Engineers Day 2022 : 'ಭಾರತ ರತ್ನ' ಮತ್ತು 'ಸರ್' ಬಿರುದುಗಳ ಹಿಂದಿರುವ ಎಂ ವಿಶ್ವೇಶ್ವರಯ್ಯನವರ ಶ್ರಮ
Friday, September 15, 2017, 12:58 [IST]
ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನವರ 160ನೇ ಜನ್ಮದಿನಾಚರಣೆ. ಬಡ ಕುಟುಂಬದಲ್ಲಿ ಜನಿಸಿ, ಬಡತನವನ್ನು ಗೆದ್ದು, ಭಾರತ ರತ್ನ ಪಡೆದ ವಿಶ್ವೇಶ್ವರಯ್ಯನವರ ಸಾಧನೆ ಮತ್ತು ವ್ಯಕ್ತಿತ್ವ ಪ...
Engineers Day 2022 : ಸರ್ ಎಂ ವಿ ಶ್ರಮಪಡದಿದ್ದರೇ.. ಭಾರತ ನಿರ್ಮಾಣ ಮಾಡದಿದ್ದರೇ..!
Friday, September 15, 2017, 11:47 [IST]
ಗೂಗಲ್ ನಲ್ಲಿ 'ಸರ್' ಎಂಬ ಪದ ಟೈಪ್ ಮಾಡಿ ಸಾಕು, ಅದು ಸೀದಾ ಸರ್ ಎಂ ವಿಶ್ವೇಶ್ವರಯ್ಯ ಎಂದು ತೋರಿಸುತ್ತದೆ. ಏಕೆಂದರೆ ಸರ್ ಎನ್ನೋ ಪದಕ್ಕೆ ನಿಜವಾದ ಅರ್ಥ ಇರುವುದೇ ವಿಶ್ವೇಶ್ವರಯ್ಯನವರ ...
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನ
Thursday, September 14, 2017, 15:27 [IST]
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿ...
ಕನ್ನಡ ನಾಟಕ ರಚನೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
Thursday, September 14, 2017, 14:08 [IST]
ಕರ್ನಾಟಕ ನಾಟಕ ಅಕಾಡೆಮಿಯು 'ಕನ್ನಡ ನಾಟಕ ರಚನಾ ಸ್ಪರ್ಧೆ-2017'ಯನ್ನು ಆಯೋಜಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ನಾಟಕಗಳನ್ನು ಆಹ್ವಾನಿಸಿದೆ. ನಾಟಕಕಾರರು ಯಾವುದೇ ವಿಷಯ ಇಟ್ಟುಕೊಂಡು ಸ...
ಅಟೆಂಡೆನ್ಸ್ ವೇಳೆ ‘ಯಸ್ ಸಾರ್/ಮೇಡಂ‘ ಬದಲು ‘ಜೈಹಿಂದ್ ಹೇಳಬೇಕು!
Thursday, September 14, 2017, 12:26 [IST]
ಶಾಲೆಗಳಲ್ಲಿ ಹಾಜರಾತಿ ಸಂದರ್ಭ ಹೆಸರು ಕೂಗಿದಾಗ ‘ಯಸ್ ಸಾರ್/ಮೇಡಂ‘ ಬದಲು ‘ಜೈಹಿಂದ್‘ ಎನ್ನಬೇಕು ಎಂದು ಮಧ್ಯಪ್ರದೇಶದ ಸರ್ಕಾರ ಆದೇಶ ಹೊರಡಿಸಿದೆ. ಮಕ್ಕಳಲ್ಲಿ ಈಗಿನಿಂದಲೇ...
ನವೆಂಬರ್ 5 ರಂದು ಯಾವ ಪರೀಕ್ಷೆ ಬರೆಯುವುದು?
Wednesday, September 13, 2017, 15:28 [IST]
ಸಿಬಿಎಸ್ಇ ನಡೆಸುವ ರಾಷ್ಟ್ರೀಯ ಅರ್ಹತಾ (ಎನ್ಇಟಿ) ಪರೀಕ್ಷೆ ಮತ್ತು ರಾಜ್ಯ ಸರ್ಕಾರದ ಶಿಕ್ಷಕರ ನೇಮಕ ಪರೀಕ್ಷೆ ಒಂದೇ ದಿನ ನಿಗದಿಯಾಗಿದ್ದು, ವಿದ್ಯಾರ್ಥಿಗಳು ಯಾವುದನ್ನು ಆಯ್ಕೆ ಮಾ...
ರಾಷ್ಟ್ರಪತಿ ಕೋವಿಂದ್ ಜೊತೆಗೆ ತುಮಕೂರಿನ ವಿದ್ಯಾರ್ಥಿನಿ ಲಾವಣ್ಯ ಸಂವಾದ
Wednesday, September 13, 2017, 11:37 [IST]
ರಾಜ್ಯದ ವಿದ್ಯಾರ್ಥಿನಿ ಲಾವಣ್ಯಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಜೊತೆ ಸಂವಾದ ನಡೆಸುವ ಅವಕಾಶ ಒದಗಿ ಬಂದಿದೆ. ಉತ್ತರ ಪ್ರದೇಶದ ಲಖನೌದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ ಸಂಕಲ್...
ಸರ್ಕಾರಿ ಉದ್ಯೋಗಕ್ಕೆ ಕಂಪ್ಯೂಟರ್ ಶಿಕ್ಷಣ ಕಡ್ಡಾಯ
Tuesday, September 12, 2017, 12:18 [IST]
ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುವವರು ಇನ್ನು ಮುಂದೆ ಕಂಪ್ಯೂಟರ್ ಶಿಕ್ಷಣ ಪಡೆಯುವುದು ಕಡ್ಡಾಯವಾಗಲಿದೆ. ಕಂಪ್ಯೂಟರ್ ವಿದ್ಯಾರ್ಹತೆಯನ್ನು ಸರ್ಕಾರಿ ನೌಕರಿಗೆ ಅಪೇಕ್ಷಿತ ...
ವಿದ್ಯಾರ್ಥಿಗಳ ಕುರಿತು ಮೋದಿ ಹೇಳಿದ್ದೇನು?
Tuesday, September 12, 2017, 11:24 [IST]
ಸ್ವಾಮಿ ವಿವೇಕಾನಂದರ 1893ರ ಷಿಕಾಗೊ ಭಾಷಣದ 125 ವರ್ಷಾಚರಣೆ ಮತ್ತು ಪಂಡಿತ್ ದೀನದಯಾಳ್ ಉಪದ್ಯಾಯ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ನಡೆದ ಯುವ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನ ...
ಹಿರಿಯ ಪ್ರಾಥಮಿಕ ಶಾಲೆಗಳು 3 ಕಿ.ಮೀ ಒಳಗಿರಬೇಕು: ಸುಪ್ರೀಂ ಕೋರ್ಟ್
Monday, September 11, 2017, 17:04 [IST]
5 ರಿಂದ 8 ನೇ ತರಗತಿ ವರೆಗಿನ ಹಿರಿಯ ಪ್ರಾಥಮಿಕ ಶಾಲೆಗಳು ಮೂರು ಕಿ.ಮೀ ವ್ಯಾಪ್ತಿಯೊಳಗೆ ಮಕ್ಕಳಿಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಯಾವ ಮಕ್ಕಳೂ ...
125 ವರ್ಷ ಹಿಂದಿನ ವಿವೇಕಾನಂದರ ಮಾತನ್ನು ನೆನಪಿಸಲಿದ್ದಾರೆ ಮೋದಿ
Monday, September 11, 2017, 14:06 [IST]
ಸೆಪ್ಟೆಂಬರ್ 11 ರಂದು ನರೇಂದ್ರ ಮೋದಿಯವರು ಭಾರತದ ಯುವಜನತೆಯನ್ನು ಕುರಿತು ಭಾಷಣ ಮಾಡಲಿದ್ದಾರೆ. ಅಷ್ಟೇ ಅಲ್ಲದೇ ಅವರ ಭಾಷಣವನ್ನು ಕಾಲೇಜುಗಳಲ್ಲಿ ಪ್ರಸಾರ ಮಾಡುವಂತೆ ಯುಜಿಸಿ ಎಲ್ಲ...
ದೇಶದ 40 ಸಾವಿರ ಕಾಲೇಜುಗಳಲ್ಲಿ ಪ್ರಧಾನಿ ಮೋದಿ ಭಾಷಣ
Monday, September 11, 2017, 11:20 [IST]
ಸೆ.11 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಡುವ ಭಾಷಣವನ್ನು ವಿಶ್ವವಿದ್ಯಾಲಯಗಳಲ್ಲಿ ಪ್ರಸಾರ ಮಾಡುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಎಲ್ಲಾ ವಿವಿಗಳಿಗೂ ಸೂ...
ವಿಶ್ವ ಸಾಕ್ಷರತಾ ದಿನ: ಸಾಕ್ಷರತೆಯಲ್ಲಿ ಯಾವ ದೇಶ ಮುಂದು?
Friday, September 8, 2017, 16:18 [IST]
ಸೆಪ್ಟೆಂಬರ್ 8 ಅನ್ನು ವಿಶ್ವದಾದ್ಯಂತ ಸಾಕ್ಷರಾತ ದಿನವನ್ನಾಗಿ ಆಚರಿಸಲಾಗುತ್ತದೆ. ಶಿಕ್ಷಣದ ಮಹತ್ವ ಸಾರುವ ಈ ದಿನ ಕಲಿಕೆಯಲ್ಲಿ ನಾವು ಯಾವ ಹಂತದಲ್ಲಿದ್ದೇವೆ ಎನ್ನುವುದನ್ನು ಸಹ ತ...
International Literacy Day: ಡಿಜಿಟಲ್ ಸಾಕ್ಷರತೆ ಸಾಧಿಸಬೇಕಿದೆ ಭಾರತ
Friday, September 8, 2017, 15:24 [IST]
ಇಂದು ವಿಶ್ವ ಸಾಕ್ಷರತಾ ದಿನ, ಶಿಕ್ಷಣದಿಂದ ಮಾತ್ರ ಸಮಾಜದ ನಿಜವಾದ ಏಳಿಗೆ ಎಂದು ನಂಬಿರುವ ಭಾರತ ತನ್ನ ಸಾಕ್ಷರತೆಯ ಪ್ರಮಾಣವನ್ನು ಹೆಚ್ಚಿಸಿಕೊಳ್ಳುತ್ತಿರುವುದು ನಿಜಕ್ಕೂ ಖುಷಿಯ ವ...


Click it and Unblock the Notifications













