Swami Vivekananda's Inspirational Quotes : ವಿವೇಕಾನಂದರ ಸ್ಫೂರ್ತಿದಾಯಕ ಉಲ್ಲೇಖಗಳು ಇಲ್ಲಿವೆ
Monday, January 10, 2022, 17:48 [IST]
ಏಳಿ ಎದ್ದೇಳಿ ಗುರಿ ಮುಟ್ಟುವವರೆಗೂ ನಿಲ್ಲದಿರಿ ಎನ್ನುವ ಮಾತುಗಳೊಂದಿಗೆ ಯುವಕರಿಗೆ ಕರೆ ನೀಡಿದ ಮಹಾನ್ ಚೇತನ ಸ್ವಾಮಿ ವಿವೇಕಾನಂದರ 159ನೇ ಜನ್ಮದಿನ. ಈ ದಿನವನ್ನು ರಾಷ್ಟ್ರೀಯ ಯುವ ...
Chandrashekar Patil : ಸಾಹಿತಿ ಚಂಪಾ ಅವರ ಶಿಕ್ಷಣ, ಪ್ರಸಿದ್ಧ ಬರಹ, ಪ್ರಶಸ್ತಿ ಮತ್ತು ಸಾಧನೆಗಳು
Monday, January 10, 2022, 15:42 [IST]
ಬಂಡಾಯ ಸಾಹಿತಿ, ನಾಟಕಕಾರ, ಕನ್ನಡಪರ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಪ್ರೊ.ಚಂದ್ರಶೇಖರ್ ಪಾಟೀಲ (ಚಂಪಾ) (83) ಇಂದು...
Swami Vivekananda Jayanthi : ರಾಷ್ಟ್ರೀಯ ಯುವ ದಿನ ಆಚರಣೆಯ ಇತಿಹಾಸ, ಥೀಮ್ ಮತ್ತು ಮಹತ್ವ ಏನು ಗೊತ್ತಾ ?
Monday, January 10, 2022, 10:45 [IST]
ಭಾರತದ ಶ್ರೇಷ್ಠ ನಾಯಕ ಮತ್ತು ಯುವಜನ ಶಕ್ತಿಯಲ್ಲಿ ಅಪಾರ ನಂಬಿಕೆಯುಳ್ಳ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಗೌರವಿಸಲು ಪ್ರತಿ ವರ್ಷ ಜನವರಿ 12 ರಂದು ರಾಷ್ಟ್ರೀಯ ...
Vidyagama : ಆಫ್ಲೈನ್ ತರಗತಿಗೆ ಪರ್ಯಾಯವಾಗಿ ವಿದ್ಯಾಗಮ ಯೋಜನೆ ಮುಂದುವರೆಸಲು ಸಿಎಂ ಗೆ ಮನವಿ
Saturday, January 8, 2022, 00:35 [IST]
ಕರ್ನಾಟಕದಾದ್ಯಂತ ಗ್ರಾಮೀಣ ಖಾಸಗಿ ಶಾಲೆಗಳು ಆಫ್ಲೈನ್ ತರಗತಿಗಳನ್ನು ಹಿಂತೆಗೆದುಕೊಳ್ಳುವ ಭಯದಲ್ಲಿವೆ ಮತ್ತು ಆನ್ಲೈನ್ ತರಗತಿಗಳಿಗೆ ಪರ್ಯಾಯವಾಗಿ ವಿದ್ಯಾಗಮ ಯೋಜನೆಯನ್ನ...
Closure Of Schools In These States: ಈ ಎಲ್ಲಾ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ಮತ್ತೆ ಬೀಗ
Thursday, January 6, 2022, 17:51 [IST]
ಕೊರೋನಾ ಮತ್ತು ಕೊರೋನಾ ರೂಪಾಂತರಿ ಒಮಿಕ್ರಾನ್ ಭೀತಿ ನಡುವೆಯೇ ಕೋವಿಡ್ ಪ್ರಕರಣಗಳು ದಿಢೀರನೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಅನೇಕ ರಾಜ್ಯಗಳಲ್ಲಿ ಶಾಲೆ, ಕಾಲೇಜುಗಳು ಮತ...
BCWD NEET/JEE Pre Examination Training: ನೀಟ್ ಮತ್ತು ಜೆಇಇ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
Thursday, January 6, 2022, 10:29 [IST]
2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ ನೀಟ್ ಹಾಗೂ ಜೆಇಇ (ಮೈನ್ಸ್ ಮತ್ತು ಅಡ್ವಾನ್ಸ್ಡ್) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ...
Guru Gobind Singh Quotes For Students : ವಿದ್ಯಾರ್ಥಿಗಳಿಗಾಗಿ ಗುರು ಗೋಬಿಂದ್ ಸಿಂಗ್ ಅವರ ಪ್ರಸಿದ್ಧ ಉಲ್ಲೇಖಗಳು
Wednesday, January 5, 2022, 23:23 [IST]
ಹತ್ತನೇ ಸಿಖ್ ಗುರು, ಗುರು ಗೋಬಿಂದ್ ಸಿಂಗ್ ಜಿ ಅವರು 1666 ರಲ್ಲಿ ಪೋಹ್ (ಪೌಶ್) ತಿಂಗಳಲ್ಲಿ ಸಪ್ತಮಿ ತಿಥಿ, ಶುಕ್ಲ ಪಕ್ಷದಲ್ಲಿ ಜನಿಸಿದರು. ಈ ದಿನ ಸಿಖ್ಖರ ಪಾಲಿಗೆ ಅತೀ ಪವಿತ್ರ ದಿನವಾಗಿ...
Schools And Colleges Closed : ಬೆಂಗಳೂರಿನ ಶಾಲೆ ಕಾಲೇಜುಗಳು ಬಂದ್....
Tuesday, January 4, 2022, 23:39 [IST]
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಟಫ್ ರೂಲ್ಸ್ ಅನ್ನು ಜಾರಿಗೊಳಿಸಿದೆ. ಬೆಂಗಳೂರಿನ ವಿದ್ಯಾರ್ಥಿಗಳಿ...
List Of Important Dates In 2022 : ವರ್ಷದ 12 ತಿಂಗಳಲ್ಲಿ ಬರುವ ಪ್ರಮುಖ ದಿನಗಳ ಲೀಸ್ಟ್
Tuesday, January 4, 2022, 21:40 [IST]
2022 ಬಂದಾಯ್ತು.. ಈ ವರ್ಷದ ಕ್ಯಾಲೆಂಡರ್ ನಲ್ಲಿ ಯಾವ ದಿನಾಂಕಗಳಲ್ಲಿ ಯಾವ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಮುಖ ದಿನಗಳಿವೆ ಎಂಬ ಪ್ರಶ್ನೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ...
Karnataka Lockdown : ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಮತ್ತೆ ಬೀಗ ?
Tuesday, January 4, 2022, 13:38 [IST]
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ಚರ್ಚೆ ಮಾಡಿ ಲಾಕ್ಡೌನ್ ಕುರಿತಾಗಿ ನಿರ...
Prize Money : ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನ
Monday, January 3, 2022, 17:04 [IST]
ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆ...
Self Defence Classes For Girls : ವಿದ್ಯಾರ್ಥಿನಿಯರಿಗಾಗಿ ಸ್ವಯಂರಕ್ಷಣೆ ತರಬೇತಿ ಕಾರ್ಯಕ್ರಮ ಪ್ರಾರಂಭ
Monday, January 3, 2022, 12:01 [IST]
ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವ ಮತ್ತು ದುಷ್ಕರ್ಮಿಗಳ ದಾಳಿಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಲಿ ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾ...
Savitribai Phule 191th Birthday : ಇಂಡಿಯಾಸ್ ಫಸ್ಟ್ ಲೇಡಿ ಲೀಚರ್ ಸಾವಿತ್ರಿಬಾಯಿ ಫುಲೆ ಅವರ ಕುರಿತ ಆಸಕ್ತಿದಾಯಕ ಸಂಗತಿಗಳು
Saturday, January 1, 2022, 22:42 [IST]
ಇಂಡಿಯಾಸ್ ಫಸ್ಟ್ ಲೇಡಿ ಟೀಚರ್ ಎಂದೇ ಪ್ರಸಿದ್ಧರಾಗಿರುವ ಮತ್ತು ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ ಸಾವಿತ್ರಿಬಾಯಿ ಫುಲೆ. ಇಂದು ಅವರ 191 ಜನ್ಮವಾರ್ಷಿಕೋತ್ಸವ ದಿ...
Scholarship For PhD Students 2021-22 : ಪಿಹೆಚ್.ಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Saturday, January 1, 2022, 10:30 [IST]
2021-22ನೇ ಸಾಲಿನ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ...


Click it and Unblock the Notifications













