ಲೆಕ್ಕ ಮಾಡಲು ಬಾರದ ದೇಶಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನ!
Thursday, September 28, 2017, 17:02 [IST]
ಭಾರತದಲ್ಲಿ ಕಲಿಕೆ ಪ್ರಮಾಣ ಕುಸಿಯುತ್ತಿರುವುದಾಗಿ ವಿಶ್ವಬ್ಯಾಂಕ್ ಎಚ್ಚರಿಕೆ ನೀಡಿದೆ. ಅಲ್ಲದೇ ಶಿಕ್ಷಣದ ಕುಸಿತದಲ್ಲಿ ಭಾರತ ಮುಂದಿದೆ ಎಂಬ ಆತಂಕಕಾರಿ ವಿಚಾರವನ್ನು ವಿಶ್ವಬ್...
ಅ.4ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಿಂದ ವಿದ್ಯಾರ್ಥಿಗಳಿಗೆ ಪಾಠ
Thursday, September 28, 2017, 15:36 [IST]
ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಂದ ಪಾಠ ಮಾಡಿಸುವ ಮೂಲಕ 'ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್'ನ ಮೊದಲ ಶೈಕ್ಷಣಿಕ ವರ್ಷವನ್ನು ಆರಂಭಿಸಲು ಸಕಲ ಸಿ...
ಸಿಬಿಎಸ್ಇ: ಪೋಷಕರು ಆದಾಯ ದಾಖಲೆ ನೀಡುವಂತಿಲ್ಲ
Thursday, September 28, 2017, 11:23 [IST]
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್ಇ) ಮಾನ್ಯತೆ ಪಡೆದ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ದಾಖಲುಗೊಳಿಸಲು ಇಚ್ಛಿಸುವ ಪೋಷಕರು ಇನ್ನು ಮುಂದೆ ಆದಾಯ ವಿವರದ ದಾಖಲೆ ನೀಡುವಂತಿಲ...
79 ವರ್ಷದ ಬಳಿಕೆ ಎಂ.ಎ ಪದವಿ ಪಡೆದ 97 ರ ರಾಜ್ ಕುಮಾರ್ ವೈಶ್ಯ
Wednesday, September 27, 2017, 17:02 [IST]
97ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆದು ದೇಶದ ಗಮನ ಸೆಳೆದಿದ್ದಾರೆ ಉತ್ತರ ಪ್ರದೇಶದ ರಾಜ್ ಕುಮಾರ್ ವೈಶ್ಯ. ಕಲಿಕೆಗೆ ವಯಸ್ಸಿಲ್ಲ ಎಂಬುದನ್ನು ಸಾಧಿಸಿರುವ ಇವರು ಪದವಿ ಮ...
World Tourism Day 2022 : ಇದರ ಹಿನ್ನೆಲೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ
Wednesday, September 27, 2017, 14:15 [IST]
ಇಂದು ವಿಶ್ವ ಪ್ರವಾಸೋದ್ಯಮ ದಿನ, ಪ್ರವಾಸ ಎಂದರೆ ಎಲ್ಲರಿಗೂ ಇಷ್ಟ ಕಾರಣ ಅದು ಹಲವು ವೈವಿದ್ಯತೆಗಳ ಪರಿಚಯ ಮತ್ತು ವಿಭಿನ್ನ ಅನುಭವಗಳನ್ನು ನೀಡುತ್ತದೆ. ಮೈಮನಸ್ಸನ್ನು ಉಲ್ಲಾಸಗೊಳಿ...
ನೀವು ಕೂಡ ವಿದ್ಯಾರ್ಥಿವೇತನ ನೀಡಬಹುದು ಅಥವಾ ಪಡೆಯಬಹುದು
Tuesday, September 26, 2017, 17:02 [IST]
ವಿದ್ಯಾರ್ಥಿವೇತನ ಪಡೆಯುವ ಗೊಂದಲ ಇದ್ದರೇ ಅಥವಾ ನಿಮಗೆ ಯಾವುದೇ ರೀತಿಯ ವಿದ್ಯಾರ್ಥಿವೇತನಗಳು ಸಿಕ್ಕಿಲ್ಲವೆಂದರೆ ನೀವು ಹೆಚ್ಚು ತಲೆಕಡಿಸಿಕೊಳ್ಳಬೇಕಿಲ್ಲ, ಏಕೆಂದರೆ ವಿದ್ಯಾರ್...
ನೇಪಾಳಿ ಭಾಷೆ ಸೇರಲಿರುವ ಕನ್ನಡದ 50 ಕವನಗಳು
Monday, September 25, 2017, 15:25 [IST]
ಕನ್ನಡದ ಕವನಗಳನ್ನು ನೇಪಾಳಿ ಭಾಷೆಗೆ ಭಾಷಾಂತರ ಮಾಡಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ. ನೇಪಾಳದ ಸಾಂಸ್ಕೃತಿಕ ಸಂಘದ ಮನವಿಯಂತೆ ಕನ್ನಡದ 50 ಕವನಗಳನ್ನು ಭಾಷಾಂತರ ಮಾಡುವು...
ಜರ್ಮನ್ ಬಿ-ಸ್ಕೂಲ್ ಜೊತೆ ಕೈಜೋಡಿಸಿದ ಬೆಂಗಳೂರು ಐಐಎಂ
Monday, September 25, 2017, 14:08 [IST]
ಬೆಂಗಳೂರಿನ ಪ್ರತಿಷ್ಠಿತ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆ ಐಐಎಂ ಅಂತಾರಾಷ್ಟ್ರೀಯ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಳ್ಳಲು ಜರ್ಮನ್ ವಿಶ್ವವಿದ್ಯಾಲಯಗಳ ಜೊತ...
ಆನ್-ಲೈನ್ ಕನ್ನಡ ಆರಂಭಿಸಲು ಹಂಪಿ ವಿವಿ ಚಿಂತನೆ
Monday, September 25, 2017, 11:21 [IST]
ಆನ್-ಲೈನ್ ಮೂಲಕ ಕನ್ನಡ ಶಿಕ್ಷಣ ನೀಡಲು ಹಂಪಿ ವಿಶ್ವವಿದ್ಯಾಲಯ ಚಿಂತನೆ ನಡೆಸಿದೆ. ಅನಿವಾಸಿ ಕನ್ನಡಿಗರ ಮಕ್ಕಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಯೋಜನೆಗೆ ಮುಂದಾಗಿದ್ದು, ಶೀಘ್ರದಲ...
ಪದವಿ ಕಾಲೇಜುಗಳಲ್ಲಿ ಸಿಸಿಟಿವಿ ಮತ್ತು ಸಮವಸ್ತ್ರ ಕಡ್ಡಾಯಕ್ಕೆ ಸೂಚನೆ
Saturday, September 23, 2017, 12:40 [IST]
ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತಿತರರ ಪ್ರಕರಣಗಳು ಹೆಚ್ಚುತ್ತಿದ್ದು, ಈ ಸಂಬಂಧ ವಿದ್ಯಾರ್ಥಿನಿಯರು, ಪೋಷಕರುಗಳಿಂದ ಸರ್ಕಾರಕ್...
ಪಿ ಎಸ್ ಶಂಕರ ವೈದ್ಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Thursday, September 21, 2017, 17:04 [IST]
2017-22 ರ ಅವಧಿಯ ವೈದ್ಯಕೀಯ ಶಿಕ್ಷಣಕ್ಕಾಗಿ ಕಲಬುರಗಿಯ ಡಾ.ಪಿ.ಎಸ್.ಶಂಕರ ಪ್ರತಿಷ್ಠಾನದ ವತಿಯಿಂದ ನೀಡುವ ಡಾ.ಪಿ.ಎಸ್.ಶಂಕರ ವೈದ್ಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ...
ಬ್ರಿಟನ್ ವಿವಿಗಳ ಮೇಲೆ ದಕ್ಷಿಣ ಭಾರತ ವಿದ್ಯಾರ್ಥಿಗಳ ಒಲವು
Wednesday, September 20, 2017, 14:09 [IST]
ಲಂಡನ್ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ದಕ್ಷಿಣ ಭಾರತದ ಮಂದಿ ಹೆಚ್ಚು ಆಸಕ್ತಿ ತೋರಿದ್ದಾರೆ. ಲಂಡನ್ ವಿವಿಗಳಲ್ಲಿ ಆಧ್ಯಯನಕ್ಕೆ ತೆರಳಲು ವೀಸಾಗೆ ಅರ್ಜಿ ಸಲ್ಲಿಸುವವರಲ್ಲ...
ಎಸ್ ಬಿ ಐ ಮಿನಿಮಮ್ ಬ್ಯಾಲೆನ್ಸ್ ನಲ್ಲಿ ವಿದ್ಯಾರ್ಥಿಗಳಿಗೆ ಸಿಗಲಿದೆ ವಿನಾಯಿತಿ?
Monday, September 18, 2017, 14:08 [IST]
ಭಾರತೀಯ ಸ್ಟೇಟ್ ಬ್ಯಾಂಕ್ ನ ಉಳಿತಾಯ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಠೇವಣಿ ಇಲ್ಲದಿದ್ದರೆ ದಂಡ ಹಾಕುವ ನಿಯಮಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗಿದೆ. ಈ ಸಲುವಾಗಿ ಈಗಿರುವ ನಿಯಮವ...
ಅನುದಾನಿತ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನಿರ್ಧಾರ
Saturday, September 16, 2017, 13:21 [IST]
ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಸಂಬಂಧ ಅನುದಾನಿತ ಪ್ರಥಮ ದರ್ಜೆ (...


Click it and Unblock the Notifications














