Karnataka Education Budget 2022 : ಈ ಭಾರಿ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಏನೆಲ್ಲಾ ಘೋಷಿಸಿದ್ದಾರೆ ?
Saturday, March 5, 2022, 00:32 [IST]
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರದಂದು 2022-23ನೇ ಸಾಲಿನ ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಣ ವಲಯಕ್ಕೆ ನೀಡ...
Post Matric Scholarship 2021-22 : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ಮಾ.31ರ ವರೆಗೆ ವಿಸ್ತರಣೆ
Thursday, March 3, 2022, 14:00 [IST]
2021-22ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮ...
Karnataka 2nd PUC Revised Time Table 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Thursday, March 3, 2022, 10:01 [IST]
ರಾಜ್ಯದ ದ್ವಿತೀಯ ಪಿಯು ಪರೀಕ್ಷೆ ಮತ್ತು ಎನ್ಟಿಎ ನಡೆಸುವ ಜೆಇಇ ಪರೀಕ್ಷೆಯ ಕೆಲ ಪತ್ರಿಕೆಗಳು ಒಂದೇ ದಿನಾಂಕದಂದು ಬಂದಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ...
KVS Admission 2022-23: 1ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ
Wednesday, March 2, 2022, 13:06 [IST]
ಕೆಂದ್ರೀಯ ವಿದ್ಯಾಲಯದ ಒಂದನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 28,2022 ರಿಂದ ಮಾರ್ಚ್ 21,2022ರೊಳ...
IGNOU January Admission 2022 : ಜನವರಿ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿ ಮಾ.5ರ ವರೆಗೆ ವಿಸ್ತರಣೆ
Wednesday, March 2, 2022, 10:18 [IST]
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ 2022ರ ಜನವರಿ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಮುಕ್ತ ಮತ್ತು ದೂರ ಶಿಕ್ಷಣ ಹಾ...
Essay On Maha Shivaratri : ಮಹಾ ಶಿವರಾತ್ರಿ ಪ್ರಯುಕ್ತ ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
Tuesday, March 1, 2022, 00:05 [IST]
ಎಲ್ಲರಿಗೂ ಮಹಾ ಶಿವರಾತ್ರಿಯ ಶುಭಾಶಯಗಳು.. ಶಿವರಾತ್ರಿ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳು ಮತ್ತು ಪ್ರಬಂಧ ಬರೆಯಲು ಇಲ್ಲಿ ಕೆಲವು ಮಾದರಿಗಳನ್ನು ನೀಡಲಾಗಿದೆ. ಪ್ರಬಂಧ ಸ್ಪರ್ಧೆಗೆ...
Essay On National Science Day : ರಾಷ್ಟ್ರೀಯ ವಿಜ್ಞಾನ ದಿನದ ಕುರಿತು ಪ್ರಬಂಧ ಬರೆಯಲು ಮಾಹಿತಿ
Monday, February 28, 2022, 10:17 [IST]
ಭಾರತ ಕಂಡ ಮಹಾನ್ ಭೌತಶಾಸ್ತ್ರಜ್ಞ ಸರ್ C.V ರಾಮನ್ ಅವರು ಫೆಬ್ರವರಿ 28, 1928 ರಂದು 'ರಾಮನ್ ಎಫೆಕ್ಟ್' ಅನ್ನು ಕಂಡುಹಿಡಿದ ನೆನಪಿಗಾಗಿ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ...
National Science Day 2022 : ರಾಷ್ಟ್ರೀಯ ವಿಜ್ಞಾನ ದಿನದ ಕುರಿತು ವಿದ್ಯಾರ್ಥಿಗಳು ತಿಳಿಬೇಕಾದ ಸಂಗತಿಗಳು
Monday, February 28, 2022, 09:30 [IST]
ರಾಷ್ಟ್ರೀಯ ವಿಜ್ಞಾನ ದಿನ ಅಥವಾ ರಾಷ್ಟ್ರೀಯ ವಿಜ್ಞಾನ ದಿವಸ್ ಅನ್ನು ಪ್ರತಿ ವರ್ಷ ಫೆಬ್ರವರಿ 28 ರಂದು ಭಾರತೀಯ ಭೌತಶಾಸ್ತ್ರಜ್ಞ ಚಂದ್ರಶೇಖರ ವೆಂಕಟ ರಾಮನ್ ಅವರು ಸ್ಪೆಕ್ಟ್ರೋಸ್ಕೋ...
Swachh Vidyalaya Puraskar 2021-2022 : 'ಸ್ಚಚ್ಛ ವಿದ್ಯಾಲಯ ಪುರಸ್ಕಾರ' ಕ್ಕೆ ಅರ್ಜಿ ಆಹ್ವಾನ
Saturday, February 26, 2022, 09:33 [IST]
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ಸ್ಚಚ್ಛ ವಿದ್ಯಾಲಯ ಪುರಸ್ಕಾರ ಯೋಜನಾ ಸ್ಪರ್ಧೆ 2021-22ಗೆ ಅರ್ಜಿಯನ್ನು ಆಹ್ವಾನಿಸಿದೆ. ಪ್ರಾಥಮಿಕ, ಮಾಧ್ಯಮಿಕ ಶಾಲೆಗಳಲ್ಲಿ ನಗರ, ಗ್ರಾಮೀಣ ವ...
Karnataka Summer Holidays 2022 : 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ದಿನಾಂಕ ಘೋಷಣೆ
Friday, February 25, 2022, 12:41 [IST]
ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಬೇಸಿಗೆ ರಜೆಯ ದಿನಾಂಕಗಳನ್ನು ಶಿಕ್ಷಣ ಇಲಾಖೆಯು ಘೋಷಣೆ ಮಾಡಿದೆ. 2021-22ನೇ ಸಾಲಿನ ಶೈಕ್ಷಣಿಕ ವರ್ಷ ಏಪ್ರಿಲ್ 9ಕ್ಕೆ ಮುಕ್ತಾಯಗೊಳ್ಳಲಿ...
Adarsha Vidyalaya Admission 2022-23 : 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Thursday, February 24, 2022, 14:29 [IST]
2022-23ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆಬ್ರವರಿ 26,2022ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆ...
Who Is Praggnanandhaa ? : ವಿಶ್ವದ ನಂಬರ್ 1 ಚಾಂಪಿಯನ್ ಗೆ ಸೋಲುಣಿಸಿದ 16ರ ಬಾಲಕ ಪ್ರಗ್ನಾನಂದ
Wednesday, February 23, 2022, 01:16 [IST]
ಭಾರತದ 16 ವರ್ಷದ ಗ್ರ್ಯಾಂಡ್ಮಾಸ್ಟರ್ ರಮೇಶ್ಬಾಬು ಪ್ರಗ್ನಾನಂದ ಅವರು ಏರ್ಥಿಂಗ್ಸ್ ಮಾಸ್ಟರ್ಸ್ನ ಎಂಟನೇ ಸುತ್ತಿನಲ್ಲಿ ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್...
IGNOU January Admission 2022 : ಜನವರಿ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿ ಫೆ.28ರ ವರೆಗೆ ವಿಸ್ತರಣೆ
Tuesday, February 22, 2022, 23:42 [IST]
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ 2022ರ ಜನವರಿ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಮುಕ್ತ ಮತ್ತು ದೂರ ಶಿಕ್ಷಣ ಹಾ...
Enrolment For Higher Education : ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾತಿ ಪಡೆಯುತ್ತಿರುವವ ಸಂಖ್ಯೆ ಇಳಿಕೆ
Tuesday, February 22, 2022, 14:25 [IST]
ಕರ್ನಾಟಕವು ದೇಶದ ಅತ್ಯಂತ ಪ್ರಗತಿಪರ ಮತ್ತು ಉತ್ತಮ ಆಡಳಿತದ ರಾಜ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದ್ದರೂ ಕೂಡ ಇತರೆ ರಾಜ್ಯಗಳಿಗೆ ಹೋಲಿಸಿದರೆ ಉನ್ನತ ಶಿಕ್ಷಣದ ದಾಖಲಾತಿ ಪ್...


Click it and Unblock the Notifications














