ರಾಜ್ಯದ 13 ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ಗೌರವ
Monday, September 4, 2017, 15:23 [IST]
2017ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪುರಸ್ಕಾರ ಪ್ರಶಸ್ತಿಯನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಪ್ರಕಟಿಸಿದೆ. ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೇಂದ್ರ ಮಾನವ ಸಂಪನ್ಮೂಲ...
ನಿರುದ್ಯೋಗ ಸಮಸ್ಯೆ ನಿವಾರಿಸಲು ಕೆರಿಯರ್ ಗೈಡೆನ್ಸ್ ಸೆಲ್
Monday, September 4, 2017, 14:20 [IST]
ನಿರುದ್ಯೋಗ ಸಮಸ್ಯೆ ಬಗೆಹರಿಸಲು, ಉನ್ನತ ಶಿಕ್ಷಣದ ಬಗ್ಗೆ ಮತ್ತಷ್ಟು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ (ಕೆರಿಯರ್ ...
ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ರಾಜ್ಯ ಸರ್ಕಾರ ನಿರ್ಧಾರ
Monday, September 4, 2017, 12:41 [IST]
ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಕಲಿಯುವ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಲಿದ್ದು, ಮಹಿಳಾ ಶಿಕ...
800 ಇಂಜಿನಿಯರಿಂಗ್ ಕಾಲೇಜುಗಳನ್ನು ಮುಚ್ಚಲು ಎಐಸಿಟಿಇ ನಿರ್ಧಾರ
Monday, September 4, 2017, 10:02 [IST]
ಈ ವರ್ಷದ ಇಂಜಿನಿಯರಿಂಗ್ ಶಿಕ್ಷಣದಲ್ಲಿ ಭಾರೀ ಇಳಿಮುಖ ಕಂಡುಬಂದಿದ್ದನ್ನು ಕೆಲದಿನಗಳಷ್ಟೇ ತಾಂತ್ರಿಕ ಶಿಕ್ಷಣ ಮಂಡಳಿ ಮಾಹಿತಿ ನೀಡಿತ್ತು. ಈಗ ದೇಶದಲ್ಲಿ 800 ಇಂಜಿನಿಯರಿಂಗ್ ಕಾಲೇಜ...
ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ
Saturday, September 2, 2017, 12:24 [IST]
ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಕೊಡಲು ನಿರ್ಧರಿಸಿದ್ದ ಸರ್ಕಾರ ಈಗ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ ಟಾಪ್ ನೀಡುಲು ಮುಂದಾಗಿದೆ. ಬೆಂಗಳೂರ...
ಒಬಿಸಿ ಕೆನೆಪದರದ ಮಿತಿಗೆ ಸೇರಿದ ಉನ್ನತ ಹುದ್ದೆಗಳು
Friday, September 1, 2017, 15:21 [IST]
ಒಬಿಸಿ ಕೆನೆಪದರ ವಾರ್ಷಿಕ ಆದಾಯ ಮಿತಿಯನ್ನು ರೂ.6 ಲಕ್ಷದಿಂದ 8 ಲಕ್ಷಕ್ಕೆ ಏರಿಸಿದ ಬೆನ್ನಿಗೇ ಕೇಂದ್ರ ಸರ್ಕಾರ ಉನ್ನತ ಹುದ್ದೆಗಳನ್ನು ಸೇರ್ಪಡೆಗೊಳಿಸಿದೆ. ಸರ್ಕಾರಿ ಸ್ವಾಮ್ಯದ ಉದ್...
ಸಹಾಯಕ ಪ್ರಾಧ್ಯಾಪಕರ ನೇಮಕಾತಿ: 1,654 ಮಂದಿಗೆ ನೇಮಕಾತಿ ಆದೇಶ
Friday, September 1, 2017, 14:24 [IST]
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕ ಆದೇಶ ನೀಡುವ ಪ್ರಕ್ರಿಯೆ ಮುಗಿದಿದೆ. ಈಗಾಗಲೇ 1,654 ಮಂದಿಗೆ ನೇಮಕಾತಿ ಆದೇಶ ನೀಡಲಾಗಿದ್ದು, ಸಹಾಯಕ ಪ್...
ಬದಲಾದ ಎನ್ಎಂಎಂಎಸ್ ಫಲಾನುಭವಿಗಳ ವಿದ್ಯಾರ್ಥಿವೇತನ ಜಮಾ ಪ್ರಕ್ರಿಯೆ
Friday, September 1, 2017, 13:25 [IST]
DSERT ಪ್ರತಿ ವರ್ಷ ಸರ್ಕಾರಿ ಹಾಗೂ ಅನದಾನಿತ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆಯಾದವರಿಗೆ ಮಾನವ ಸ...
ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ 'ಬಸವಜ್ಯೋತಿ' ವಿದ್ಯಾರ್ಥಿ ವೇತನ
Friday, September 1, 2017, 10:09 [IST]
ವೀರಶೈವ ಲಿಂಗಾಯತ ಯುವ ವೇದಿಕೆಯಿಂದ 2017-2018 ಸಾಲಿನ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ 'ಬಸವಜ್ಯೋತಿ' ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಾಂತ್ ಕಲ್ಲೂರ್ ಅವರ ನೇತೃ...
ಎಲಿವೇಟ್ 100 ಸಮ್ಮೇಳನ: ನವೋದ್ಯಮಕ್ಕೆ ಕೋಟಿ ಕೋಟಿ ಹಣ
Thursday, August 31, 2017, 17:04 [IST]
ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಏರ್ಪಡಿಸಿದ್ದ ಎಲಿವೇಟ್ ಸಮ್ಮೇಳನದಲ್ಲಿ ನವೋದ್ಯಮಗಳ ಪ್ರೋತ್ಸಾಹಕ್ಕೆ ಸರ್ಕಾರ 111 ಸಂಸ್ಥೆಗಳಿಗೆ 35 ಕೋಟಿ ರೂ. ಅನುದಾನ ನೀಡಲು ನಿರ್ಧರಿಸ...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಪರೀಕ್ಷಾ ಸೂಚನೆಗಳು
Thursday, August 31, 2017, 12:25 [IST]
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಯ ಬಗ್ಗೆ ಅಭ್ಯರ್ಥಿಗಳಿಗೆ ಸೂಚನೆಗಳನ್ನು ನೀಡಲಾಗಿದೆ, ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಸೂಚನೆಗಳ...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಪ್ರಶ್ನೆಪ್ರತ್ರಿಕೆ ಮತ್ತು ಅಂಕಗಳ ವಿವರ
Thursday, August 31, 2017, 10:08 [IST]
ಹತ್ತು ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಪ್ರವೇಶ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳುತ್ತಿದ್ದು, ಮೂರು ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದೆ. ಒಟ್ಟು 400 ಅಂಕಗಳಿಗೆ ಪರೀಕ...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಪರೀಕ್ಷೆ ವೇಳಾಪಟ್ಟಿ ಪ್ರಕಟ
Wednesday, August 30, 2017, 17:02 [IST]
ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿಯನ್ನ...
ಬಗೆಹರಿಯದ ವಿಟಿಯು ಸಮಸ್ಯೆ: ವಿದ್ಯಾರ್ಥಿಗಳ ಪ್ರತಿಭಟನೆ
Wednesday, August 30, 2017, 15:19 [IST]
ಪರೀಕ್ಷೆಗಳ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ ಹಳೆ ಚಾಳಿಯನ್ನೆ ಮುಂದುವರೆಸಿದೆ. ವಿಟಿಯುನಲ್ಲಿ ಉಂಟಾಗಿರುವ ಈ ಸಮಸ್ಯೆ...


Click it and Unblock the Notifications














