KARTET 2020: ಪರೀಕ್ಷೆ ಮುಂದೂಡಿಕೆ
Wednesday, July 8, 2020, 12:05 [IST]
ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2020ರ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ ಕೊರೋನಾ ಸೋಂಕ...
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇಮಕಾತಿ
Wednesday, July 8, 2020, 00:31 [IST]
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಖಾಲಿ ಇರುವ 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್...
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, July 7, 2020, 08:43 [IST]
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, ಅಗ್ನಿಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ...
KSP Recruitment 2020: ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Monday, July 6, 2020, 23:18 [IST]
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2007 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲ...
Karnataka DCET 2020: ಅರ್ಜಿ ಸಲ್ಲಿಕೆ ಮತ್ತು ಮಾಹಿತಿ ಬದಲಾವಣೆಗೆ ಅವಧಿ ವಿಸ್ತರಣೆ
Monday, July 6, 2020, 21:59 [IST]
ಡಿಪ್ಲೋಮ ಅಭ್ಯರ್ಥಿಗಳಿಗೆ 2020ನೇ ಸಾಲಿನ ಎರಡನೇ ವರ್ಷದ/ ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಾತಿ ಡಿಸಿಇಟಿ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕ...
Karnataka PGCET 2020: ಅರ್ಜಿ ಸಲ್ಲಿಕೆ ಮತ್ತು ಮಾಹಿತಿ ಬದಲಾವಣೆಗೆ ಅವಧಿ ವಿಸ್ತರಣೆ
Monday, July 6, 2020, 21:35 [IST]
ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2020ನೇ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಾತಿಗೆ ನಡೆಸುವ ಪಿಜಿಸಿಇಟಿ ಪರೀಕ್ಷೆಗೆ ಆನ್ಲೈನ್ ಅರ್ಜಿ ಸಲ್ಲಿಕೆ...
CA Exam 2020: ಮೇ ತಿಂಗಳ ಸಿಎ ಪರೀಕ್ಷೆ ರದ್ದು
Monday, July 6, 2020, 14:44 [IST]
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟಂಟ್ಸ್ ಆಫ್ ಇಂಡಿಯಾ (ಐಸಿಎಐ) 2020ರ ಮೇ ತಿಂಗಳ ಸಿಎ ಪರೀಕ್ಷೆಯನ್ನು ರದ್ದುಗೊಳಿಸಿದೆ. ಈ ಪರೀಕ್ಷೆಯನ್ನು 2020ರ ನವೆಂಬರ್ ಪರೀಕ್ಷೆ ಜೊ...
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ 115 ಹುದ್ದೆಗಳಿಗೆ ಅರ್ಜಿ ಆಹ್ವಾನ.. ಆ.14ರೊಳಗೆ ಅರ್ಜಿ ಹಾಕಿ
Monday, July 6, 2020, 10:34 [IST]
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಡಿ ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ 32 ಪಶುವೈದ್ಯಕೀಯ ಪರೀಕ್ಷಕರ ಹಾಗೂ 83 ಪಶುವೈದ್ಯಕೀಯ ಸಹಾಯಕ ಸೇರಿದಂತೆ ಒಟ್ಟು 115 ಹುದ್ದ...
ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆ ಮುಂದೂಡಿಕೆ
Saturday, July 4, 2020, 20:42 [IST]
ದೇಶದಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿದೆ ಈ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶ ಪರೀಕ್...
ಕೆಎಂಎಫ್ ಶಿಮುಲ್ ನೇಮಕಾತಿ 2020: ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
Saturday, July 4, 2020, 14:14 [IST]
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ, ಶಿವಮೊಗ್ಗ ಇದರಲ್ಲಿ ಖಾಲಿ ಇರುವ ಒಂದು ಬ್ಯಾಕ್ ಲಾಗ್ ಹುದ್ದೆಯನ್ನು ಭರ್ತಿ ಮಾಡಲ...
ಜುಲೈ ಅಂತ್ಯಕ್ಕೆ ಪಿಯುಸಿ ಮತ್ತು ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ
Saturday, July 4, 2020, 12:00 [IST]
ರಾಜ್ಯಾದ್ಯಂತ ಕೊರೋನಾ ಸಮಸ್ಯೆ ನಡುವೆಯೂ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಜುಲೈ ತಿಂಗಳ ಅಂತ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮತ...
ಜುಲೈ 15 ರಿಂದ ಎಲ್ಲ ವಿಶ್ವವಿದ್ಯಾಲಯಗಳು ಸರ್ಕಾರದ ಜೊತೆ ಇ-ಕಚೇರಿ ಮೂಲಕವೇ ವ್ಯವಹರಿಸಬೇಕು: ಡಿಸಿಎಂ
Friday, July 3, 2020, 23:56 [IST]
ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ಸಲುವಾಗಿ ಸಂಪೂರ್ಣ ಡಿಜಿಟಲೀಕರಣದತ್ತ ಮಹತ್ವದ ಹೆಜ್ಜೆ ಇಟ್ಟಿದ್ದು, ಜುಲೈ 15 ರಿಂದ ಎಲ್ಲ ವಿಶ್ವವಿದ್ಯಾಲಯಗಳು ಸರ್ಕಾರದ ಜೊತೆ ಇ-ಕಚೇರಿ (ಆನ್...
2017-18ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ /ಸಹಾಯಕ ನಿಯಂತ್ರಕರು ಹುದ್ದೆಗಳಿಗೆ ಪತ್ರಿಕಾ ಪ್ರಕಟಣೆ
Friday, July 3, 2020, 21:03 [IST]
ಕರ್ನಾಟಕ ಲೋಕಸೇವಾ ಆಯೋಗವು ಜೂನ್ 11,2020ರ ಪತ್ರಿಕಾ ಪ್ರಕಟಣೆಯಲ್ಲಿ ಮರುನಿಗದಿಪಡಿಸಲಾದ ಪರೀಕ್ಷೆಗಳನ್ನು ಜೂನ್ 28,2020ರಲ್ಲಿ ದಿನಾಂಕ ಜುಲೈ 5,2020 ರಿಂದ ಆಗಸ್ಟ್ 2,2020ರ ವರೆಗಿನ ಎಲ್ಲಾ ಭಾನುವ...
KPSC 2020: ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ
Friday, July 3, 2020, 16:29 [IST]
ಕರ್ನಾಟಕ ಲೋಕಸೇವಾ ಆಯೋಗವು ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಜುಲೈ 7,2020ರಂದು ನಡೆಸಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿದೆ. ಆಯೋಗವು ನಡೆಸಲಿರುವ ಕರ್ನಾಟಕ ಅರಣ್...


Click it and Unblock the Notifications













