Interesting Facts About Channaveera Kanavi : ಚನ್ನವೀರ ಕಣವಿಯವರ ಆಸಕ್ತಿದಾಯಕ ಸಂಗತಿಗಳು
Wednesday, February 16, 2022, 14:08 [IST]
ನಾಡೋಜ, ಡಾ.ಚನ್ನವೀರ ಕಣವಿ ಇಂದು ಧಾರವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದ ಕಣವಿ ಅವರು ಆಸ್ಪತ್ರೆಯಲ್ಲ...
School Reopening From February 16 : ಇಂದಿನಿಂದ ಈ ರಾಜ್ಯಗಳಲ್ಲಿ ಆಫ್ಲೈನ್ ತರಗತಿಗಳು ಆರಂಭ
Wednesday, February 16, 2022, 09:30 [IST]
ದೇಶದಲ್ಲಿ ಕೋವಿಡ್ ಪ್ರಕರಣಗಳ ಇಳಿಕೆಯಿಂದಾಗಿ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಪ್ರಾಥಮಿಕ ಮತ್ತು ಉನ್ನತ-ಪ್ರಾಥಮಿಕ ವಿಭಾಗಗಳು ಸೇರಿದಂತೆ ಆಫ್ಲೈನ್ ತರಗತಿಗಳನ್ನು ಪ...
Karnataka PU And Degree Colleges Reopen : ಪಿಯು ಮತ್ತು ಪದವಿ ಕಾಲೇಜುಗಳು ಫೆ.16ರಿಂದ ಆರಂಭ
Tuesday, February 15, 2022, 00:15 [IST]
ಕರ್ನಾಟಕದೆಲ್ಲೆಡೆ ಚರ್ಚೆಯಾಗುತ್ತಿರುವ ಹಿಜಾಬ್ ವಿವಾದದ ನಡುವೆ ಹೈಕೋರ್ಟ್ ಸೂಚನೆಯಂತೆ ಬುಧವಾರದಿಂದ ಪದವಿ ಕಾಲೇಜು ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಪುನಾರಂಭ ಮಾಡಲಾಗುವುದ...
Essay On World Radio Day 2022 In Kannada : ವಿಶ್ವ ರೇಡಿಯೋ ದಿನಕ್ಕೆ ಪ್ರಬಂಧ ಬರೆಯಲು ವಿದ್ಯಾರ್ಥಿಗಳಿಗೆ ಮಾಹಿತಿ
Sunday, February 13, 2022, 01:21 [IST]
ಜನರ ಜೀವನಾಡಿಯಾಗಿದ್ದ ರೇಡಿಯೋ ಅನ್ನು ಎಂದಿಗೂ ಮರೆಯುವಂತಿಲ್ಲ. ಸಾಮೂಹಿಕ ಮಾಧ್ಯಮಗಳಲ್ಲಿ ರೇಡಿಯೋಗೆ ಅಗ್ರಸ್ಥಾನವಿದೆ. ಹಾಗಾಗಿ ವಿಶ್ವದೆಲ್ಲೆಡೆ ಪ್ರತಿ ವರ್ಷ ಫೆಬ್ರವರಿ 13ರಂದು "...
Karnataka 2nd PUC Exam Time Table 2022 : ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ
Saturday, February 12, 2022, 22:47 [IST]
ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪೋಷಕರು ಮತ್ತು ವಿದ್ಯಾರ್ಥಿ...
IGNOU January Admission 2022 : ಜನವರಿ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿ ಫೆ.21ರ ವರೆಗೆ ವಿಸ್ತರಣೆ
Saturday, February 12, 2022, 09:00 [IST]
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ 2022ರ ಜನವರಿ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಮುಕ್ತ ಮತ್ತು ದೂರ ಶಿಕ್ಷಣ ಹಾ...
Karnataka Colleges Closure Extended : ಮುಂಜಾಗ್ರತಾ ಕ್ರಮವಾಗಿ ಕಾಲೇಜುಗಳಿಗೆ ಫೆ.16ರ ವರೆಗೆ ರಜೆ ವಿಸ್ತರಣೆ
Friday, February 11, 2022, 23:46 [IST]
ಹಿಜಾಬ್ ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ನೀಡಲಾಗಿದ್ದ 3 ದಿನಗಳ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ವಿಸ್ತರಣೆ ಮಾಡಲಾಗಿದೆ. ರಾಜ್ಯಾದ್ಯಂತ ಪಿಯುಸಿ, ಪದವಿ, ಸ್...
Essay On Sarojini Naidu In Kannada : ಸರೋಜಿನಿ ನಾಯ್ಡು ಅವರ ಬಗ್ಗೆ ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
Thursday, February 10, 2022, 15:42 [IST]
ಹೆಸರಾಂತ ಕವಿ, ರಾಜಕೀಯ ನಾಯಕಿ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಎಂದೇ ಖ್ಯಾತಿ ಪಡೆದಿರುವ ಸರೋಜಿನಿ ನಾಯ್ಡು ಅವರ ಜನ್ಮದಿನವನ್ನು ಪ್ರತಿ ವರ್ಷ ಫೆಬ್ರವರಿ 13ರಂದು ಆಚರಿಸಲಾಗುತ್...
International Day Of Women And Girls In Science 2022 : ಈ ದಿನದ ಇತಿಹಾಸ, ಮಹತ್ವ ಮತ್ತು ಥೀಮ್ ಏನು ಗೊತ್ತಾ ?
Wednesday, February 9, 2022, 23:45 [IST]
ಪ್ರತಿ ವರ್ಷ ಫೆಬ್ರವರಿ 11 ರಂದು ವಿಜ್ಞಾನದಲ್ಲಿ ಮಹಿಳೆ ಮತ್ತು ಬಾಲಕಿಯರ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ. ಮಹಿಳೆಯರು ಮತ್ತು ಬಾಲಕಿಯರಿಗೆ ವಿಜ್ಞಾನದಲ್ಲಿ ಪೂರ್ಣ ಮ...
Karnataka Schools And Colleges Closed : ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನೆಲೆ ಶಾಲಾ ಕಾಲೇಜುಗಳಿಗೆ 3 ದಿನ ರಜೆ ಘೋಷಣೆ
Tuesday, February 8, 2022, 17:44 [IST]
ಕರ್ನಾಟಕದಲ್ಲಿ ಹಿಜಾಬ್-ಕೇಸರಿ ವಿವಾದ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆಯಿಂದ 3 ದಿನಗಳ ರಜೆಯನ್ನು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಮುಖ್ಯ...
Karnataka 2nd PUC Exam Time Table 2022 : ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
Tuesday, February 8, 2022, 14:52 [IST]
ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಏಪ...
Interesting Facts About Lata Mangeshkar: ಭಾರತದ ನೈಟಿಂಗೇಲ್ ಲತಾ ಮಂಗೇಶ್ಕರ್ ಅವರ ಆಸಕ್ತಿದಾಯಕ ಸಂಗತಿಗಳು
Saturday, February 5, 2022, 23:40 [IST]
ಭಾರತ ಕಂಡ ಶ್ರೇಷ್ಠ ಗಾಯಕರಲ್ಲಿ ಲತಾ ಮಂಗೇಶ್ಕರ್ ಕೂಡ ಒಬ್ಬರು. ಅವರು ತಮ್ಮ ಸುಮಧುರ ಕಂಠದಿಂದ ತಲೆಮಾರುಗಳನ್ನು ಮಂತ್ರಮುಗ್ಧಗೊಳಿಸಿದ್ದಾರೆ. 35 ಕ್ಕೂ ಹೆಚ್ಚು ಭಾರತೀಯ ಭಾಷೆಗಳಲ್ಲಿ...
Interesting Facts About Ibrahim Sutar : ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರ ಕುರಿತ ಆಸಕ್ತಿದಾಯಕ ಸಂಗತಿಗಳು
Saturday, February 5, 2022, 15:37 [IST]
ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ ಗಾಯಕ ಇಬ್ರಾಹಿಂ ಸುತಾರ ಇಂದು ಹೃದಾಯಾಘಾತದಿಂದ ವಿಧಿವಶರಾಗಿದ್ದಾರೆ. ಧಾರ್ಮಿಕ ವಾಗ್ಮಿ ಹಾಗೂ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ತ...
Basant Panchami Essay In Kannada : ಸರಸ್ವತಿ ಪೂಜೆ ಕುರಿತು ಭಾಷಣ ಮತ್ತು ಪ್ರಬಂಧಕ್ಕೆ ಮಾಹಿತಿ
Saturday, February 5, 2022, 00:38 [IST]
ತಾಯಿ ಸರಸ್ವತಿ ದೇವಿಯ ಆರಾಧನೆಗೆ ಮೀಸಲಾದ ದಿನವೇ ವಸಂತ ಪಂಚಮಿ. ಇದನ್ನು ಪ್ರತಿವರ್ಷ ಮಾಘ ಶುಕ್ಲ ಪಂಚಮಿಯಲ್ಲಿ ಆಚರಣೆ ಮಾಡಲಾಗುತ್ತದೆ. ಈ ಬಾರಿ ಫೆಬ್ರವರಿ 5ರ ಶನಿವಾರದಂದು ವಸಂತ ಪಂಚ...


Click it and Unblock the Notifications













