ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್-ಲೈನ್ ಅರ್ಜಿ ಆಹ್ವಾನ
Monday, July 31, 2017, 12:23 [IST]
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ, ಡಿಪ್ಲೊ...
ತುಮಕೂರು ವಿಶ್ವವಿದ್ಯಾನಿಲಯ ಪ್ರವೇಶಾತಿಗೆ ಅವಕಾಶ
Monday, July 31, 2017, 11:24 [IST]
2017-18 ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಕೋರ್ಸುಗಳಿಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪಡೆಯಲು ತುಮಕೂರು ವಿಶ್ವವಿದ್ಯಾನ...
ಸಿನಿಮಾಟೋಗ್ರಫಿ ಮತ್ತು ಸೌಂಡ್ ಇಂಜಿನಿಯರ್ ಡಿಪ್ಲೊಮಾಗೆ ಪ್ರವೇಶ
Saturday, July 29, 2017, 13:13 [IST]
ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಿಂದ 2017-18 ಸಾಲಿನ ಡಿಪ್ಲೊಮಾ ಸಿನಿಮಾಟೋಗ್ರಫಿ ಮತ್ತು ಸೌಂಡ್ ರೆಕಾರ್ಡಿಂಗ್ ಅಂಡ್ ಇಂಜಿನಿಯರಿಂಗ್ ಕೋರ್...
ಪದವಿ ಕಾಲೇಜು ಸಮಯ ಮತ್ತೆ ಬದಲಾವಣೆ: ಬೆಳಗ್ಗೆ 9 ಕ್ಕೆ ತರಗತಿಗಳು
Saturday, July 29, 2017, 12:31 [IST]
ಪದವಿ ಕಾಲೇಜುಗಳ ತರಗತಿ ವೇಳಾಪಟ್ಟಿಯಲ್ಲಿ ಶಿಕ್ಷಣ ಇಲಾಖೆ ಮತ್ತೊಮ್ಮೆ ಬದಲಾವಣೆ ತಂದಿದೆ. ಬೆಳಗ್ಗೆ 8ರ ಬದಲಾಗಿ ತರಗತಿಗಳು 9 ಕ್ಕೆ ಆರಂಭಿಸಲು ಸುತ್ತೋಲೆ ಹೊರಡಿಸಿದೆ. ಆಗಸ್ಟ್ 1 ರಿಂದ...
ಐಐಐಟಿಗಳಿಗೂ ಎಂ.ಟೆಕ್, ಪಿಎಚ್.ಡಿ ಪದವಿ ನೀಡುವ ಅವಕಾಶ
Saturday, July 29, 2017, 10:08 [IST]
ಖಾಸಗಿ ಮತ್ತು ಅಟಾನಮಸ್ ವಿವಿಗಳಂತೆ ಐಐಐಟಿಗೂ ಎಂ.ಟೆಕ್ ಮತ್ತು ಪಿಎಚ್.ಡಿ ಪದವಿಯನ್ನು ನೀಡಲು ಅನುಮತಿ ನೀಡಲಾಗಿದೆ. ಐಐಐಟಿಗಳಲ್ಲಿ ಎಂ.ಟೆಕ್ ಮತ್ತು ಪಿಎಚ್.ಡಿ ಪದವಿ ನೀಡುವ ಕುರಿತಾದ ...
ಮಾಜಿ ಸಿಎಂ ಧರಂಸಿಂಗ್ ನಿಧನ: ಪರೀಕ್ಷೆಗಳ ಮುಂದೂಡಿಕೆ
Friday, July 28, 2017, 14:09 [IST]
ಮಾಜಿ ಮುಖ್ಯಮಂತ್ರಿ ಧರಂಸಿಂಗ್ ನಿಧನದ ಹಿನ್ನೆಲೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಹಳೆಯ ಸ್ಕೀಂನ ಥಿಯರಿ ಪರೀಕ್ಷೆ ಸೇರಿದಂತೆ ಇಂದು ನಡೆಯಬೇಕಿದ್ದ ಇನ್ನಿತರ ಪರೀಕ್...
ಒಂದೇ ಒಂದು ಅಂಕದಿಂದ ಕಡ್ಡಾಯವಾದ 'ವಂದೇ ಮಾತರಂ'
Thursday, July 27, 2017, 15:26 [IST]
ತಮಿಳುನಾಡಿನ ಎಲ್ಲ ಶಾಲೆಗಳಲ್ಲಿ, ಸರಕಾರಿ ಕಚೇರಿಗಳಲ್ಲಿ, ಖಾಸಗಿ ಸಂಸ್ಥೆಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಕಡ್ಡಾಯವಾಗಿ ಹಾಡಬೇಕೆಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಬೆಂ...
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಪ್ರವೇಶಾತಿ
Thursday, July 27, 2017, 14:16 [IST]
ಗದಗಿನ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ 2017 -18 ನೇ ಸಾಲಿಗೆ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಐದು ವಿವಿಧ ವಿಷಯ...
World Students Day 2022 : ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನ ಅಬ್ದುಲ್ ಕಲಾಂ
Thursday, July 27, 2017, 13:04 [IST]
ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು ನೀನಾಗು ಎಂಬ ಸಾಲಿನಂತೆ ಬದುಕಿದ್ದವರು ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ.ಇಂದು ಕ್ಷಿಪಣಿ ಪಿತಾಮಹ ಎಂದೆನಿಸಿಕೊ...
ವಿಜಯ್ ದಿವಸ್: ಅಂದಿನ ಯುದ್ಧದಲ್ಲಿ ವಿದ್ಯಾರ್ಥಿಗಳೂ ಹೋರಾಡಿದ್ದರು!
Wednesday, July 26, 2017, 12:18 [IST]
ಇಂದು ಜುಲೈ 26. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ವಿಜಯಪತಾಕೆ ಹಾರಿಸಿದ ದಿನ. ಭಾರತೀಯ ಸೇನೆ ಇಂದು 18ನೇ ಕಾರ್ಗಿಲ್ ವಿಜಯ ದಿವಸವನ್ನು ಸಂಭ್ರಮದಿಂದ ಆಚರಿಸಲಾಗುತ್ತ...
ಮೈಸೂರು ರಂಗಾಯಣದಲ್ಲಿ ಕಲಾವಿದರ ನೇಮಕಾತಿ
Wednesday, July 26, 2017, 11:20 [IST]
ಕರ್ನಾಟಕ ಸರ್ಕಾರದ ಪ್ರತಿಷ್ಟಿತ ರಂಗಸಂಸ್ಥೆಯಾದ ರಂಗಾಯಣದ ರೆಪರ್ಟರಿಗೆ ಹೊಸ ಕಲಾವಿದರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. 18 ರಿಂದ 40 ವರ್ಷದೊಳಗಿನ ಒಬ್ಬ ಮಹಿಳಾ...
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆ.21 ರಂದು ಖಾಸಗಿ ಶಾಲಾ ಕಾಲೇಜು ಬಂದ್
Tuesday, July 25, 2017, 10:13 [IST]
ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಈಡೇರಿಕೆಗೆ ಒತ್ತಾಯಿಸಿ ಆ.21ರಿಂದ ರಾಜ್ಯದ ಎಲ್ಲ ಅನುದಾನಿತ, ಅನುದಾನ ರಹಿತ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲು ಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್...
ಶಾಲೆಗಳಲ್ಲಿ ಬಾಲಕರಿಗೆ ಹೋಂ ಸೈನ್ಸ್ ಶಿಕ್ಷಣ ಕಡ್ಡಾಯ
Monday, July 24, 2017, 16:48 [IST]
ಹೋಂ ಸೈನ್ಸ್ ಶಿಕ್ಷಣವು ಕೇವಲ ಹುಡುಗಿಯರಿಗೆ ಮಾತ್ರವಲ್ಲ ಹುಡುಗರು ಕೂಡ ಕಲಿಯಬೇಕಿದೆ. ಮಹಿಳೆಯರ ಬಗೆಗಿನ ಮನಸ್ಥಿತಿಯನ್ನು ಬದಲಿಸಲು ಹೋ ಸೈನ್ಸ್ ಅವಶ್ಯವಾಗಿದೆ ಎಂದು ಮಹಿಳಾ ಹಾಗೂ ...
ಬಾಹ್ಯಾಕಾಶ ವಿಜ್ಞಾನಿ ಯು ಆರ್ ರಾವ್ ಸಾಧನೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ
Monday, July 24, 2017, 15:16 [IST]
ಭಾರತದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಪ್ರೊ.ಯು ಆರ್ ರಾವ್ (ಉಡುಪಿ ರಾಮಚಂದ್ರ ರಾವ್) ಕೊನೆಯುಸಿರೆಳೆದಿದ್ದಾರೆ. ವಿಜ್ಞಾನ ಕ್ಷೇತ್ರಕ್ಕೆ ಮಹತ್ತರ ಕೊಡುಗೆಗಳನ್ನು ನೀಡಿರುವ ರಾವ್ ಅವ...


Click it and Unblock the Notifications













