Karnataka School Reopening For Class 1 to 8 : 1 ರಿಂದ 8ನೇ ತರಗತಿ ವರೆಗಿನ ಶಾಲೆ ಆರಂಭ ನಾಳೆ ನಿರ್ಧಾರ
Sunday, August 29, 2021, 14:01 [IST]
ರಾಜ್ಯದಲ್ಲಿ ಶಾಲೆ ಯಾವಾಗ ಆರಂಭವಾಗತ್ತೆ ಎನ್ನುವ ಪ್ರಶ್ನೆಗಳಿಗೆ ಬ್ರೇಕ್ ಹಾಕಲು ಕೊರೋನಾ ಸಾಂಕ್ರಾಮಿಕದ ನಡುವೆಯೂ ಈಗಾಗಲೇ 9, 10 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಆರಂಭಗ...
CSG Karnataka Recruitment 2021 : 64 ಪ್ರಾಜೆಕ್ಟ್ ಲೀಡ್, ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Sunday, August 29, 2021, 11:37 [IST]
ಮಾಹಿತಿ ತಂತ್ರಜ್ಞಾನ (ಐಟಿ/ಐಸಿಟಿ) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ 6 ಪ್ರಾಜೆಕ್ಟ್ ಲೀಡ್, 8 ಸೀನಿಯರ್ ಸಾಫ್ಟ್ವೇರ್ ಇಂಜಿನಿಯರ್, 43 ಸಾಫ್ಟ್&zwnj...
DHFW Udupi Recruitment 2021 : 20 ವಿವಿಧ ಹುದ್ದೆಗಳ ನೇಮಕಾತಿಗಾಗಿ ಆ.30ಕ್ಕೆ ಸೇರ ಸಂದರ್ಶನ
Sunday, August 29, 2021, 10:59 [IST]
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ, 2021-22ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 20 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗ...
Karnataka CET 2021 : ಸಿಇಟಿ ಫಲಿತಾಂಶ 20 ದಿನದೊಳಗೆ ಪ್ರಕಟ : ಸಚಿವ ಅಶ್ವತ್ಥ ನಾರಾಯಣ
Saturday, August 28, 2021, 23:05 [IST]
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2021 ಇಂದು ಸುಗಮವಾಗಿ ನಡೆದಿದೆ. ಇನ್ನು 20 ದಿನದೊಳಗಾಗಿ ಫಲಿತಾಂಶ ಪ್ರಕಟಿಸಲಾಗುವ...
JEE Advanced 2021 : ಸೆ.11 ರಿಂದ ಅರ್ಜಿ ಸಲ್ಲಿಕೆ ಆರಂಭ
Saturday, August 28, 2021, 18:03 [IST]
ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಶನ್ ಅಡ್ವಾನ್ಸ್ಡ್ (ಜೆಇಇ ಅಡ್ವಾನ್ಸ್ಡ್ 2021) 2021 ಪರೀಕ್ಷೆಗೆ ಸೆಪ್ಟೆಂಬರ್ 11 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಸಕ್ತ ಅಭ್ಯರ್ಥಿ...
7th Pay Commission : ರೈಲ್ವೆ ಉದ್ಯೋಗಿಗಳಿಗೆ ಹಬ್ಬಕ್ಕೆ ಬೋನಸ್ ಜೊತೆಗೆ ಡಿಎ ಹೆಚ್ಚಳ
Saturday, August 28, 2021, 14:34 [IST]
ಹಬ್ಬದ ಸೀಸನ್ ಸಮೀಪಿಸುತ್ತಿರುವಾಗಲೇ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಒಂದು ಒಳ್ಳೆಯ ಸುದ್ದಿ ಇದೆ. ಉದ್ಯೋಗಿಗಳಿಗೆ ಈಗಾಗಲೇ ಡಿಯರ್ನೆಸ್ ಭತ್ಯೆಯ (ಡಿಎ) ...
Udupi Anganawadi Recruitment 2021 : 27 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Saturday, August 28, 2021, 09:30 [IST]
ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 6 ಅಂಗನವಾಡಿ ಕಾರ್ಯ...
UGC Scholarship : 3000 ಸಿಂಗಲ್ ಚೈಲ್ಡ್ ವಿದ್ಯಾರ್ಥಿನಿಯರಿಗೆ 36,200/-ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Friday, August 27, 2021, 23:58 [IST]
ವಿಶ್ವವಿದ್ಯಾನಿಲಯ ಅನುದಾನ ಆಯೋಗವು (ಯುಜಿಸಿ) ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಘೋಷಿಸಿದೆ ಮತ್ತು ಈ ವಿದ್ಯಾರ್ಥಿವೇತನಕ್ಕೆ ಆನ್ಲೈನ...
Sports Authority Of India Recruitment 2021 : 220 ಸಹಾಯಕ ಕೋಚ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Friday, August 27, 2021, 12:49 [IST]
ಭಾರತೀಯ ಕ್ರೀಡಾ ಪ್ರಾಧಿಕಾರವು (SAI) 220 ಸಹಾಯಕ ತರಬೇತುದಾರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಭಾರತದೆಲ್ಲೆಡೆ ಎಸ್ಎಐ ವಿಭಾಗಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆ...
KCET 2021 : ಮೂರು ದಿನಗಳ ಕಾಲ ನಡೆಯಲಿರುವ ಪರೀಕ್ಷೆಗೆ ಸಕಲ ಸಿದ್ದತೆ : ಉನ್ನತ ಶಿಕ್ಷಣ ಸಚಿವ
Friday, August 27, 2021, 11:09 [IST]
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ಆಗಸ್ಟ್ 28 ರಿಂದ 30ರ ವರೆಗೆ ನಡೆಸಲಾಗುತ್ತಿದೆ. ಈ ಭಾರಿ 530 ಪರೀಕ್ಷಾ ಕೇಂದ್...
Krishna Janmashtami Speech And Essay : ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಭಾಷಣ ಮಾಡಲು ಸಲಹೆಗಳು
Friday, August 27, 2021, 09:30 [IST]
ಮುರಳಿಲೋಲ, ಮುಕುಂದ, ಗೋಪಾಲ, ಗೋವಿಂದ ಹೀಗೆ ಇನ್ನೂ ಅನೇಕ ಹೆಸರುಗಳಿಂದ ಕರೆಯಲಾಗುವ ಶ್ರೀ ಕೃಷ್ಣನ ಮಹಿಮೆ ಇಡೀ ಜಗತ್ತಿಗೇ ಸಾರುವಂತದ್ದು. ಆತನ ಜನ್ಮದಿನವಾದ ಇಂದು ಎಲ್ಲೆಡೆ ಸಂಭ್ರದ ಆ...
Launch Of Scholarship Programme : ಕಾರ್ಯಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಆಹ್ವಾನಿಸಿದ ಬೊಮ್ಮಾಯಿ
Thursday, August 26, 2021, 20:48 [IST]
ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಚರ್ಚಿಸಿದ್ದಾರೆ ಜೊತೆಗ...
Karnataka HC Civil Judge 2021 : ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ಮತ್ತು ಪ್ರಮುಖ ಪರೀಕ್ಷೆ ದಿನಾಂಕ ಘೋಷಣೆ
Thursday, August 26, 2021, 19:08 [IST]
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ಜಡ್ಜ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆ ಫಲಿತಾಂವನ್ನು ಮತ್ತು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಘೋಷಿಸಲಾಗಿದೆ. ಉಚ್ಚ ನ್ಯಾಯಾಲ...
BEL Recruitment 2021 : 14 ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, August 26, 2021, 16:10 [IST]
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 10 ಟ್ರೈನಿ ಇಂಜಿನಿಯರ್ ಮತ್ತು 4 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವ...


Click it and Unblock the Notifications













