ಆರ್ ಟಿ ಇ ಹೊಸ ನೀತಿ: ಫೇಲ್ ಆದವರು ಮುಂದಕ್ಕೆ ಹೋಗುವಂತಿಲ್ಲ
Thursday, August 3, 2017, 11:26 [IST]
ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಹೋಗಲು ಕಡ್ಡಾಯವಾಗಿ ಪಾಸ್ ಆಗಲೇಬೇಕು ಎಂಬ ನೂತನ ನಿಯಮಕ್ಕೆ ಕೇಂದ್ರ ಸಂಪುಟ ಸಮ್ಮತಿ ನೀಡಿದೆ. ಶಿಕ್ಷಣದಲ್ಲಿ ಗುಣಮಟ್...
ಒಂದು ತಿಂಗಳು ಪೂರೈಸಿದ ಜಿ ಎಸ್ ಟಿ: ಕಾಮರ್ಸ್ ಕ್ಷೇತ್ರಕ್ಕೆ ಹೆಚ್ಚಿದ ಬೇಡಿಕೆ
Wednesday, August 2, 2017, 15:33 [IST]
ದೇಶದ ಆರ್ಥಿಕ ವ್ಯವಸ್ಥೆಯನ್ನೆ ಅಲ್ಲೋಲ ಕಲ್ಲೋಲ ಮಾಡಿದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪದ್ಧತಿ, ಶಿಕ್ಷಣ ಮತ್ತು ಉದ್ಯೋಗದ ಮೇಲೂ ಸಾಕಷ್ಟು ಪರಿಣಾಮ ಬೀರಿದೆ. ಜಿಎಸ್ಟಿ ಜಾರಿಯ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಅಹ್ವಾನ
Wednesday, August 2, 2017, 14:04 [IST]
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ಇಂಜನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿ...
ಕೆವಿಪಿವೈ ಫೆಲೋಶಿಪ್ ಗೆ ಪಿಯು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Wednesday, August 2, 2017, 12:21 [IST]
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುದಾನದಲ್ಲಿ ನೀಡುವ 'ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನಾ (ಕೆವಿಪಿವೈ) ಫೆಲೋಶಿಪ್'ಗೆ ಅರ್ಜಿಗಳನ್ನು ಆ...
ಕರ್ನಾಟಕದ ಎರಡು ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿ ಪದವೀಧರರೇ ಇಲ್ಲ!
Wednesday, August 2, 2017, 11:48 [IST]
ಸರ್ವ ಶಿಕ್ಷಣ ಅಭಿಯಾನ ಮೂಲಕ ಎಲ್ಲರಿಗೂ ಶಿಕ್ಷಣ ನೀಡಬೇಕೆಂಬ ಕಲ್ಪನೆ ಬಂದಿದ್ದರು. ಇನ್ನು ಅನೇಕ ಗ್ರಾಮಗಳಲ್ಲಿ ಸರಿಯಾದ ಶಿಕ್ಷಣ ದೊರೆಯುತ್ತಿಲ್ಲ. ಅದರಲ್ಲೂ ಶಿಕ್ಷಣವನ್ನು ಅರ್ಧಕ್...
ಅತಿಥಿ ಉಪನ್ಯಾಸಕರ ನೇಮಕಾತಿ: ಆತಂಕದಲ್ಲಿ ಹಳೆ ಅತಿಥಿ ಉಪನ್ಯಾಸಕರು
Tuesday, August 1, 2017, 12:17 [IST]
2017 -18 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರುಗಳನ್ನು ಆಯ್ಕೆ ಮಾಡಿಕೊಳ್ಳುವ ವಿಚಾರವಾಗಿ ಕಾಲೇಜು ಶಿಕ್ಷಣ ಇಲಾಖೆ ನೂತನ ಸುತ್...
ಗೂಗಲ್ ಗಮನಸೆಳೆದ ಸರ್ಕಾರಿ ಕಾಲೇಜು ಹುಡುಗ: ತಿಂಗಳಿಗೆ 12 ಲಕ್ಷ ರೂ ಸಂಬಳ
Tuesday, August 1, 2017, 10:13 [IST]
ಗೂಗಲ್ ಸರ್ಚ್ ಇಂಜಿನ್ ಇಂಟರ್ನೆಟ್ ಲೋಕದ ದಿಗ್ಗಜ, ಇಲ್ಲಿ ಕೆಲಸ ಗಿಟ್ಟಿಸಿಕೊಳ್ಳುವುದೆಂದರೆ ಅದು ಸುಲಭದ ಮಾತಲ್ಲ. ಅದೆಷ್ಟೂ ಸಾಫ್ಟ್ ವೇರ್ ಇಂಜಿನಿಯರ್ ಗಳು ಈ ಕಂಪನಿಯಲ್ಲಿ ಕೆಲಸ ಪಡ...
ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳಿಗೆ ವಸತಿಯುಕ್ತ ಕಾಲೇಜುಗಳು
Monday, July 31, 2017, 16:49 [IST]
ರಾಜ್ಯದ ಶೈಕ್ಷಣಿಕ ಹಿಂದುಳಿದ ಜಿಲ್ಲೆಗಳಲ್ಲಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. 2017-18ನೇ ಸಾಲಿನ ಬಜೆಟ್ನಲ್ಲಿ ಮ...
ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್-ಲೈನ್ ಅರ್ಜಿ ಆಹ್ವಾನ
Monday, July 31, 2017, 12:23 [IST]
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ, ಡಿಪ್ಲೊ...
ತುಮಕೂರು ವಿಶ್ವವಿದ್ಯಾನಿಲಯ ಪ್ರವೇಶಾತಿಗೆ ಅವಕಾಶ
Monday, July 31, 2017, 11:24 [IST]
2017-18 ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಕೋರ್ಸುಗಳಿಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪಡೆಯಲು ತುಮಕೂರು ವಿಶ್ವವಿದ್ಯಾನ...
ಸಿನಿಮಾಟೋಗ್ರಫಿ ಮತ್ತು ಸೌಂಡ್ ಇಂಜಿನಿಯರ್ ಡಿಪ್ಲೊಮಾಗೆ ಪ್ರವೇಶ
Saturday, July 29, 2017, 13:13 [IST]
ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಿಂದ 2017-18 ಸಾಲಿನ ಡಿಪ್ಲೊಮಾ ಸಿನಿಮಾಟೋಗ್ರಫಿ ಮತ್ತು ಸೌಂಡ್ ರೆಕಾರ್ಡಿಂಗ್ ಅಂಡ್ ಇಂಜಿನಿಯರಿಂಗ್ ಕೋರ್...
ಪದವಿ ಕಾಲೇಜು ಸಮಯ ಮತ್ತೆ ಬದಲಾವಣೆ: ಬೆಳಗ್ಗೆ 9 ಕ್ಕೆ ತರಗತಿಗಳು
Saturday, July 29, 2017, 12:31 [IST]
ಪದವಿ ಕಾಲೇಜುಗಳ ತರಗತಿ ವೇಳಾಪಟ್ಟಿಯಲ್ಲಿ ಶಿಕ್ಷಣ ಇಲಾಖೆ ಮತ್ತೊಮ್ಮೆ ಬದಲಾವಣೆ ತಂದಿದೆ. ಬೆಳಗ್ಗೆ 8ರ ಬದಲಾಗಿ ತರಗತಿಗಳು 9 ಕ್ಕೆ ಆರಂಭಿಸಲು ಸುತ್ತೋಲೆ ಹೊರಡಿಸಿದೆ. ಆಗಸ್ಟ್ 1 ರಿಂದ...
ಐಐಐಟಿಗಳಿಗೂ ಎಂ.ಟೆಕ್, ಪಿಎಚ್.ಡಿ ಪದವಿ ನೀಡುವ ಅವಕಾಶ
Saturday, July 29, 2017, 10:08 [IST]
ಖಾಸಗಿ ಮತ್ತು ಅಟಾನಮಸ್ ವಿವಿಗಳಂತೆ ಐಐಐಟಿಗೂ ಎಂ.ಟೆಕ್ ಮತ್ತು ಪಿಎಚ್.ಡಿ ಪದವಿಯನ್ನು ನೀಡಲು ಅನುಮತಿ ನೀಡಲಾಗಿದೆ. ಐಐಐಟಿಗಳಲ್ಲಿ ಎಂ.ಟೆಕ್ ಮತ್ತು ಪಿಎಚ್.ಡಿ ಪದವಿ ನೀಡುವ ಕುರಿತಾದ ...
ಮಾಜಿ ಸಿಎಂ ಧರಂಸಿಂಗ್ ನಿಧನ: ಪರೀಕ್ಷೆಗಳ ಮುಂದೂಡಿಕೆ
Friday, July 28, 2017, 14:09 [IST]
ಮಾಜಿ ಮುಖ್ಯಮಂತ್ರಿ ಧರಂಸಿಂಗ್ ನಿಧನದ ಹಿನ್ನೆಲೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಹಳೆಯ ಸ್ಕೀಂನ ಥಿಯರಿ ಪರೀಕ್ಷೆ ಸೇರಿದಂತೆ ಇಂದು ನಡೆಯಬೇಕಿದ್ದ ಇನ್ನಿತರ ಪರೀಕ್...


Click it and Unblock the Notifications














