ಒಂದೇ ಒಂದು ಅಂಕದಿಂದ ಕಡ್ಡಾಯವಾದ 'ವಂದೇ ಮಾತರಂ'
Thursday, July 27, 2017, 15:26 [IST]
ತಮಿಳುನಾಡಿನ ಎಲ್ಲ ಶಾಲೆಗಳಲ್ಲಿ, ಸರಕಾರಿ ಕಚೇರಿಗಳಲ್ಲಿ, ಖಾಸಗಿ ಸಂಸ್ಥೆಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಕಡ್ಡಾಯವಾಗಿ ಹಾಡಬೇಕೆಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಬೆಂ...
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಪ್ರವೇಶಾತಿ
Thursday, July 27, 2017, 14:16 [IST]
ಗದಗಿನ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ 2017 -18 ನೇ ಸಾಲಿಗೆ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಐದು ವಿವಿಧ ವಿಷಯ...
World Students Day 2022 : ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನ ಅಬ್ದುಲ್ ಕಲಾಂ
Thursday, July 27, 2017, 13:04 [IST]
ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು ನೀನಾಗು ಎಂಬ ಸಾಲಿನಂತೆ ಬದುಕಿದ್ದವರು ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ.ಇಂದು ಕ್ಷಿಪಣಿ ಪಿತಾಮಹ ಎಂದೆನಿಸಿಕೊ...
ವಿಜಯ್ ದಿವಸ್: ಅಂದಿನ ಯುದ್ಧದಲ್ಲಿ ವಿದ್ಯಾರ್ಥಿಗಳೂ ಹೋರಾಡಿದ್ದರು!
Wednesday, July 26, 2017, 12:18 [IST]
ಇಂದು ಜುಲೈ 26. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ವಿಜಯಪತಾಕೆ ಹಾರಿಸಿದ ದಿನ. ಭಾರತೀಯ ಸೇನೆ ಇಂದು 18ನೇ ಕಾರ್ಗಿಲ್ ವಿಜಯ ದಿವಸವನ್ನು ಸಂಭ್ರಮದಿಂದ ಆಚರಿಸಲಾಗುತ್ತ...
ಮೈಸೂರು ರಂಗಾಯಣದಲ್ಲಿ ಕಲಾವಿದರ ನೇಮಕಾತಿ
Wednesday, July 26, 2017, 11:20 [IST]
ಕರ್ನಾಟಕ ಸರ್ಕಾರದ ಪ್ರತಿಷ್ಟಿತ ರಂಗಸಂಸ್ಥೆಯಾದ ರಂಗಾಯಣದ ರೆಪರ್ಟರಿಗೆ ಹೊಸ ಕಲಾವಿದರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. 18 ರಿಂದ 40 ವರ್ಷದೊಳಗಿನ ಒಬ್ಬ ಮಹಿಳಾ...
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆ.21 ರಂದು ಖಾಸಗಿ ಶಾಲಾ ಕಾಲೇಜು ಬಂದ್
Tuesday, July 25, 2017, 10:13 [IST]
ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಈಡೇರಿಕೆಗೆ ಒತ್ತಾಯಿಸಿ ಆ.21ರಿಂದ ರಾಜ್ಯದ ಎಲ್ಲ ಅನುದಾನಿತ, ಅನುದಾನ ರಹಿತ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲು ಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್...
ಶಾಲೆಗಳಲ್ಲಿ ಬಾಲಕರಿಗೆ ಹೋಂ ಸೈನ್ಸ್ ಶಿಕ್ಷಣ ಕಡ್ಡಾಯ
Monday, July 24, 2017, 16:48 [IST]
ಹೋಂ ಸೈನ್ಸ್ ಶಿಕ್ಷಣವು ಕೇವಲ ಹುಡುಗಿಯರಿಗೆ ಮಾತ್ರವಲ್ಲ ಹುಡುಗರು ಕೂಡ ಕಲಿಯಬೇಕಿದೆ. ಮಹಿಳೆಯರ ಬಗೆಗಿನ ಮನಸ್ಥಿತಿಯನ್ನು ಬದಲಿಸಲು ಹೋ ಸೈನ್ಸ್ ಅವಶ್ಯವಾಗಿದೆ ಎಂದು ಮಹಿಳಾ ಹಾಗೂ ...
ಬಾಹ್ಯಾಕಾಶ ವಿಜ್ಞಾನಿ ಯು ಆರ್ ರಾವ್ ಸಾಧನೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ
Monday, July 24, 2017, 15:16 [IST]
ಭಾರತದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಪ್ರೊ.ಯು ಆರ್ ರಾವ್ (ಉಡುಪಿ ರಾಮಚಂದ್ರ ರಾವ್) ಕೊನೆಯುಸಿರೆಳೆದಿದ್ದಾರೆ. ವಿಜ್ಞಾನ ಕ್ಷೇತ್ರಕ್ಕೆ ಮಹತ್ತರ ಕೊಡುಗೆಗಳನ್ನು ನೀಡಿರುವ ರಾವ್ ಅವ...
ಪಿಯುಸಿ: ಪ್ರತಿ ಭಾನುವಾರ ವಿದ್ಯಾರ್ಥಿಗಳಿಗೆ ವಿಶೇಷ ಇಂಗ್ಲಿಷ್ ತರಗತಿ
Monday, July 24, 2017, 10:43 [IST]
ಸರ್ಕಾರಿ ಪಿಯು ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ಭಾನುವಾರದಂದು ವಿಶೇಷ ಇಂಗ್ಲಿಷ್ ತರಗತಿಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ...
ಮಹೀಂದ್ರಾ ಆಲ್ ಇಂಡಿಯಾ ಟ್ಯಾಲೆಂಟ್ ಸ್ಕಾಲರ್ಶಿಪ್
Saturday, July 22, 2017, 11:14 [IST]
ಮಹೀಂದ್ರಾ ಆಲ್ ಇಂಡಿಯಾ ಟ್ಯಾಲೆಂಟ್ ಸ್ಕಾಲರ್ ಶಿಪ್ (ಮಹೀಂದ್ರಾರವರ ಅಖಿಲ ಭಾರತ ಪ್ರತಿಭಾ ವಿದ್ಯಾರ್ಥಿ ವೇತನಗಳು)ಗಾಗಿ ಕೆ.ಸಿ ಮಹೀಂದ್ರಾ ಎಜುಕೇಷನ್ ಟ್ರಸ್ಟ್ ಅರ್ಜಿಗಳನ್ನು ಆಹ್ವ...
ರಾಜ್ಯ ಸರ್ಕಾರದ ಎವಿಜಿಸಿ ನೀತಿಯಿಂದ 15000 ಉದ್ಯೋಗ
Saturday, July 22, 2017, 10:06 [IST]
ಡಿಜಿಟಲ್ ಮಾಧ್ಯಮ ಮತ್ತು ಅನಿಮೇಷನ್ ಕ್ಷೇತ್ರದಲ್ಲಿನ ಬೆಳವಣಿಗೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಅನಿಮೇಷನ್, ವಿಷುವಲ್ ಎಫೆಕ್ಟ್ಸ್, ಕಾಮಿಕ್ಸ್ ಅಂಡ್ ಗೇಮಿಂಗ್ (...
ದೇಶದ ಅತ್ಯುತ್ತಮ ಕೃಷಿ ವಿವಿಗಳ ಪಟ್ಟಿಯಲ್ಲಿ ಬೆಂಗಳೂರಿನ ಜಿಕೆವಿಕೆ
Friday, July 21, 2017, 14:16 [IST]
ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ಜಿಕೆವಿಕೆ ಈಗ ದಕ್ಷಿಣ ಭಾರತದ ಅಗ್ರಮಾನ್ಯ ವಿವಿ ಎಂದೆನಿಸಿದೆ. ದಕ್ಷಿಣ ಭಾರತ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪ್ರಥಮ ಸ್ಥಾನ ಮತ್ತು ರಾಷ್ಟ್ರಮಟ...
ಆಕೆಯ 'ಆ ದಿನಗಳನ್ನು' ಅರಿತ ಖಾಸಗಿ ಸಂಸ್ಥೆಗಳು: ಮಹಿಳಾ ಉದ್ಯೋಗಿಗಳಲ್ಲಿ ಸಂತಸ
Friday, July 21, 2017, 12:28 [IST]
ಭಾರತೀಯರ ಸಂಪ್ರದಾಯಗಳು ನಿಧಾನವಾಗಿ ಎಲ್ಲರಿಗೂ ಅರ್ಥವಾಗುತ್ತಿವೆ. ಇದಕ್ಕೆ ಸಾಕ್ಷಿ ಎಂದರೆ ಕೇರಳದ ಖಾಸಗಿ ಸಂಸ್ಥೆಯೊಂದು ಮಹಿಳೆಯರಿಗೆ ಋತುಸ್ರಾವದ ಮೊದಲ ದಿನ ರಜೆ ನೀಡಿರುವುದು. ಕ...
ಭಾರತದ ಪ್ರಥಮ ಪ್ರಜೆ ರಾಮನಾಥ್ ಕೋವಿಂದ್ ನಡೆದು ಬಂದ ಹಾದಿ
Thursday, July 20, 2017, 17:48 [IST]
ಭಾರತದ 14ನೇ ರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ಆಯ್ಕೆಯಾಗಿದ್ದಾರೆ. ರೈತ ಕುಟುಂಬದಿಂದ ಕೋವಿಂದ್ ತಮ್ಮದೇ ಆದ ವಿಶಿಷ್ಟ ವ್ಯಕ್ತಿತ್ವದಿಂದ ಇಂದು ದೇಶದ ಅತ...


Click it and Unblock the Notifications














