ವೇತನ ಹೆಚ್ಚಳ: ಕಾಲೇಜು ಶಿಕ್ಷಕರಿಗೆ ಕೇಂದ್ರದಿಂದ ದೀಪಾವಳಿ ಬಂಪರ್ ಕೊಡುಗೆ
Thursday, October 12, 2017, 11:13 [IST]
ಜಿ ಎಸ್ ಟಿ ಕಡಿಮೆ ಮಾಡುವ ಮೂಲಕ ದಸರಾ ಉಡುಗೊರೆ ನೀಡಿದ್ದ ಕೇಂದ್ರ ಸರ್ಕಾರ ಈಗ ದೀಪಾವಳಿಗೆ ಉಡುಗೊರೆಯಾಗಿ ಪ್ರಾಧ್ಯಾಪಕರ ವೇತನ ಹೆಚ್ಚಿಸಿದೆ. ಪ್ರಾಧ್ಯಾಪಕರ ವೇತನ ಪರಿಷ್ಕರಣೆಗೆ ಕೇ...
ಸರ್ವ ಶಿಕ್ಷಣ ಅಭಿಯಾನದಲ್ಲಿ ಹಿಂದೆ ಬಿದ್ದ ಕರ್ನಾಟಕ
Wednesday, October 11, 2017, 11:24 [IST]
ಸರ್ವ ಶಿಕ್ಷಣ ಅಭಿಯಾನದಲ್ಲಿ ಕರ್ನಾಟಕ ಕಳಪೆ ಸಾಧನೆ ತೋರಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್ಆರ್ಡಿ) ಸಚಿವಾಲಯದ ವರದಿಯಲ್ಲಿ ಈ ...
ಚಿತ್ರಕಲಾ ಸ್ಪರ್ಧೆ: ಮಕ್ಕಳ ದಿನಾಚರಣೆ ಪ್ರಯುಕ್ತ ಕೆರಿಯರ್ ಇಂಡಿಯಾ 'ಚಿತ್ರಕಲಾ-2017'
Tuesday, October 10, 2017, 15:55 [IST]
ನೀವು ಉತ್ತಮವಾಗಿ ಚಿತ್ರ ಬಿಡಿಸುತ್ತೀರಾ?, ನಿಮಗೆ ಚಿತ್ರಕಲೆಯಲ್ಲಿ ಆಸಕ್ತಿ ಇದೆಯಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಮಕ್ಕಳ ದಿನಾಚರಣೆ ಅಂಗವಾಗಿ ಕೆರಿಯರ್ ಇಂಡಿಯಾ ಚಿತ್ರಕಲಾ 2017...
ಸೈನಿಕ ಶಾಲೆ ಕೊಡಗು: 6 ಮತ್ತು 9 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Monday, October 9, 2017, 14:19 [IST]
ವಿದ್ಯಾರ್ಥಿಗಳನ್ನು ರಾಷ್ಟ್ರೀಯ ರಕ್ಷಣಾ ಅಕಾಡೆಮಿ/ ಭಾರತೀಯ ನೌಕಾ ಅಕಾಡೆಮಿಗೆ ಸೇರಲು ಶೈಕ್ಷಣಿಕವಾಗಿ ಮತ್ತು ದೈಹಿಕವಾಗಿ ತರಬೇತುಗೊಳಿಸುವ ಉದ್ದೇಶದಿಂದ 2018-19ನೇ ಸಾಲಿನ 6 ಮತ್ತು 9ನ...
ತ್ರಿಭಾಷಾ ಸೂತ್ರದಿಂದ ವಿದೇಶಿ ಭಾಷೆ ಕೈ ಬಿಡಲು ಸಿಬಿಎಸ್ಇಗೆ ಪತ್ರ
Monday, October 9, 2017, 09:55 [IST]
ಸಿಬಿಎಸ್ಇ ಶಾಲೆಗಳಲ್ಲಿ ವಿದೇಶಿ ಭಾಷೆಯನ್ನು ತ್ರಿಭಾಷಾ ಸೂತ್ರದಿಂದ ಕೈಬಿಡುವಂತೆ ಮಾನವ ಸಂಪನ್ಮೂಲ ಸಚಿವಾಲಯ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಗೆ (ಸಿಬಿಎಸ್ಇ) ಪತ್ರ ಬರೆದಿದೆ. ಸಿ...
ಎಲ್ಲಾ ಶಿಕ್ಷಕರಿಗೂ ಮಾರ್ಚ್ 2019 ರೊಳಗೆ ತರಬೇತಿ
Friday, October 6, 2017, 12:23 [IST]
ಮಾರ್ಚ್ 2019 ರೊಳಗೆ ದೇಶದ ಎಲ್ಲಾ ಶಿಕ್ಷಕರಿಗೂ ತರಬೇತಿಯನ್ನು ನೀಡಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಹಾಯಕ ಸಚಿವ ಉಪೇಂದ್ರ ಕುಶ್ವಾ ತಿಳಿಸಿದ್ಧಾರೆ. ಸರ್ಕಾರಿ ಶ...
ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆ 2017-18
Thursday, October 5, 2017, 16:42 [IST]
ಟಾಟಾ ಗ್ರೂಪ್ ನ 'ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆ '12 ಸರಣಿಯು ಬೆಂಗಳೂರಿನ ವಿಸ್ಡಂ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆಯಲಿದೆ. 2017-18 ನೇ ಸಾಲಿನ ಈ ಸ್ಪರ್ಧೆಯಲ್ಲಿ ಬೆ...
ಟಿಡಿಎಸ್ ನಲ್ಲಿ ದಾಖಲಾಗಲಿದೆ ಎಲ್ಲಾ ಶಿಕ್ಷಕರ ಮಾಹಿತಿ
Thursday, October 5, 2017, 10:06 [IST]
ಇದೇ ಮೊದಲ ಬಾರಿಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳ ಶಿಕ್ಷಕರ ಮಾಹಿತಿಗಳನ್ನು ಸಾಫ್ಟ್ವೇರ್ ನಲ್ಲಿ ಸಂಗ್ರಹಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದಕ್ಕಾ...
ಸರ್ಕಾರಿ ಪಿಯು ಕಾಲೇಜಿನ ಪರಿಶಿಷ್ಟ ವಿದ್ಯಾರ್ಥಿಗಳಿಗೆ 'ವಿಶ್ವಾಸ ಕಿರಣ' ತರಬೇತಿ ಕಾರ್ಯಕ್ರಮ
Wednesday, October 4, 2017, 15:39 [IST]
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗ...
ಟಾಟಾ ಟ್ರಸ್ಟ್ಸ್ ವೊಕೇಷನಲ್ ಸ್ಕಾಲರ್ಶಿಪ್ 2017-18
Wednesday, October 4, 2017, 14:17 [IST]
ಬಿಎಸ್ಸಿ, ಬಿ.ಟೆಕ್, ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ ಟಾಟಾ ಟ್ರಸ್ಟ್ಸ್ ವತಿಯಿಂದ ಔದ್ಯೋಗಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಅಥವಾ ...
ಮುಂದಿನ ವರ್ಷದಿಂದ ಬೆಂಗಳೂರು ಉತ್ತರ ವಿವಿಯಲ್ಲಿ ಹೊಸ ಕೋರ್ಸುಗಳು
Wednesday, October 4, 2017, 11:23 [IST]
ವೇಗವಾಗಿ ಸಾಗುತ್ತಿರುವ ಇಂದಿನ ದಿನಗಳಲ್ಲಿ ಉದ್ಯೋಗ ನೀಡುವ ಕೋರ್ಸ್ ಗಳಿಗೆ ಹೆಚ್ಚು ಆದ್ಯತೆ ಇರುವುದನ್ನು ಗಮನಿಸಿ ಮುಂದಿನ ಶೈಕ್ಷಣಿಕ ಸಾಲಿನಿಂದ ಹೊಸ ಕೋರ್ಸ್ ಗಳನ್ನು ಆರಂಭಿಸಲು ...
ನೊಬೆಲ್ ಪ್ರಶಸ್ತಿ ಬಗ್ಗೆ ನಿಮಗೆಷ್ಟು ಗೊತ್ತು?
Tuesday, October 3, 2017, 17:02 [IST]
ನೊಬೆಲ್ ಪ್ರಶಸ್ತಿ ಜಗತ್ತಿನ ಅತ್ಯುನ್ನತ ಪ್ರಶಸ್ತಿ. ವಿಜ್ಞಾನಿ ಅಲ್ಫ್ರೆಡ್ ನೊಬೆಲ್ರ ಮರಣೋತ್ತರ ಉಯಿಲಿನ ಪ್ರಕಾರ ವ್ಯಕ್ತಿಗಳ ಮತ್ತು ಸಂಘಸಂಸ್ಥೆಗಳ ಅತ್ಯುಚ್ಚ ಜನೋಪಕಾರಿ ...
ಸರ್ಕಾಡಿಯನ್ ಗಡಿಯಾರ ಸಂಶೋಧಕರಿಗೆ 2017ನೇ ವೈದ್ಯಕೀಯ ನೊಬೆಲ್ ಪ್ರಶಸ್ತಿ
Tuesday, October 3, 2017, 15:23 [IST]
2017ನೇ ಸಾಲಿನ ವೈದ್ಯಕೀಯ ನೊಬೆಲ್ ಪ್ರಶಸ್ತಿಗೆ ಮೂವರು ಅಮೆರಿಕನ್ನರು ಭಾಜನರಾಗಿದ್ದಾರೆ. ಅಮೆರಿಕ ಮೂಲದವರಾದ ಜೆಫ್ರಿ ಹಾಲ್, ಮೈಕೆಲ್ ರೋಸ್ಬಾಶ್ ಮತ್ತು ಮೈಕೆಲ್ ಡಬ್ಲ್ಯೂ. ಯಂಗ...
ಮೈಕ್ರೋಸಾಫ್ಟ್ ವತಿಯಿಂದ ಭಾರತದಲ್ಲಿ ಶಿಕ್ಷಕರಿಗೆ ತರಬೇತಿ
Saturday, September 30, 2017, 14:22 [IST]
ವಿಶ್ವ ಸಾಫ್ಟ್ ವೇರ್ ದಿಗ್ಗಜ ಮೈಕ್ರೋಸಾಫ್ಟ್ ಭಾರತದಲ್ಲಿ ಸ್ಟಾರ್ಟಪ್ ಗಳ ಬೆಳವಣಿಗೆ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವ ಯೋಜನೆಗಳಿಂದ ಪ್ರಾರಂಭಿಸಿದ್ದ ಯೋಜನೆ...


Click it and Unblock the Notifications














