತೆ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಪ್ರವೇಶಕ್ಕೆ ಆಧಾರ್ ಕಡ್ಡಾ...
ಸರ್ಕಾರಿ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶ ಪ್ರಕಟ
Tuesday, May 16, 2017, 12:42 [IST]
ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿದತ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ 2017-18 ನೇ ಸಾಲಿಗೆ ಪ್ರಥಮ ಡಿಪ್ಲೊಮಾ ಪ್ರವೇಶಾತಿಯನ್ನು "ಆನ್-ಲೈನ್ ಇಂಟರಾಕ್ಟಿವ್ ಕೌನ್ಸಿಲಿಂಗ್" ಮೂಲಕ ನ...


Click it and Unblock the Notifications













