ಕೆವಿಪಿವೈ ಫೆಲೋಶಿಪ್ ರಾಜ್ಯದ 53 ವಿದ್ಯಾರ್ಥಿಗಳು ಆಯ್ಕೆ
Wednesday, April 5, 2017, 11:34 [IST]
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುದಾನದಲ್ಲಿ ನೀಡುವ 'ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನಾ (ಕೆವಿಪಿವೈ) ಫೆಲೋಶಿಪ್'ಗೆ ಕರ್ನಾಟಕದ 53 ವಿದ...
ನೀನಾಸಮ್: ಬೇಸಿಗೆ ರಂಗತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನ
Wednesday, April 5, 2017, 10:05 [IST]
ನೀಲಕಂಠೇಶ್ವರ ನಾಟ್ಯಸೇವಾ ಸಂಘ (ನೀನಾಸಂ) ಸಂಸ್ಕೃತಿ ಶಿಬಿರದ ವತಿಯಿಂದ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಕಳೆದ ನಾಲ್ಕು ವರ್ಷದಿಂದ ಬೇಸಿಗೆ ಶಿಬಿರವನ್ನು ಆಯೋಜಿಸುತ್ತಿದ್ದು ...
ಓಪನ್ ಗ್ರೇಸ್ ಮಾರ್ಕ್ಸ್ ಗೆ ಶಿಕ್ಷಣ ಇಲಾಖೆ ನಿರ್ಧಾರ
Tuesday, April 4, 2017, 16:04 [IST]
ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್ ಮಾರ್ಕ್ಸ್) ನೀಡುವ ಸಂಬಂಧ ಇನ್ನುಮುಂದೆ ಶಿಕ್ಷಣ ಇಲಾಖೆ ನೂತನ ಮಾರ್ಗಸೂಚಿ ಅನುಸರಿಸಲಿದೆ. ಪ್ರ...
ಎನ್ಐಆರ್ಎಫ್ ರ್ಯಾಂಕಿಂಗ್ ಪಟ್ಟಿಯಲ್ಲಿ ರಾಜ್ಯದ 27 ಕಾಲೇಜುಗಳು
Tuesday, April 4, 2017, 14:44 [IST]
ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಎನ್ಐಆರ್ಎಫ್ ವಿಭಾಗವು ಸೋಮವಾರ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಿದೆ. ಒಟ್ಟು ಆರು ವಿಭಾಗದಲ್ಲಿ ರ್ಯಾಂಕಿಂಗ್ ಪಟ್ಟಿ ತಯಾರಿಸಿದ್ದು, ಬೆಂಗಳ...
ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ: ಮೇ ಎರಡನೇ ವಾರದಲ್ಲಿ ಫಲಿತಾಂಶ ಸಾದ್ಯತೆ
Tuesday, April 4, 2017, 10:18 [IST]
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಮೌಲ್ಯಮಾಪನ ನಾಳೆಯಿಂದ ಶುರುವಾಗಲಿದೆ. ಈ ಬಾರಿ 48 ಕೇಂದ್ರಗಳಲ್ಲಿ ಸುಮಾರು 37 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದ್ದು 22 ಸಾವಿರ ಉಪನ್ಯಾಸ...
ಶಾಲೆ ಇದೆ, ಸೌಕರ್ಯಗಳಿವೆ ಉಪಯೋಗಿಸಲು ವಿದ್ಯಾರ್ಥಿಗಳೇ ಇಲ್ಲ!
Monday, April 3, 2017, 18:03 [IST]
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೀಡಿರುವ ಸೌಲಭ್ಯಗಳ ಕುರಿತು ನಡೆಸಿದ ಅಧ್ಯಯನದಲ್ಲಿ ಆಶ್ಚರ್ಯಕರ ಸಂಗತಿ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಗಳನ್ನು ಮೂಲ ಸೌಕರ್ಯಗಳಿಲ್ಲ ಎಂದು ದೂರ...
ಎನ್ ಐ ಆರ್ ಎಫ್ ರ್ಯಾಂಕಿಂಗ್ : ಬೆಂಗಳೂರಿನ ಐ ಐ ಎಸ್ ಸಿ ನಂಬರ್ ಒನ್
Monday, April 3, 2017, 17:46 [IST]
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ 2017 ನೇ ಸಾಲಿನ ಶೈಕ್ಷಣಿಕ ಸಂಸ್ಥೆಗಳ ರ್ಯಾಕಿಂಗ್ ಪಟ್ಟಿಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜವಡೇಕರ್ ಬಿಡುಗಡೆ ಮಾಡಿದ್ದಾರೆ. ನ್ಯಾಷ...
ಎಸ್ ಎಸ್ ಎಲ್ ಸಿ ಪರೀಕ್ಷೆ: ಗಣಿತ ಪ್ರಶ್ನೆಪತ್ರಿಕೆ ವಿಶ್ಲೇಷಣೆ
Monday, April 3, 2017, 15:10 [IST]
ಪ್ರತಿ ಬಾರಿ ಗಣಿತದ ಪರೀಕ್ಷೆ ಎಂದರೆ ಅದು ಕಬ್ಬಿಣದ ಕಡಲೆ ಎಂದೇ ಪರಿಗಣಿಸಲಾಗುತ್ತಿತ್ತು. ಆದರೆ ಈ ಬಾರಿ ಆ ಮಾತು ಸುಳ್ಳಾಗಿದೆ. ಈ ಸಾಲಿನ ಎಸ್ ಎಸ್ ಎಲ್ ಸಿ ಯ ಗಣಿತ ಪರೀಕ್ಷೆಯನ್ನು ವಿದ...
ವಿವಿ ಗುಣಮಟ್ಟ ರ್ಯಾಂಕಿಂಗ್: ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳೇ ಬೆಸ್ಟ್!
Monday, April 3, 2017, 10:43 [IST]
ದೇಶದಲ್ಲಿರುವ ವಿಶ್ವವಿದ್ಯಾಲಯಗಳ ಗುಣಮಟ್ಟದ ಸಮೀಕ್ಷೆ ಹೊರಬಿದ್ದಿದ್ದು ರಾಜ್ಯದಲ್ಲಿ ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮೇಲುಗೈ ಸಾಧ...
ಇಂಜಿನಿಯರಿಂಗ್ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಎಐಸಿಟಿಇ ಆದೇಶ
Saturday, April 1, 2017, 10:22 [IST]
ಎಂಜಿನಿಯರಿಂಗ್ ಪದವಿಯನ್ನು ಅರ್ಧಕ್ಕೆ ಬಿಡುವ ವಿದ್ಯಾರ್ಥಿಗಳು ಇನ್ನು ಮುಂದೆ ಕಟ್ಟಿರುವ ಶುಲ್ಕದ ಬಗ್ಗೆ ಚಿಂತೆ ಮಾಡುವಂತಿಲ್ಲ. ಏಕೆಂದರೆ ವಿದ್ಯಾರ್ಥಿಗಳ ಶುಲ್ಕವು ದಾಖಲೆ ಸಮೇತ ...
ನೀಟ್ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಆಯ್ಕೆಗೆ ಇಂದೇ ಕೊನೆ ದಿನ
Friday, March 31, 2017, 15:31 [IST]
ನೀಟ್ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಿದ ಹಿನ್ನೆಲೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಇಂದು ಕೊನೆಯ ದಿನವಾಗಿದೆ. ಈ ಬಾರಿ ದೇಶಾದ್ಯಂತ ಏಕಕಾಲಕ್...
ಆರ್ ಟಿ ಇ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Friday, March 31, 2017, 13:41 [IST]
ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದೆ. ಈ ಹಿಂದಿನ ವೇಳಾಪಟ್ಟಿಯಂ...
ಕರ್ನಾಟಕ ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್ ಪ್ರವೇಶ ಪ್ರಕಟಣೆ
Friday, March 31, 2017, 12:49 [IST]
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಯುನಿವರ್ಸಿಟಿ ಪಬ್ಲಿಕ್ ಶಾಲೆಯ 2017 -18 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶಾಲೆ ಮತ್ತು ವರದಾ ವಸತಿ ನಿಲಯದ ಪ್ರವೇಶ ಅವಕಾಶ ಇರುತ್ತದೆ. ಧಾರವಾಡದ ಕರ್...
ರಾಜ್ಯಕ್ಕೆ 124 ಹೆಚ್ಚುವರಿ ವೈದ್ಯಕೀಯ ಸೀಟುಗಳು
Friday, March 31, 2017, 11:33 [IST]
ವಿವಿಧ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳು ಸೇರಿದಂತೆ ದೇಶಾದ್ಯಂತ ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಿದ್ದು, ರಾಜ್ಯದ 10 ವೈದ್ಯಕೀಯ ಕಾಲೇಜುಗಳಿಗೆ 124 ಸ್ನಾತಕೋತ್ತರ ವೈದ್ಯಕೀಯ...


Click it and Unblock the Notifications














