ದ್ವಿತೀಯ ಪಿಯುಸಿ ಪರೀಕ್ಷೆ: ಮೊದಲ ದಿನ ಫುಲ್ ಖುಷ್
Thursday, March 9, 2017, 15:58 [IST]
ದ್ವಿತೀಯ ಪಿಯುಸಿ ಪರೀಕ್ಷೆ ಇಂದು ರಾಜ್ಯಾದ್ಯಂತ ಆರಂಭವಾಗಿದೆ. ಮೊದಲ ದಿನ ಜೀವಶಾಸ್ತ್ರ ಮತ್ತು ಇತಿಹಾಸ ವಿಷಯಗಳ ಪರೀಕ್ಷೆ ನಡೆದವು. ತುಂಬಾ ವ್ಯವಸ್ಥಿತವಾಗಿ ಪರೀಕ್ಷೆ ಆರಂಭವಾಗಿರು...
ದ್ವಿತೀಯ ಪಿಯುಸಿ ಪರೀಕ್ಷೆಯಿಂದ ಹೊರಗುಳಿದ 4204 ವಿದ್ಯಾರ್ಥಿಗಳು
Thursday, March 9, 2017, 12:51 [IST]
ಮಾಡಿದುಣ್ಣೋ ಮಾರಾಯ ಎಂಬಂತೆ ಕಾಲೇಜಿಗೆ ಸರಿಯಾಗಿ ಹಾಜರಾಗದೇ ಕಾಲ ಕಳೆದ ವಿದ್ಯಾರ್ಥಿಗಳು ಈಗ ಒಂದು ವರ್ಷ ಹಿಂದುಳಿಯಬೇಕಾದ ಪರಿಸ್ಥಿತಿ ತಂದುಕೊಂಡಿದ್ದಾರೆ. ಕನಿಷ್ಠ ಹಾಜರಾತಿಯನ್...
ಸಿಬಿಎಸ್ಇ 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಇಂದಿನಿಂದ ಪ್ರಾರಂಭ
Thursday, March 9, 2017, 11:49 [IST]
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ(ಸಿಬಿಎಸ್ಇ) 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಇಂದಿನಿಂದ ಪ್ರಾರಂಭವಾಗಿವೆ. ಒಟ್ಟು 19 ಲಕ್ಷ ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯುತ್ತಿದ್ದಾರ...
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ
Thursday, March 9, 2017, 10:40 [IST]
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿಯ ಪರೀಕ್ಷೆಗಳು ಇಂದಿನಿಂದ ರಾಜ್ಯಾದ್ಯಂತ ಪ್ರಾರಂಭವಾಗಿವೆ. ಒಟ್ಟು 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋ...
ವಿಶ್ವದ ಎಂಟನೇ ಸ್ಥಾನದಲ್ಲಿ ಬೆಂಗಳೂರಿನ ಟಾಟಾ ಇನ್ಸ್ಟಿಟ್ಯೂಟ್
Wednesday, March 8, 2017, 17:07 [IST]
ಟೈಮ್ಸ್ ಹೈಯರ್ ಎಜುಕೇಶನ್ ಸಮೀಕ್ಷೆ ವರದಿಯಂತೆ ಟಾಟಾ ಇನ್ಸ್ಟಿಟ್ಯೂಟ್ ಎಂದೇ ಖ್ಯಾತವಾಗಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಜಗತ್ತಿನ ಅತ್ಯುತ್ತಮ ಸಣ್...
ಪಿಯುಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ
Tuesday, March 7, 2017, 15:47 [IST]
ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಲು ಕ್ಷಣಗಣನೆ ಶುರುವಾಗಿದೆ. ಇನ್ನು ಕೇವಲ ಎರಡು ದಿನಗಳು ಬಾಕಿ ಇದ್ದು ಎಲ್ಲೆಡೆ ಪರೀಕ್ಷೆ ತಯಾರಿ ಜೋರಾಗಿದೆ. ಇದರ ಜೊತೆಯಲ್ಲಿ ಕರ್ನಾಟ...
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಶಸ್ಸಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರಮಗಳು
Tuesday, March 7, 2017, 14:39 [IST]
2017 ರ ಮಾರ್ಚ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಕೆಲ ಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ...
ಮಧ್ಯಾಹ್ನದ ಬಿಸಿಯೂಟಕ್ಕೂ ಆಧಾರ್ ಕಾರ್ಡ್ ಕಡ್ಡಾಯ !
Monday, March 6, 2017, 10:57 [IST]
ಇಷ್ಟು ದಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು, ಶಾಲೆಗಳಲ್ಲಿ ನೋಂದಣಿ ಮಾಡಿಸಲು ಹಾಗು ಪ್ರವೇಶ ಪರೀಕ್ಷೆಗಳನ್ನು ಮಾತ್ರ ಆಧಾರ್ ಕಾರ್ಡ್ ಬಳಸಬೇಕಿತ್ತು, ಆದರೆ ಇನ್ನುಮು...
ಪಿಯು ಕಾಲೇಜು ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅರ್ಜಿ ಆಹ್ವಾನ
Friday, March 3, 2017, 15:29 [IST]
ಪಿಯು ಕಾಲೇಜು ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವ...
ರೈತ ಆತ್ಮಹತ್ಯೆ ಕುಟುಂಬದ ಮಕ್ಕಳಿಗೆ ಆರ್ ಟಿ ಇ 2ನೇ ಹಂತದ ಪ್ರಕ್ರಿಯೆಯಲ್ಲಿ ಆದ್ಯತೆ
Thursday, March 2, 2017, 13:06 [IST]
ಪ್ರಸಕ್ತ ವರ್ಷದಿಂದ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ) ಅಡಿ ವಿಶೇಷ ಸೌಲಭ್ಯ ನೀಡಲಾಗಿದ್ದು, ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು, ವಿಶೇಷ ಆಗತ್ಯಯುಳ್ಳ ಮಕ್ಕಳು, ಬೀದ...
ಸ್ಯಾಮ್ಸಂಗ್ ಇಂಡಿಯಾ ಮತ್ತು ರಾಜ್ಯ ಸರ್ಕಾರ ಸಹಯೋಗದೊಂದಿಗೆ ಉಚಿತ ಸ್ಕೂಲ್ ಕಿಟ್
Wednesday, March 1, 2017, 10:07 [IST]
ಸ್ಯಾಮ್ಸಂಗ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಸರ್ಕಾರ ಸಹಯೋಗದೊಂದಿಗೆ ಬೆಂಗಳೂರು ಸೇರಿದಂತೆ ದೊಡ್ಡಬಳ್ಳಾಪುರ, ಕೋಲಾರ ಮತ್ತು ಮುಳಬಾಗಿಲು ಜಿಲ್ಲೆಗಳಲ್ಲಿನ ಸರ್ಕಾರಿ ಶಾಲೆಗಳಿಗೆ...
ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಸಲು ಶಿಕ್ಷಕರ ಸಹಕಾರ
Tuesday, February 28, 2017, 15:22 [IST]
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಬೋರ್ಡ್ ಪರೀಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ...
ರಾಷ್ಟ್ರೀಯ ವಿಜ್ಞಾನ ದಿನಾಚರಣೆ 2020....ಈ ವರ್ಷದ ಥೀಮ್ ?
Tuesday, February 28, 2017, 13:01 [IST]
ಪ್ರತಿ ವರ್ಷ ಫೆಬ್ರವರಿ 28ನೇ ತಾರೀಖಿನಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ವಿಜ್ಞಾನದ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ...
Dr. Rajkumar Academy for Civil Services: ಯುಪಿಎಸ್ಸಿ ಪರೀಕ್ಷೆಗೆ ತರಬೇತಿ
Tuesday, February 28, 2017, 11:02 [IST]
ಕಲಾ ಸೇವೆಗೆ ಮುಡಿಪಾಗಿದ್ದ ವರನಟ ಡಾ.ರಾಜ್ ಕುಮಾರ್ ಕುಟುಂಬ ಇದೀಗ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಮೂಡಿಸಲು ಸಿದ್ಧವಾಗಿದೆ. ಸಮಾಜಕ್ಕೆ ಉತ್ತಮವಾದದನ್ನು ಮಾಡಬೇಕೆಂಬ ಡಾ.ರಾಜ್ ಆಶಯ ...


Click it and Unblock the Notifications













