ಎಸ್ಎಸ್ಎಲ್ಸಿ ಪರೀಕ್ಷೆ 2020: ಪರೀಕ್ಷೆ ರದ್ದು, ವಿದ್ಯಾರ್ಥಿಗಳು ಮುಂದಿನ ತರಗತಿಗೆ ಎಂಟ್ರಿ !
Tuesday, June 9, 2020, 16:57 [IST]
ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ದೇಶದೆಲ್ಲೆಡೆ ವ್ಯಾಪಕವಾಗಿ ಕೊರೋನಾ ಹರಡುತ್ತಿರುವ ಹಿನ್ನೆಲೆ...
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಶುಲ್ಕ ಪಾವತಿಗೆ ಅವಧಿ ವಿಸ್ತರಣೆ
Tuesday, June 9, 2020, 16:10 [IST]
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2019) ಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೆ ಜೂನ್ 11ರೊಳಗೆ ಅರ್ಜಿ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಈ ಮುಂಚೆ ಅರ್ಜಿ ಸಲ...
KSET 2020: ಪರೀಕ್ಷಾ ದಿನಾಂಕ ಮತ್ತೊಮ್ಮೆ ಮುಂದೂಡಿಕೆ
Monday, June 8, 2020, 22:15 [IST]
ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷಾ ದಿನಾಂಕವನ್ನು (KSET-2020) ಮತ್ತೊಮ್ಮೆ ಮುಂದೂಡಿದೆ. ಮೈಸೂರು ವಿಶ್ವವಿದ್ಯಾಲಯವು ಜೂನ್ 21 (ಭಾನುವಾ...
ಹಾಸನ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.6ರೊಳಗೆ ಅರ್ಜಿ ಹಾಕಿ
Monday, June 8, 2020, 14:42 [IST]
ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 132 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲ...
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ
Saturday, June 6, 2020, 16:20 [IST]
ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಸೋಂಕಿನಿಂದಾಗಿ ಲಾಕ್ಡೌನ್ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಮತ್ತು ಎಸ್ಎಸ್ಎಲ್ಸಿ ಪರ...
ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್
Friday, June 5, 2020, 21:57 [IST]
ಪದವಿ ವಿದ್ಯಾರ್ಥಿಗಳು ಈ ಬಾರಿಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಇಚ್ಚಿಸದಿದ್ದಲ್ಲಿ ಮುಂದಿನ ವರ್ಷಕ್ಕೆ ಕ್ಯಾರಿ ಓವರ್ ಮಾಡಿಕೊಳ್ಳಲು ಅವಕಾಶ ನೀಡುತ್ತೇವೆ. ಇದನ್ನು ಅಟೆಂಪ್ಟ್ ಎಂದ...
Seond PUC English Exam: ವಿದ್ಯಾರ್ಥಿಗಳಿಗೆ ಆನ್ಲೈನ್ ಪುನರ್ಮನನ ತರಗತಿ
Friday, June 5, 2020, 14:46 [IST]
ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಜೂನ್ 18,2020ರಂದು ನಡೆಯಲಿದೆ. ಸುಮಾರು 3 ತಿಂಗಳ ನಂತರ ಬಾಕಿ ಉಳಿದ ಇಂಗ್ಲೀಷ್ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಓದಿದ್ದ...
ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಒದಗಿಸಲು ಸರಕಾರ ಚಿಂತನೆ
Wednesday, June 3, 2020, 21:50 [IST]
ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್ಟಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್ ಸೇವೆ ಒದಗಿಸುವ ಸಂಬಂಧ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ಉಪ ಮುಖ್...
ಜುಲೈ 1ರಿಂದ ಹಂತ ಹಂತವಾಗಿ ಶಾಲೆ ಆರಂಭಕ್ಕೆ ಸಿದ್ಧತೆ
Wednesday, June 3, 2020, 15:27 [IST]
ಕೊರೊನಾ ಮಹಾಮಾರಿ ದೇಶದೆಲ್ಲೆಡೆ ವ್ಯಾಪಕವಾಗಿ ಹಬ್ಬುತ್ತಿರುವ ನಡುವೆಯೇ ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜೂ...
KARTET 2020: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Tuesday, June 2, 2020, 22:45 [IST]
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) 2020ಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ. ಜುಲೈ 12ರಂದು ಟಿಇಟಿ ಪರೀಕ್ಷೆ ನಡೆಯಲಿದ್ದು, ಅರ್ಜಿ ಸಲ್ಲಿಸದಿರುವ ಅಭ್ಯರ್...
ಫ್ಯಾಕ್ಟ್ ಚೆಕ್: ಆಪ್ ಖರೀದಿಸಿ ಆನ್ಲೈನ್ ಪರೀಕ್ಷೆ ನಡೆಸಲು ಸಿಬಿಎಸ್ಇ ಶಿಫಾರಸ್ಸು ?
Tuesday, June 2, 2020, 21:53 [IST]
ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಆದರೆ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿರುವ...
ಕೆಲಸಕ್ಕೆ ಹಾಜರಾಗದ ಹಾಪ್ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಹೇಳಿಕೆ
Tuesday, June 2, 2020, 20:18 [IST]
ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಸೋಂಕು ಹಬ್ಬಿದ ಹಿನ್ನೆಲೆಯಲ್ಲಿ 3 ತಿಂಗಳ ಕಾಲ ಲಾಕ್ಡೌನ್ ವಿಧಿಸಲಾಗಿತ್ತು. ಈ ಸಂದರ್ಭದಲ್ಲಿ ಕೆಲಸಕ್ಕೆ ಹಾಜರಾಗದ 150 ಹಾಪ್ಕಾಮ್ಸ್ ನೌಕರರ ವಿ...
ದ್ವಿತೀಯ ಪಿಯುಸಿ ಪರೀಕ್ಷೆ: ವಲಸೆ ಕಾರ್ಮಿಕ ಮಕ್ಕಳಿಗೆ ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ
Monday, June 1, 2020, 23:18 [IST]
ಕೊರೋನಾ ಸೋಂಕಿನ ಭೀತಿಯಿಂದಾಗಿ ಲಾಕ್ಡೌನ್ ವಿಧಿಸಿದ್ದ ಕಾರಣ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇತ್ತೀಚೆಗೆ ಪರಿಷ...
ಶಾಲೆ ಕಾಲೇಜುಗಳನ್ನ ಜುಲೈವರೆಗೆ ತೆರೆಯುವಂತಿಲ್ಲ
Monday, June 1, 2020, 13:52 [IST]
ರಾಜ್ಯದಲ್ಲಿ ಜುಲೈವರೆಗೆ ಶಾಲಾ ಮತ್ತು ಕಾಲೇಜುಗಳನ್ನು ತೆರೆಯದಿರಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ...


Click it and Unblock the Notifications













