KCET 2022 Registration Date : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Saturday, May 7, 2022, 17:00 [IST]
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಸಿಇಟಿ ಅಥವಾ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರ...
Essay and Speech on Rabindranath Tagore : ಠಾಗೋರರ ಜನ್ಮದಿನದ ಪ್ರಯುಕ್ತ ಭಾಷಣ ಮತ್ತು ಪ್ರಬಂಧಕ್ಕೆ ಇಲ್ಲಿದೆ ಮಾಹಿತಿ
Friday, May 6, 2022, 14:39 [IST]
ಭಾರತದ ಪ್ರಸಿದ್ಧ ಕವಿ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಠಾಗೋರ್ ಅವರು ಬ್ರಹ್ಮ ಸಮಾಜದ ನಾಯಕ ದೇವೇಂದ್ರನಾಥ ಠಾಗೋರ್ ಅವರ ಕಿರಿಯ ಮಗನಾಗಿ ಜನಿಸಿದರು. ರವೀಂದ್ರನಾಥ ...
KVS Admission 2022 First Merit List : ಮೆರಿಟ್ ಪಟ್ಟಿ ವೀಕ್ಷಿಸುವುದು ಹೇಗೆ ಇಲ್ಲಿದೆ ಮಾಹಿತಿ
Wednesday, May 4, 2022, 11:02 [IST]
ಕೇಂದ್ರೀಯ ವಿದ್ಯಾಲಯ ಸಂಘಟನೆಯು (KVS) 1 ತರಗತಿ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೊದಲ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಿದ ಅ...
Post Matric Scholarship 2021-22 : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ಮೇ.31ರ ವರೆಗೆ ವಿಸ್ತರಣೆ
Monday, May 2, 2022, 10:07 [IST]
2021-22ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ...
Karnataka 1st PUC Result 2022 : ಪ್ರಥಮ ಪಿಯುಸಿ ಫಲಿತಾಂಶ ವೀಕ್ಷಿಸುವುದು ಹೇಗೆ ?
Saturday, April 30, 2022, 16:00 [IST]
ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳ...
Essay And Speech On Earth Day 2022 : ಭೂಮಿ ದಿನದ ಕುರಿತು ಭಾಷಣ ಮತ್ತು ಪ್ರಬಂಧ ಬರೆಯಲು ಮಾಹಿತಿ
Friday, April 22, 2022, 09:19 [IST]
ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ವಾಸ್ತವವಾಗಿ ಅರಿಯಲು ವಾರ್ಷಿಕವಾಗಿ ಏಪ್ರಿಲ್ 22 ರಂದು ಭೂಮಿ ದಿನವನ್ನು ಆಚರಿಸಲಾಗುತ್ತದೆ. ವ...
National Civil Service Day : ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸಲು ಬಯಸುವ ಆಕಾಂಕ್ಷಿಗಳು ತಿಳಿಯಬೇಕಾದ ಪ್ರಮುಖ ಸಂಗತಿಗಳು
Thursday, April 21, 2022, 17:54 [IST]
ರಾಷ್ಟ್ರೀಯ ನಾಗರಿಕ ಸೇವೆಗಳ ದಿನ 2022: ಭಾರತವು ಏಪ್ರಿಲ್ 21, 2022 ರಂದು 17 ನೇ ವರ್ಷದ ರಾಷ್ಟ್ರೀಯ ನಾಗರಿಕ ಸೇವೆಗಳ ದಿನವನ್ನು ಆಚರಿಸುತ್ತಿದೆ. ಭಾರತೀಯ ಆಡಳಿತಕ್ಕೆ ನಾಗರಿಕ ಸೇವಕರ ಕೊಡುಗೆ...
Karnataka School Academic Calender 2022-23 : ಪ್ರಸಕ್ತ ಸಾಲಿನ ದಸರಾ ಮತ್ತು ಬೇಸಿಗೆ ರಜೆಗಳ ದಿನಾಂಕ ಘೋಷಣೆ
Thursday, April 21, 2022, 16:42 [IST]
ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2022-23ನೇ ಸಾಲಿನ ...
National Civil Service Day : ರಾಷ್ಟ್ರೀಯ ನಾಗರಿಕ ಸೇವೆ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ?
Thursday, April 21, 2022, 12:22 [IST]
ದೇಶದಲ್ಲಿ ಹಲವಾರು ಸಾರ್ವಜನಿಕ ಸೇವಾ ಇಲಾಖೆಗಳಲ್ಲಿ ತೊಡಗಿರುವ ಅಧಿಕಾರಿಗಳ ಕಾರ್ಯಗಳನ್ನು ಅಂಗೀಕರಿಸಲು ಭಾರತವು ಪ್ರತಿ ವರ್ಷ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನ...
CBSE Board Exam 2022 : 2022-23ನೇ ಸಾಲಿಗೆ ಏಕ ಪರೀಕ್ಷೆ ಸ್ವರೂಪದಲ್ಲಿ ಬೋರ್ಡ್ ಪರೀಕ್ಷೆಗೆ ನಿರ್ಧಾರ
Sunday, April 17, 2022, 23:55 [IST]
ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (CBSE) ಮುಂದಿನ ಶೈಕ್ಷಣಿಕ ವರ್ಷದಿಂದ ಒಂದೇ ಬೋರ್ಡ್ ಪರೀಕ್ಷೆಯನ್ನು ಮತ್ತೆ ಪುನರಾರಂಭಿಸಲು ನಿರ್ಧರಿಸಿದೆ. ಅಂದರೆ ಮುಂದಿನ ವರ್ಷ ಸಿಬಿಎಸ್ಇ 10 ಮತ್ತು ...
Speech On Babasaheb Ambedkar Jayanthi : ಅಂಬೇಡ್ಕರ್ ಜಯಂತಿ ಪ್ರಯುಕ್ತ ಭಾಷಣ ಮಾಡುವುದು ಹೇಗೆ ?
Tuesday, April 12, 2022, 23:47 [IST]
ಸಂವಿಧಾನದ ಪಿತಾಮಹ ಡಾ ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರು ಭಾರತ ಸ್ವಾತಂತ್ರ್ಯದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ವ್ಯಕ್ತಿ. ಅಂಬೇಡ್ಕರ್ ಅವರು ನಾಗರಿಕ ಹಕ್ಕುಗಳ ಕಾರ್ಯಕರ್ತರಾ...
Essay On Babasaheb Ambedkar : ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
Tuesday, April 12, 2022, 19:11 [IST]
ಸಂವಿಧಾನ ಶಿಲ್ಪಿ ಡಾ. ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರ ಜನ್ಮದಿನವನ್ನು ಏಪ್ರಿಲ್ 14ರಂದು ಆಚರಿಸಲಾಗುತ್ತಿದೆ. ಅವರ ಜನ್ಮ ದಿನದ ಪ್ರಯುಕ್ತ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ...
Inspiring Quotes Of Ambedkar : ಅಂಬೇಡ್ಕರ್ ಜಯಂತಿ ಪ್ರಯುಕ್ತ ಅವರ ಪ್ರಸಿದ್ಧ ಉಲ್ಲೇಖಗಳು ಇಲ್ಲಿವೆ
Tuesday, April 12, 2022, 15:46 [IST]
ಇಂದು ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿ. ಅಂಬೇಡ್ಕರ್ ಜಯಂತಿಯನ್ನು ಭಾರತದಲ್ಲಿ ಸಮಾನತೆಯ ದಿನವನ್ನಾಗಿ ಆಚರಿಸಲಾಗುತ್ತದೆ. ಬಾಬಾಸಾಹೇಬ್ ಎಂದು ಕರೆಸಿಕೊಳ್ಳುವ ಬಿ.ಆರ್ ಅಂಬೇಡ್ಕರ...
Ambedkar Jayanthi 2022 : ಅಂಬೇಡ್ಕರ್ ಜಯಂತಿಯ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ?
Monday, April 11, 2022, 23:45 [IST]
ಭಾರತದ ಸಂವಿಧಾನದ ಪಿತಾಮಹ ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಭಾರತದಾದ್ಯಂತ ಏಪ್ರಿಲ್ 14 ರಂದು ಆಚರಿಸಲಾಗುತ್ತದೆ. ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ರಾಜಕ...


Click it and Unblock the Notifications













