ಮತ್ತೊಮ್ಮೆ ವಿದ್ಯಾರ್ಥಿನಿ ಪತ್ರಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ
Tuesday, October 24, 2017, 15:23 [IST]
ವಿದ್ಯಾರ್ಥಿನಿಯೊಬ್ಬರ ಪತ್ರಕ್ಕೆ ಸ್ಪಂದಿಸುವ ಮೂಲಕ ಪ್ರಧಾನಿ ಮೋದಿ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮಂಡ್ಯ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಪರೀಕ್ಷೆ ವೇಳಾಪಟ್ಟಿ ಬದಲು
Saturday, October 21, 2017, 11:42 [IST]
ಕರ್ನಾಟಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಹತ್ತು ಸಾವಿರ ಶಿಕ್ಷಕರ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಬದಲಾವಣೆಯಾಗಿದೆ. ಶಿಕ್ಷಕರ ಹುದ್ದೆಗೆ ಒಟ್ಟು 4...
ಮೌಲ್ಯಮಾಪನ ಎಡವಟ್ಟು: ಬಿಹಾರ ಪರೀಕ್ಷಾ ಮಂಡಳಿಗೆ 5 ಲಕ್ಷ ರೂ.ದಂಡ
Friday, October 20, 2017, 15:12 [IST]
ಮೌಲ್ಯಮಾಪನ ವಿಚಾರವಾಗಿ ಬಿಹಾರ ಪರೀಕ್ಷಾ ಮಂಡಳಿಗೆ (ಬಿಎಸ್ಇಬಿ) ಪಾಟ್ನಾ ಹೈಕೋರ್ಟ್ ದಂಡ ವಿಧಿಸುವ ಮೂಲಕ ಶಿಕ್ಷಣ ಇಲಾಖೆಗೆ ತಕ್ಕ ಪಾಠ ಕಲಿಸಿದೆ. ಹತ್ತನೇ ತರಗತಿ ಪರೀಕ್ಷೆಯ ಮೌಲ್ಯಮ...
ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ ಪ್ರವೇಶಾತಿ: 42 ಸೀಟುಗಳು ಖಾಲಿ
Friday, October 20, 2017, 14:03 [IST]
ಕರ್ನಾಟಕ ಸರ್ಕಾರ ನಡೆಸುತ್ತಿರುವ ಏಕೈಕ ಸಿನಿಮಾ ಸಂಸ್ಥೆಯಾದ, ಹೆಸರಘಟ್ಟದಲ್ಲಿರುವ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಈ ಬಾರಿ 42 ಸೀಟುಗಳು ಖಾಲಿ ಉಳಿದಿವೆ. ಈ ಬಾ...
ಕರ್ನಾಟಕ ಯಕ್ಷಗಾನ ಅಕಾಡೆಮಿ ಫೆಲೋಶಿಪ್ ಗೆ ಅರ್ಜಿ ಅಹ್ವಾನ
Tuesday, October 17, 2017, 11:23 [IST]
ಕರ್ನಾಟಕ ಯಕ್ಷಗಾನ ಅಕಾಡೆಮಿಯು ಗಿರಿಜನ ಉಪಯೋಜನೆಯಡಿ ಯಕ್ಷಗಾನ ಕ್ಷೇತ್ರದಲ್ಲಿ ಫೆಲೋಶಿಪ್ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. 5 ತಿಂಗಳ ಕಾಲ ಸಂಶೋಧನೆ ನಡೆಸಿ ಪ್ರಬಂಧ ಮಂಡಿಸುವವ...
ಶಾದಿ ಶಗುನ್: ಮುಸ್ಲಿಂ ಮಹಿಳಾ ಪದವೀಧರರಿಗೆ 51000 ರೂ. ನಗದು ಬಹುಮಾನ
Monday, October 16, 2017, 16:57 [IST]
ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಭಾರಿ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ ಈಗ ಮುಸ್ಲಿಂ ಮಹಿಳೆಯರಿಗೆ ಮತ್ತೊಂದು ಕೊಡುಗೆ ನೀಡಿದೆ. ಇದನ್ನು ಗಮನಿಸಿ: ದೇಶದ 20 ವಿಶ...
ಶಾಲಾ ಮಕ್ಕಳಿಗೆ ಅಪಘಾತ ವಿಮೆ: ತಮಿಳುನಾಡು ಸರ್ಕಾರ ಚಿಂತನೆ
Monday, October 16, 2017, 15:21 [IST]
ಶಾಲಾ ಮಕ್ಕಳಿಗೆ ಅಪಘಾತ ವಿಮೆ ಮಾಡಿಸಿಕೊಡಲು ತಮಿಳುನಾಡು ಸರಕಾರ ಮುಂದಾಗಿದೆ. ಈ ಯೋಜನೆ ದೇಶದಲ್ಲಿಯೇ ಪ್ರಪ್ರಥಮವಾಗಿದ್ದು, ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ತಮಿಳುನಾಡು ಪ್ರಾಥಮ...
ಒಂದರಿಂದ ಹತ್ತನೇ ತರಗತಿವರೆಗೂ ಕಡ್ಡಾಯ ಕನ್ನಡ
Monday, October 16, 2017, 12:22 [IST]
ಒಂದರಿಂದ ಹತ್ತನೇ ತರಗತಿವರೆಗೆ ಶಾಲೆಗಳಲ್ಲಿ ಕಡ್ಡಾಯ ಕನ್ನಡ ಬೋಧಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದನ್ವಯ ರಾಜ್ಯದ ಎಲ್ಲಾ ಮಾಧ್ಯಮದ ಶಾಲೆಗಳಲ್ಲೂ ಒಂದರಿಂದ ಹತ್ತ...
ದೇಶದ 20 ವಿಶ್ವವಿದ್ಯಾಲಯಗಳಿಗೆ 10 ಸಾವಿರ ಕೋಟಿ ಅನುದಾನ
Monday, October 16, 2017, 10:08 [IST]
ಭಾರತೀಯ ವಿಶ್ವವಿದ್ಯಾಲಯಗಳು ವಿಶ್ವದರ್ಜೆಯ ಶಿಕ್ಷಣ ವ್ಯವಸ್ಥೆಯನ್ನು ಹೊಂದಲು ಸಹಕಾರಿಯಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ 10 ಸಾವಿರ ಕೋಟಿ ರೂ. ನೆರವು ಘೋಷಿಸಿದ್ದಾರೆ. ...
ಶೀಘ್ರದಲ್ಲೇ ಪಿಯು ಕಾಲೇಜುಗಳಿಗೆ ಕ್ಯಾಂಟೀನ್ ಭಾಗ್ಯ
Saturday, October 14, 2017, 12:23 [IST]
ಶೀಘ್ರದಲ್ಲೆ ಪಿಯು ಕಾಲೇಜುಗಳಿಗೆ ಕ್ಯಾಂಟೀನ್ ಭಾಗ್ಯ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಆಯೋಗ ಹಾ...
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರ್ಕಾರ ನೂತನ ಕ್ರಮ
Friday, October 13, 2017, 16:53 [IST]
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರಕಾರ ನೂತನ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳ ಸುರಕ್ಷೆ, ಲೈಂಗಿಕ ದೌರ್ಜನ್ಯ ತಡೆ ಸೇರಿದಂತೆ ಭದ್ರತೆಗಾಗಿ ಅಗತ್ಯ ಕ್ರಮ ಕೈಗೊಳ...
ಸಿಬಿಎಸ್ಇ ಶಾಲೆಗೆ ಪ್ರವೇಶ ಪಡೆಯಲು ಆಧಾರ್ ಕಡ್ಡಾಯ
Friday, October 13, 2017, 15:20 [IST]
ಮುಂಬರುವ ವರ್ಷದಿಂದ ಸಿಬಿಎಸ್ಇ ಶಾಲೆಗಳಲ್ಲಿ ಆಧಾರ್ ಇಲ್ಲದಿದ್ದರೆ ಪ್ರವೇಶಾತಿ ದೊರೆಯುವುದಿಲ್ಲ. ಹೊಸದಾಗಿ ಶಾಲೆಗೆ ಪ್ರವೇಶ ಪಡೆಯಬೇಕೆಂದರೆ ಕಡ್ಡಾಯವಾಗಿ ಆಧಾರ್ ಸಲ್ಲಿಸಲೇಬೇಕ...
ಅಜೀಂ ಪ್ರೇಮ್ ಜೀ ಫೌಂಡೇಷನ್: 2018ನೇ ಸಾಲಿನ ಫೆಲೋಶಿಪ್ ಗೆ ಅರ್ಜಿ ಆಹ್ವಾನ
Friday, October 13, 2017, 14:10 [IST]
ಅಜೀಮ್ ಪ್ರೇಮ್ ಜೀ ಫೌಂಡೇಷನ್ ನ ವಾರ್ಷಿಕ ಫೆಲೋಶಿಪ್-2018 ಕ್ಕೆ ಅರ್ಹ ಅಭ್ಯರ್ಥಿಗಳಲಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣದ ಗುಣಮಟ್ಟ ಮತ್ತು ಸಮಾನತೆಗೆ ಕೊಡುಗೆ ನೀಡುವ ಆಸಕ್ತಿಯೊಂ...
ಆಸ್ಟ್ರೇಲಿಯ ವಿಕ್ಟೋರಿಯನ್ ಶಾಲೆಯಲ್ಲಿ ಕನ್ನಡ ಶಿಕ್ಷಣ
Thursday, October 12, 2017, 14:11 [IST]
ಕರ್ನಾಟಕ ಶಾಲೆಗಳಲ್ಲಿ ಕನ್ನಡ ಕಾಣದಂತೆ ಕಳೆದುಹೋಗುತ್ತಿದೆ.. ಇಂದು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡಲು ಶಾಲೆಗಳು ಹಿಂದೇಟು ಹಾಕುತ್ತಿವೆ, ಹೀಗಿರುವಾಗ ಆಸ್ಟ್ರೇಲಿಯಾದ ಶಾಲೆಯೊಂ...


Click it and Unblock the Notifications














