ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ನೇಮಕಾತಿಗೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್
Wednesday, August 30, 2017, 14:04 [IST]
ಕೆಲದಿನಗಳ ಹಿಂದಷ್ಟೆ ವಿವಿಗಳ ನೇಮಕಾತಿಗೆ ರಾಜ್ಯ ಸರ್ಕಾರ ತಡೆಯಾಜ್ಞೆ ನೀಡಿತ್ತು, ಆದರೆ ನಿನ್ನೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭ...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪತ್ರಕರ್ತರಿಗೆ ಮೀಡಿಯಾ ಕಿಟ್
Wednesday, August 30, 2017, 10:12 [IST]
2017-18ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೊಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್ ಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ...
ಪ್ರಾಥಮಿಕ ಶಿಕ್ಷಕರ ನೇಮಕಾತಿ: ದಿನಕ್ಕೊಂದು ಸಮಸ್ಯೆ
Tuesday, August 29, 2017, 17:06 [IST]
ಸರ್ಕಾರಿ ಶಾಲೆಯ 6ರಿಂದ 8ನೇ ತರಗತಿಗೆ ನೇಮಕಾತಿ ಸಂಬಂಧಿಸಿದಂತೆ ದಿನಕ್ಕೊಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ಪದವೀಧರರ ಸಮಸ್ಯೆ ಒಂದು ಕಡೆಯಾದರೆ ಕಿರಿಯ ಪ್ರಾಥಮಿಕ ಶಿಕ್ಷಕರ ...
ಫೈನ್ ಆರ್ಟ್ಸ್ 'ನಾಟ್' ಫೈನ್ ಎನ್ನುವಂತಾಗಿದೆ!
Tuesday, August 29, 2017, 15:23 [IST]
ಫೈನ್ ಆರ್ಟ್ಸ್ ಮಾಡಿದ ವಿದ್ಯಾರ್ಥಿಗಳಿಗೆ ಈಗ ಸಂಕಷ್ಟ ಎದುರಾಗಿದೆ. ರಾಜ್ಯದ ಕೆಲವು ವಿವಿಗಳ ಉದಾಸೀನತೆಯಿಂದಾಗಿ ಉನ್ನತ ವ್ಯಾಸಂಗಕ್ಕಾಗಿ ಬೇರೆ ರಾಜ್ಯಗಳಿಗೆ ಹೋಗಬಯಸುವ ರಾಜ್ಯದ ವ...
National Sports Day : ಧ್ಯಾನ್ ಚಂದ್ ಇತಿಹಾಸ ಕೇಳಿದರೆ ರೋಮಾಂಚನವಾಗುತ್ತದೆ!
Tuesday, August 29, 2017, 11:44 [IST]
ಇಂದು ಭಾರತದೆಲ್ಲಡೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಅದಕ್ಕೆ ಕಾರಣ ಮೇಜರ್ ಧ್ಯಾನ್ ಚಂದ್. ಧ್ಯಾನ್ ಚಂದ್ ಎಂಬ ದ್ರುವ ತಾರೆ ಈಗ ಬದುಕಿದಿದ್ದರೆ ಭಾರತದಲ್ಲಿ ಕ್ರ...
ವಿಶ್ವವಿದ್ಯಾಲಯ ನೇಮಕಾತಿ ತಾತ್ಕಾಲಿಕ ತಡೆಗೆ ಸರ್ಕಾರದ ಆದೇಶ
Tuesday, August 29, 2017, 10:12 [IST]
ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ಪ್ರೊ.ವಿ.ಬಿ ಕೊಟಿನ್ಹೊ ನೇತೃತ್ವದಲ್ಲಿ ರಚನೆಯಾಗಿದ್ದ ಸಮಿತಿ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಸಮಿತಿಯ ವರದಿಯನ...
ನೀಟ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ಎಕ್ಸಾಮ್ 24X7 ಡಾಟ್ ಕಾಂ ವಿಶೇಷ ತರಬೇತಿ
Monday, August 28, 2017, 17:12 [IST]
ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ ಸೇರಲು ಬರೆಯಬೇಕಾಗಿರುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್) ಬಗ್ಗೆ ಇನ್ನು ಹೆಚ್ಚು ತಲೆಕೆಡಿಸಿಕೊಳ್ಳಬೇಕಿಲ್ಲ. ಏಕೆಂದರೆ ನೀಟ್ ಪರೀಕ್...
ರಾಷ್ಟ್ರೀಯ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ರಾಜ್ಯದ 8 ಶಾಲೆಗಳು ಆಯ್ಕೆ
Monday, August 28, 2017, 15:22 [IST]
2016-17 ನೇ ಸಾಲಿನ ರಾಷ್ಟ್ರೀಯ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಕರ್ನಾಟಕದ 8 ಶಾಲೆಗಳು ಆಯ್ಕೆಯಾಗಿವೆ. ಕೇಂದ್ರ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯ (ಎಂಎಚ್ಆರ್ ಡಿ) ಶಾಲಾ ಶಿ...
ಯುವಬರಹಗಾರರಿಗೆ ಪುಸ್ತಕ ಪ್ರಕಟಿಸಲು ಸುವರ್ಣಾವಕಾಶ
Monday, August 28, 2017, 11:19 [IST]
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2016 ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕ...
ದಸರಾ-ಬೇಸರ: ದಸರಾ ಮುಗಿದ ಮೇಲೆ 15 ದಿನ ಅರ್ಧವಾರ್ಷಿಕ ರಜೆ
Monday, August 28, 2017, 10:09 [IST]
ಒಂದು ಕಾಲದಲ್ಲಿ ದಸರಾ ಬಂತೆಂದರೆ ಇಡಿ ನಾಡಿಗೆ ನಾಡೇ ಸಂಭ್ರಮಿಸುತ್ತಿತ್ತು. ಪುಟ್ಟ ಮಕ್ಕಳಿಗೆ ದಸರಾ ರಜೆ ಎನ್ನುವುದು ಎಲ್ಲಿಲ್ಲದ ಸಂತೋಷವನ್ನು ತಂದುಕೊಡುತ್ತಿತ್ತು. ಆದರೆ ಇಂದು ...
ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್ಎಸ್ ಪಿ) 2017-18ನೇ ಸಾಲಿನ ವಿದ್ಯಾರ್ಥಿವೇತನ
Saturday, August 26, 2017, 13:21 [IST]
ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ರಾಜ್ಯದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತ ...
ವಿದ್ಯಾರ್ಥಿಗಳೇ ಗಣೇಶನಿಗೆ ಗರಿಕೆ ಏಕೆ ಅರ್ಪಿಸುತ್ತಾರೆ ಗೊತ್ತಾ?
Friday, August 25, 2017, 10:08 [IST]
ಗಣಪತಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ದೇವರು, ವಿದ್ಯಾರ್ಥಿಗಳಿಗೆ ಗಣೇಶನ ಹಬ್ಬ ಬಂತೆಂದರೆ ಎಲ್ಲಿಲ್ಲದ ಖುಷಿ, ಮನೆಗಳಲ್ಲಿ, ರಸ್ತೆಗಳಲ್ಲಿ ಗಣೇಶನ ಕೂರಿಸಿ ಸಂಭ್ರಮಿಸುತ್ತಾರೆ. ಇನ...
ಧಾರ್ಮಿಕ ಅಲ್ಪಸಂಖ್ಯಾತರಿಗಾಗಿ ಹೆಚ್ಚಿನ ನವೋದಯ ಶಾಲೆಗಳು
Thursday, August 24, 2017, 15:20 [IST]
ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಹೆಚ್ಚಿರುವ ಕಡೆಗಳಲ್ಲಿ 100 ನವೋದಯ ಮಾದರಿ ಶಾಲೆಗಳನ್ನು ಮತ್ತು ಐದು ಉನ್ನತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಕೇಂದ್ರ ಸರ್ಕಾರ ನಿರ್ಧರಿಸಿದ...
ಸಿಬಿಎಸ್ಇ: ಶಿಕ್ಷಕರಿಗೆ ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮ ಮತ್ತು ತರಬೇತಿ ಕಡ್ಡಾಯ
Thursday, August 24, 2017, 14:06 [IST]
ಶಿಕ್ಷಕರಿಗೆ ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮ ಮತ್ತು ತರಬೇತಿಯನ್ನು ಕಡ್ಡಾಯಗೊಳಿಸುವ ವಿಚಾರವಾಗಿ ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು (ಸಿಬಿಎಸ್ಇ) ನೂತನ ಸುತ್ತೋಲೆ ...


Click it and Unblock the Notifications














