ದೇಶದ 20 ವಿಶ್ವವಿದ್ಯಾಲಯಗಳಿಗೆ 10 ಸಾವಿರ ಕೋಟಿ ಅನುದಾನ
Monday, October 16, 2017, 10:08 [IST]
ಭಾರತೀಯ ವಿಶ್ವವಿದ್ಯಾಲಯಗಳು ವಿಶ್ವದರ್ಜೆಯ ಶಿಕ್ಷಣ ವ್ಯವಸ್ಥೆಯನ್ನು ಹೊಂದಲು ಸಹಕಾರಿಯಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ 10 ಸಾವಿರ ಕೋಟಿ ರೂ. ನೆರವು ಘೋಷಿಸಿದ್ದಾರೆ. ...
ಶೀಘ್ರದಲ್ಲೇ ಪಿಯು ಕಾಲೇಜುಗಳಿಗೆ ಕ್ಯಾಂಟೀನ್ ಭಾಗ್ಯ
Saturday, October 14, 2017, 12:23 [IST]
ಶೀಘ್ರದಲ್ಲೆ ಪಿಯು ಕಾಲೇಜುಗಳಿಗೆ ಕ್ಯಾಂಟೀನ್ ಭಾಗ್ಯ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಆಯೋಗ ಹಾ...
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರ್ಕಾರ ನೂತನ ಕ್ರಮ
Friday, October 13, 2017, 16:53 [IST]
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರಕಾರ ನೂತನ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳ ಸುರಕ್ಷೆ, ಲೈಂಗಿಕ ದೌರ್ಜನ್ಯ ತಡೆ ಸೇರಿದಂತೆ ಭದ್ರತೆಗಾಗಿ ಅಗತ್ಯ ಕ್ರಮ ಕೈಗೊಳ...
ಸಿಬಿಎಸ್ಇ ಶಾಲೆಗೆ ಪ್ರವೇಶ ಪಡೆಯಲು ಆಧಾರ್ ಕಡ್ಡಾಯ
Friday, October 13, 2017, 15:20 [IST]
ಮುಂಬರುವ ವರ್ಷದಿಂದ ಸಿಬಿಎಸ್ಇ ಶಾಲೆಗಳಲ್ಲಿ ಆಧಾರ್ ಇಲ್ಲದಿದ್ದರೆ ಪ್ರವೇಶಾತಿ ದೊರೆಯುವುದಿಲ್ಲ. ಹೊಸದಾಗಿ ಶಾಲೆಗೆ ಪ್ರವೇಶ ಪಡೆಯಬೇಕೆಂದರೆ ಕಡ್ಡಾಯವಾಗಿ ಆಧಾರ್ ಸಲ್ಲಿಸಲೇಬೇಕ...
ಅಜೀಂ ಪ್ರೇಮ್ ಜೀ ಫೌಂಡೇಷನ್: 2018ನೇ ಸಾಲಿನ ಫೆಲೋಶಿಪ್ ಗೆ ಅರ್ಜಿ ಆಹ್ವಾನ
Friday, October 13, 2017, 14:10 [IST]
ಅಜೀಮ್ ಪ್ರೇಮ್ ಜೀ ಫೌಂಡೇಷನ್ ನ ವಾರ್ಷಿಕ ಫೆಲೋಶಿಪ್-2018 ಕ್ಕೆ ಅರ್ಹ ಅಭ್ಯರ್ಥಿಗಳಲಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣದ ಗುಣಮಟ್ಟ ಮತ್ತು ಸಮಾನತೆಗೆ ಕೊಡುಗೆ ನೀಡುವ ಆಸಕ್ತಿಯೊಂ...
ಆಸ್ಟ್ರೇಲಿಯ ವಿಕ್ಟೋರಿಯನ್ ಶಾಲೆಯಲ್ಲಿ ಕನ್ನಡ ಶಿಕ್ಷಣ
Thursday, October 12, 2017, 14:11 [IST]
ಕರ್ನಾಟಕ ಶಾಲೆಗಳಲ್ಲಿ ಕನ್ನಡ ಕಾಣದಂತೆ ಕಳೆದುಹೋಗುತ್ತಿದೆ.. ಇಂದು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡಲು ಶಾಲೆಗಳು ಹಿಂದೇಟು ಹಾಕುತ್ತಿವೆ, ಹೀಗಿರುವಾಗ ಆಸ್ಟ್ರೇಲಿಯಾದ ಶಾಲೆಯೊಂ...
ವೇತನ ಹೆಚ್ಚಳ: ಕಾಲೇಜು ಶಿಕ್ಷಕರಿಗೆ ಕೇಂದ್ರದಿಂದ ದೀಪಾವಳಿ ಬಂಪರ್ ಕೊಡುಗೆ
Thursday, October 12, 2017, 11:13 [IST]
ಜಿ ಎಸ್ ಟಿ ಕಡಿಮೆ ಮಾಡುವ ಮೂಲಕ ದಸರಾ ಉಡುಗೊರೆ ನೀಡಿದ್ದ ಕೇಂದ್ರ ಸರ್ಕಾರ ಈಗ ದೀಪಾವಳಿಗೆ ಉಡುಗೊರೆಯಾಗಿ ಪ್ರಾಧ್ಯಾಪಕರ ವೇತನ ಹೆಚ್ಚಿಸಿದೆ. ಪ್ರಾಧ್ಯಾಪಕರ ವೇತನ ಪರಿಷ್ಕರಣೆಗೆ ಕೇ...
ಸರ್ವ ಶಿಕ್ಷಣ ಅಭಿಯಾನದಲ್ಲಿ ಹಿಂದೆ ಬಿದ್ದ ಕರ್ನಾಟಕ
Wednesday, October 11, 2017, 11:24 [IST]
ಸರ್ವ ಶಿಕ್ಷಣ ಅಭಿಯಾನದಲ್ಲಿ ಕರ್ನಾಟಕ ಕಳಪೆ ಸಾಧನೆ ತೋರಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್ಆರ್ಡಿ) ಸಚಿವಾಲಯದ ವರದಿಯಲ್ಲಿ ಈ ...
ಚಿತ್ರಕಲಾ ಸ್ಪರ್ಧೆ: ಮಕ್ಕಳ ದಿನಾಚರಣೆ ಪ್ರಯುಕ್ತ ಕೆರಿಯರ್ ಇಂಡಿಯಾ 'ಚಿತ್ರಕಲಾ-2017'
Tuesday, October 10, 2017, 15:55 [IST]
ನೀವು ಉತ್ತಮವಾಗಿ ಚಿತ್ರ ಬಿಡಿಸುತ್ತೀರಾ?, ನಿಮಗೆ ಚಿತ್ರಕಲೆಯಲ್ಲಿ ಆಸಕ್ತಿ ಇದೆಯಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಮಕ್ಕಳ ದಿನಾಚರಣೆ ಅಂಗವಾಗಿ ಕೆರಿಯರ್ ಇಂಡಿಯಾ ಚಿತ್ರಕಲಾ 2017...
ಸೈನಿಕ ಶಾಲೆ ಕೊಡಗು: 6 ಮತ್ತು 9 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Monday, October 9, 2017, 14:19 [IST]
ವಿದ್ಯಾರ್ಥಿಗಳನ್ನು ರಾಷ್ಟ್ರೀಯ ರಕ್ಷಣಾ ಅಕಾಡೆಮಿ/ ಭಾರತೀಯ ನೌಕಾ ಅಕಾಡೆಮಿಗೆ ಸೇರಲು ಶೈಕ್ಷಣಿಕವಾಗಿ ಮತ್ತು ದೈಹಿಕವಾಗಿ ತರಬೇತುಗೊಳಿಸುವ ಉದ್ದೇಶದಿಂದ 2018-19ನೇ ಸಾಲಿನ 6 ಮತ್ತು 9ನ...
ತ್ರಿಭಾಷಾ ಸೂತ್ರದಿಂದ ವಿದೇಶಿ ಭಾಷೆ ಕೈ ಬಿಡಲು ಸಿಬಿಎಸ್ಇಗೆ ಪತ್ರ
Monday, October 9, 2017, 09:55 [IST]
ಸಿಬಿಎಸ್ಇ ಶಾಲೆಗಳಲ್ಲಿ ವಿದೇಶಿ ಭಾಷೆಯನ್ನು ತ್ರಿಭಾಷಾ ಸೂತ್ರದಿಂದ ಕೈಬಿಡುವಂತೆ ಮಾನವ ಸಂಪನ್ಮೂಲ ಸಚಿವಾಲಯ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಗೆ (ಸಿಬಿಎಸ್ಇ) ಪತ್ರ ಬರೆದಿದೆ. ಸಿ...
ಎಲ್ಲಾ ಶಿಕ್ಷಕರಿಗೂ ಮಾರ್ಚ್ 2019 ರೊಳಗೆ ತರಬೇತಿ
Friday, October 6, 2017, 12:23 [IST]
ಮಾರ್ಚ್ 2019 ರೊಳಗೆ ದೇಶದ ಎಲ್ಲಾ ಶಿಕ್ಷಕರಿಗೂ ತರಬೇತಿಯನ್ನು ನೀಡಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಹಾಯಕ ಸಚಿವ ಉಪೇಂದ್ರ ಕುಶ್ವಾ ತಿಳಿಸಿದ್ಧಾರೆ. ಸರ್ಕಾರಿ ಶ...
ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆ 2017-18
Thursday, October 5, 2017, 16:42 [IST]
ಟಾಟಾ ಗ್ರೂಪ್ ನ 'ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆ '12 ಸರಣಿಯು ಬೆಂಗಳೂರಿನ ವಿಸ್ಡಂ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆಯಲಿದೆ. 2017-18 ನೇ ಸಾಲಿನ ಈ ಸ್ಪರ್ಧೆಯಲ್ಲಿ ಬೆ...
ಟಿಡಿಎಸ್ ನಲ್ಲಿ ದಾಖಲಾಗಲಿದೆ ಎಲ್ಲಾ ಶಿಕ್ಷಕರ ಮಾಹಿತಿ
Thursday, October 5, 2017, 10:06 [IST]
ಇದೇ ಮೊದಲ ಬಾರಿಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳ ಶಿಕ್ಷಕರ ಮಾಹಿತಿಗಳನ್ನು ಸಾಫ್ಟ್ವೇರ್ ನಲ್ಲಿ ಸಂಗ್ರಹಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದಕ್ಕಾ...


Click it and Unblock the Notifications













