States That Cancelled And Postponed Board Exams: ಯಾವೆಲ್ಲಾ ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆ ರದ್ದು ?
Friday, April 16, 2021, 16:37 [IST]
ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಪರೀಕ್ಷಾ ಮಂಡಳಿಯು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್...
CBSE Board Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸೋನು ಸೂದ್
Friday, April 16, 2021, 00:12 [IST]
ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದೆ. ಇದರ ಬೆನ್ನಲ್ಲೇ ಬ...
CBSE Board Exams 2021: ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ
Wednesday, April 14, 2021, 16:12 [IST]
ದೇಶದಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂ...
General Knowledge Of Karnataka State : ಕರ್ನಾಟಕ ರಾಜ್ಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಯಾರು ?
Friday, April 9, 2021, 14:13 [IST]
ಕರ್ನಾಟಕ ರಾಜ್ಯದ ಪ್ರಮುಖ ವಿಷಯಗಳ ಕುರಿತಾದ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದಂತೆ ಕೆಲವು ಆಯ್ದ ಪ್ರಶ್ನೆ ಮತ್ತು ಉತ್ತರಗಳನ್ನು ಇಲ್ಲಿ ನೀಡಲಾಗಿದೆ. ವಿದ್ಯಾರ್ಥಿಗಳು ಮತ್ತು ಸ್ಪ...
KVS Admission 2021-22: 2ನೇ ತರಗತಿ ಮತ್ತು ಮೇಲ್ಪಟ್ಟ ತರಗತಿಗಳ ಪ್ರವೇಶಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
Thursday, April 8, 2021, 16:34 [IST]
ಕೆಂದ್ರೀಯ ವಿದ್ಯಾಲಯದ ಎರಡು ಮತ್ತು ಎರಡನೇ ತರಗತಿ ಮೇಲ್ಪಟ್ಟ ತರಗತಿಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಏಪ್ರ...
PM Mod's Pariksha Pe Charcha 2021: ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯ ಬೇಡ
Wednesday, April 7, 2021, 19:37 [IST]
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 2021ನೇ ಸಾಲಿನ ಪರೀಕ್ಷಾ ಪೇ ಚರ್ಚಾ ಅನ್ನು ವಿದ್ಯಾರ್ಥಿಗಳೊಂದಿಗೆ ನಡೆಸಿದ್ದಾರೆ. ಈ ಬಾರಿ ಪೋಷಕರು ಮತ್ತು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್...
Annual Examination For Class 1 to 9 : ಇನ್ನೆರಡು ದಿನಗಳಲ್ಲಿ 1 ರಿಂದ 9ನೇ ತರಗತಿಗಳ ವಾರ್ಷಿಕ ಪರೀಕ್ಷೆಯ ನಿರ್ಧಾರ ಪ್ರಕಟ
Monday, April 5, 2021, 23:20 [IST]
ಕರ್ನಾಟಕ ರಾಜ್ಯದಲ್ಲಿ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಾ...
List of important days in April 2021: ಏಪ್ರಿಲ್ ತಿಂಗಳಿನಲ್ಲಿರುವ ಈ ಪ್ರಮುಖ ದಿನಗಳು ನಿಮಗೆ ಗೊತ್ತಾ ?
Thursday, April 1, 2021, 19:40 [IST]
ಏಪ್ರಿಲ್ ತಿಂಗಳಿನಲ್ಲಿ ಯಾವುದಾದರೂ ಪ್ರಮುಖ ದಿನದ ಬಗ್ಗೆ ಯಾವುದಾದರೂ ಒಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೇಳಿಯೇ ಇರುತ್ತಾರೆ. ಹಾಗಾಗಿ ವಿದ್ಯಾರ್ಥಿಗಳು ಮತ್ತು ಸ್ಪರ್ಧಾತ್ಮ...
KVS Admission 2021-22: 1ನೇ ತರಗತಿ ಪ್ರವೇಶಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
Thursday, April 1, 2021, 15:20 [IST]
ಕೆಂದ್ರೀಯ ವಿದ್ಯಾಲಯದ ಒಂದನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 19,2021ರ ಸಂಜೆ 7 ಗಂಟೆಯೊಳಗೆ ಅರ್ಜಿ...
2nd Wave Of Covid-19: ಕೋವಿಡ್ ಕಾರಣದಿಂದಾಗಿ ಮತ್ತೊಮ್ಮೆ ಈ ರಾಜ್ಯಗಳಲ್ಲಿ ಶಾಲೆ ಕಾಲೇಜು ಬಂದ್
Wednesday, March 31, 2021, 23:03 [IST]
ದೇಶದೆಲ್ಲೆಡೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ದಿನಗಳ ಕಾಲ ಈ ರಾಜ್ಯಗಳಲ್ಲಿ ಶಾಲೆ ಮತ್ತು ವಿಶ್ವವಿದ್ಯ...
Karnataka Academic Year 2021-22: ಜುಲೈ 15 ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಚಿಂತನೆ
Wednesday, March 17, 2021, 17:26 [IST]
ಕರ್ನಾಟಕ ರಾಜ್ಯದ ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಪ್ರಾರಂಭಿಸಲು ಚಿಂತನೆ ಸಡೆಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸಿ...
Adarsha Vidyalaya Admission 2020-21: ಪ್ರವೇಶ ಪರೀಕ್ಷೆಗೆ ಮಾ.17ರೊಳಗೆ ಅರ್ಜಿ ಹಾಕಿ
Tuesday, March 16, 2021, 17:50 [IST]
ಆದರ್ಶ ವಿದ್ಯಾಲಯ 2020-21 ನೇ ಸಾಲಿನ 6ನೇ ತರಗತಿಗೆ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾರ್ಚ...
Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಏ.20ರೊಳಗೆ ಅರ್ಜಿ ಹಾಕಿ
Tuesday, March 16, 2021, 15:41 [IST]
2020-21ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ...
Google Doodle For India's Satellite Man: ಉಡುಪಿ ರಾಮಚಂದ್ರರಾವ್ ಜನ್ಮದಿನಕ್ಕೆ ಗೂಗಲ್ ಡೂಡಲ್ ಗೌರವ
Wednesday, March 10, 2021, 12:15 [IST]
ಭಾರತದ ಸ್ಯಾಟ್ಲೈಟ್ ಮ್ಯಾನ್ ಪ್ರೊಫೆಸರ್, ವಿಜ್ಞಾನಿ ಉಡುಪಿ ರಾಮಚಂದ್ರರಾವ್ ಅವರ 89ನೇ ಜನ್ಮದಿನವನ್ನು ಗೂಗಲ್ ಡೂಡಲ್ ಮೂಲಕ ಗೌರವಿಸಿದೆ. ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ...


Click it and Unblock the Notifications














