ಪಿಯುಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ
Tuesday, March 7, 2017, 15:47 [IST]
ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಲು ಕ್ಷಣಗಣನೆ ಶುರುವಾಗಿದೆ. ಇನ್ನು ಕೇವಲ ಎರಡು ದಿನಗಳು ಬಾಕಿ ಇದ್ದು ಎಲ್ಲೆಡೆ ಪರೀಕ್ಷೆ ತಯಾರಿ ಜೋರಾಗಿದೆ. ಇದರ ಜೊತೆಯಲ್ಲಿ ಕರ್ನಾಟ...
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಶಸ್ಸಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರಮಗಳು
Tuesday, March 7, 2017, 14:39 [IST]
2017 ರ ಮಾರ್ಚ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಕೆಲ ಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ...
ಮಧ್ಯಾಹ್ನದ ಬಿಸಿಯೂಟಕ್ಕೂ ಆಧಾರ್ ಕಾರ್ಡ್ ಕಡ್ಡಾಯ !
Monday, March 6, 2017, 10:57 [IST]
ಇಷ್ಟು ದಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು, ಶಾಲೆಗಳಲ್ಲಿ ನೋಂದಣಿ ಮಾಡಿಸಲು ಹಾಗು ಪ್ರವೇಶ ಪರೀಕ್ಷೆಗಳನ್ನು ಮಾತ್ರ ಆಧಾರ್ ಕಾರ್ಡ್ ಬಳಸಬೇಕಿತ್ತು, ಆದರೆ ಇನ್ನುಮು...
ಪಿಯು ಕಾಲೇಜು ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅರ್ಜಿ ಆಹ್ವಾನ
Friday, March 3, 2017, 15:29 [IST]
ಪಿಯು ಕಾಲೇಜು ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವ...
ರೈತ ಆತ್ಮಹತ್ಯೆ ಕುಟುಂಬದ ಮಕ್ಕಳಿಗೆ ಆರ್ ಟಿ ಇ 2ನೇ ಹಂತದ ಪ್ರಕ್ರಿಯೆಯಲ್ಲಿ ಆದ್ಯತೆ
Thursday, March 2, 2017, 13:06 [IST]
ಪ್ರಸಕ್ತ ವರ್ಷದಿಂದ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ) ಅಡಿ ವಿಶೇಷ ಸೌಲಭ್ಯ ನೀಡಲಾಗಿದ್ದು, ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು, ವಿಶೇಷ ಆಗತ್ಯಯುಳ್ಳ ಮಕ್ಕಳು, ಬೀದ...
ಸ್ಯಾಮ್ಸಂಗ್ ಇಂಡಿಯಾ ಮತ್ತು ರಾಜ್ಯ ಸರ್ಕಾರ ಸಹಯೋಗದೊಂದಿಗೆ ಉಚಿತ ಸ್ಕೂಲ್ ಕಿಟ್
Wednesday, March 1, 2017, 10:07 [IST]
ಸ್ಯಾಮ್ಸಂಗ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಸರ್ಕಾರ ಸಹಯೋಗದೊಂದಿಗೆ ಬೆಂಗಳೂರು ಸೇರಿದಂತೆ ದೊಡ್ಡಬಳ್ಳಾಪುರ, ಕೋಲಾರ ಮತ್ತು ಮುಳಬಾಗಿಲು ಜಿಲ್ಲೆಗಳಲ್ಲಿನ ಸರ್ಕಾರಿ ಶಾಲೆಗಳಿಗೆ...
ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಸಲು ಶಿಕ್ಷಕರ ಸಹಕಾರ
Tuesday, February 28, 2017, 15:22 [IST]
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಬೋರ್ಡ್ ಪರೀಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ...
ರಾಷ್ಟ್ರೀಯ ವಿಜ್ಞಾನ ದಿನಾಚರಣೆ 2020....ಈ ವರ್ಷದ ಥೀಮ್ ?
Tuesday, February 28, 2017, 13:01 [IST]
ಪ್ರತಿ ವರ್ಷ ಫೆಬ್ರವರಿ 28ನೇ ತಾರೀಖಿನಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ವಿಜ್ಞಾನದ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ...
Dr. Rajkumar Academy for Civil Services: ಯುಪಿಎಸ್ಸಿ ಪರೀಕ್ಷೆಗೆ ತರಬೇತಿ
Tuesday, February 28, 2017, 11:02 [IST]
ಕಲಾ ಸೇವೆಗೆ ಮುಡಿಪಾಗಿದ್ದ ವರನಟ ಡಾ.ರಾಜ್ ಕುಮಾರ್ ಕುಟುಂಬ ಇದೀಗ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಮೂಡಿಸಲು ಸಿದ್ಧವಾಗಿದೆ. ಸಮಾಜಕ್ಕೆ ಉತ್ತಮವಾದದನ್ನು ಮಾಡಬೇಕೆಂಬ ಡಾ.ರಾಜ್ ಆಶಯ ...
ಇ.ಎಸ್.ಐ ನೋಂದಾಯಿತ ಕಾರ್ಮಿಕ ಮಕ್ಕಳಿಗೆ 2017-18 ರ ಮೆಡಿಕಲ್ ಕಾಲೇಜು ಪ್ರವೇಶಾತಿ
Thursday, February 23, 2017, 15:08 [IST]
ಇ.ಎಸ್.ಐ.ಸಿ ಮೆಡಿಕಲ್/ಡೆಂಟಲ್ ಕಾಲೇಜುಗಳಲ್ಲಿ ಅರ್ಹ ಇ.ಎಸ್.ಐ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಎಂ.ಬಿ.ಬಿ.ಎಸ್/ಬಿ.ಡಿ.ಎಸ್ ಸೀಟುಗಳನ್ನು ಕಾಯ್ದಿರಿಸಲಾಗಿದೆ. ಇ.ಎಸ್.ಐ ನೋಂದಾಯಿತ ಕಾರ್...
ಭಾರತೀಯ ರಾಷ್ಟ್ರೀಯ ಮಿಲಿಟರಿ ಕಾಲೇಜ್ ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ
Thursday, February 23, 2017, 11:03 [IST]
ಉತ್ತರಾಖಂಡ ರಾಜ್ಯದ ಡೆಹ್ರಾಡೂನ್ನಲ್ಲಿರುವ ಭಾರತೀಯ ರಾಷ್ಟ್ರೀಯ ಮಿಲಿಟರಿ ಕಾಲೇಜ್ ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಮಿಲಿಟರಿ ಶಾಲೆಯಲ್ಲಿ ಪ್ರವೇ...
2017 -18ನೇ ಸಾಲಿಗಾಗಿ ಲಲಿತ ಕಲಾ ಅಕಾಡೆಮಿ ಶಿಷ್ಯವೇತನ
Wednesday, February 22, 2017, 10:00 [IST]
ದೃಶ್ಯ ಕಲಾ ಕ್ಷೇತ್ರದಲ್ಲಿ 2017 -18 ನೇ ಸಾಲಿಗಾಗಿ ಲಲಿತ ಕಲಾ ಅಕಾಡೆಮಿ ಶಿಷ್ಯವೇತನ ಮಂಜೂರಿ ಮಾಡಲು ಕಲಾವಿದರು, ಕಲಾ ವಿಮರ್ಶಕರು ಮತ್ತು ಕಲಾ ಇತಿಹಾಸಕಾರರಿಂದ ಅರ್ಜಿಗಳನ್ನು ಆಹ್ವಾನಿಸ...
ಮಕ್ಕಳನ್ನು ಶಾಲೆಗೆ ಸೇರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಏಕರೂಪ ವಯೋಮಿತಿ
Tuesday, February 21, 2017, 11:54 [IST]
ಶಾಲೆಗೆ ಸೇರಲು ಬಯಸುವ ಮಕ್ಕಳ ವಯೋಮಿತಿ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ಮತ್ತು ಪ್ರಾಥಮಿಕ ಶಾಲೆಯ ಒಂದನೇ ತರಗತಿಗೆ ಮಕ್ಕಳನ್ನು ...
Career In Tourism : ವ್ರತ್ತಿಪರ ಪ್ರವಾಸೋದ್ಯಮಿಗಳನ್ನು ಸೃಷ್ಟಿಸುತ್ತಿರುವ ಪ್ರವಾಸೋದ್ಯಮ ಕೋರ್ಸ್
Friday, February 17, 2017, 15:59 [IST]
ಅನೇಕ ಕೋರ್ಸುಗಳು ಜನ ಸಾಮಾನ್ಯರ ಗಮನಕ್ಕೆ ಬಾರದೆ ಕೆಲವೇ ಕೆಲವು ಮಂದಿಯನ್ನು ಮಾತ್ರ ತಲುಪುತ್ತಿದೆ. ಅಂತಹ ಕೋರ್ಸುಗಳಲ್ಲಿ ಪ್ರವಾಸೋದ್ಯಮ ಶಿಕ್ಷಣ ಕೂಡ ಒಂದು. ಭಾರತದಲ್ಲಿ ಪ್ರವಾಸೋ...


Click it and Unblock the Notifications














