ಕರ್ನಾಟಕ ಅರಣ್ಯ ಇಲಾಖೆ: 54 ಹುದ್ದೆಗಳ ನೇಮಕಾತಿ
Friday, January 19, 2018, 16:31 [IST]
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ವಿವಿಧ 54 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಉತ್ತಮ ಭವಿಷ್ಯ ರೂಪಿಸುವ ಟಾಪ್ 6 ಉದ್ಯೋಗಗಳು 10 ಉಪ ವಲಯ ಅರ...
ಉತ್ತಮ ಭವಿಷ್ಯ ರೂಪಿಸುವ ಟಾಪ್ 6 ಉದ್ಯೋಗಗಳು
Friday, January 19, 2018, 13:14 [IST]
ಉತ್ತಮ ಉದ್ಯೋಗ ಪಡೆದು, ಸುಂದರ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಕನಸು ಕಾಣುತ್ತಿದ್ದೀರಾ..? ಯಾವ ಕೋರ್ಸ್ ಮಾಡಿದರೆ ಉತ್ತಮ ಅವಕಾಶಗಳು ಸಿಗುತ್ತವೆ ಎನ್ನೋ ಪ್ರಶ್ನೆ ನಿಮ್ಮನ್ನು ಕಾಡ...
ಸಿಐಎಸ್ಎಫ್: ಒಟ್ಟು 118 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Thursday, January 18, 2018, 16:54 [IST]
ಕೇಂದ್ರಿಯ ಔದ್ಯೋಗಿಕ ಭದ್ರತಾ ಪಡೆ (ಸಿಐಎಸ್ಎಫ್) ನಲ್ಲಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಪಿಎಸ್ಸಿ: ನಿಗದಿತ ದ...
ದ್ವೀತಿಯ ಪಿಯುಸಿ ಪರೀಕ್ಷೆ: ಈ ವರ್ಷವೂ 'ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್'
Thursday, January 18, 2018, 11:12 [IST]
ಕಳೆದ ವರ್ಷದಂತೆ ಈ ವರ್ಷವೂ ಕೂಡ 'ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್' ಮೂಲಕ ದ್ವೀತಿಯ ಪಿಯುಸಿ ಪರೀಕ್ಷೆಗಳನ್ನು ಬಹಳಷ್ಟು ವ್ಯವಸ್ಥಿತವಾಗಿ ನಡೆಸಲು ಪದವಿ ಪೂರ್ವ ಶಿಕ್ಷ...
ಅಜೀಂ ಪ್ರೇಮ್ಜಿ ಫೌಂಡೇಶನ್: ಶಿಕ್ಷಕ ಹುದ್ದೆಗಳ ನೇಮಕಾತಿ
Wednesday, January 17, 2018, 15:15 [IST]
ದೇಶದ ವಿವಿಧ ಭಾಗಗಳಲ್ಲಿ ಶಾಲೆಗಳನ್ನು ಹೊಂದಿರುವ ಅಜೀಂ ಪ್ರೇಮ್ಜಿ ಫೌಂಡೇಶನ್ ನುರಿತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಯುಪಿಎ...
ಎಲ್ಲ ಸರ್ಕಾರಿ ಶಾಲೆಗಳಲ್ಲಿ 'ಆಪರೇಷನ್ ಡಿಜಿಟಲ್ ಬೋರ್ಡ್'
Wednesday, January 17, 2018, 12:11 [IST]
ದೇಶದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ನೀಡಲು ಸ್ಮಾರ್ಟ್ ಬೋರ್ಡ್ಗಳನ್ನು ಅಳವಡಿಸಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನಿರ್ಧರಿಸಿದೆ...
ಆನ್ಲೈನ್ ಮೂಲಕ ತಾಂತ್ರಿಕೇತರ ಪದವಿ ಕೋರ್ಸ್ಗಳ ಶಿಕ್ಷಣಕ್ಕೆ ಅನುಮತಿ
Wednesday, January 17, 2018, 11:12 [IST]
ಆನ್ಲೈನ್ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ನೂತನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ತಾಂತ್ರಿಕೇತರ ಕೋರ್ಸ್ಗಳನ್ನು ಸಂಪೂರ್ಣವಾಗಿ ಆನ್&zwn...
ಯುಪಿಎಸ್ಸಿ:ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ನೇಮಕಾತಿ
Tuesday, January 16, 2018, 15:37 [IST]
ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ 2018 ರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ನೌಕಾಪಡೆ: ವಿವಿಧ ಹುದ...
ಶಿಕ್ಷಣ ಕಿರಣ: ಶಾಲೆ ತೊರೆದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವ ಪ್ರಯತ್ನದಲ್ಲಿ ಸರ್ಕಾರ ಯಶಸ್ವಿ
Tuesday, January 16, 2018, 14:25 [IST]
ಶಾಲೆ ತೊರೆದು ಶಿಕ್ಷಣ ವಂಚಿತರಾಗಿದ್ದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸ...
ಶಿಕ್ಷಣ ಗುಣಮಟ್ಟಕ್ಕಾಗಿ ಹೊಸ ಮೌಲ್ಯಮಾಪನ ವಿಧಾನ
Tuesday, January 16, 2018, 11:10 [IST]
ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳ ಪ್ರಾಧ್ಯಾಪಕರ ನೇಮಕ ಹಾಗೂ ಬಡ್ತಿಗಾಗಿ ಹೊಸ ಮೌಲ್ಯಮಾಪನ ವಿಧಾನ ಜಾರಿಗೆ ತರಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಯೋಜಿಸಿದೆ....
Home Is The First School: ಮನೆಯೇ ಮೊದಲ ಪಾಠ ಶಾಲೆ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ!
Saturday, January 13, 2018, 11:42 [IST]
ಮನೆಯೇ ಮೊದಲ ಪಾಠ ಶಾಲೆ,ತಾಯಿಯೇ ಮೊದಲ ಗುರು.. ಹೌದು, ಮಕ್ಕಳಿಗೆ ಇಂದಿಗೂ ಮೊದಲ ಶಾಲೆ ಮನೆಯಾಗಿರುತ್ತದೆ, ಹಿಂದೆಲ್ಲ ಮಕ್ಕಳನ್ನು ಐದರಿಂದ ಆರು ವರ್ಷದವರೆಗೂ ಮನೆಯಲ್ಲಿ ಪೋಷಿಸಿ ನಂತರ ಶ...
ಯುಕೆ ಮತ್ತು ಐರ್ಲೆಂಡ್ ನಲ್ಲಿ ಆಕ್ಯುಪೇಷನಲ್ ಇಂಗ್ಲೀಷ್ ಟೆಸ್ಟ್ (ಒಇಟಿ) ನೋಂದಾವಣಿಗೆ ಅನುಮೋದನೆ
Friday, January 12, 2018, 17:32 [IST]
ವಿದೇಶದಲ್ಲಿ ಕೆಲಸ ಮಾಡಲು ಬಯಸುವ ನರ್ಸ್ ಮತ್ತು ಮಿಡ್ ವೈಫ ಗಳಿಗೆ ಆಕ್ಯುಪೇಷನಲ್ ಇಂಗ್ಲೀಷ್ ಟೆಸ್ಟ್ (ಒಇಟಿ) ತೆಗೆದುಕೊಳ್ಳಲು ಕೇಂಬ್ರಿಡ್ಜ್ ಅಸೆಸ್ಮೆಂಟ್ ಇಂಗ್ಲೀಷ್ ನೋಂದಾವ...
ಸ್ವಾಮಿ ವಿವೇಕಾನಂದರಿಂದ ಜೀವನವನ್ನೇ ಬದಲಿಸಿಕೊಂಡ ಮಹನೀಯರು
Friday, January 12, 2018, 15:07 [IST]
ಸ್ವಾಮಿ ವಿವೇಕಾನಂದ ಹೆಸರೇ ಒಂದು ಪ್ರೇರಣೆ. ಸ್ವಾಮಿ ವಿವೇಕಾನಂದ ತಮ್ಮ ಭಾಷಣದ ಮೂಲಕ ಹೇಗೆ ಜಗತ್ತಿನ ಗಮನ ಸೆಳೆದರೋ ಅದೇ ರೀತಿ ಬರವಣಿಗೆ ಮೂಲಕವೂ ಕ್ರಾಂತಿ ಮಾಡಿದವರು. ಶಿಕ್ಷಣ ಮತ್ತ...
ಶಿಕ್ಷಣ ಮತ್ತು ವ್ಯವಸ್ಥೆ ಬಗ್ಗೆ ಸ್ವಾಮಿ ವಿವೇಕಾನಂದರ ಮಾತು
Friday, January 12, 2018, 12:30 [IST]
ಭವ್ಯ ಭಾರತದ ಕನಸನ್ನು ಕಂಡಿದ್ದ ಸ್ವಾಮಿ ವಿವೇಕಾನಂದರು ಶಿಕ್ಷಣ ಮಾತು ಯುವಕರ ಬಗ್ಗೆ ತಮ್ಮದೇ ಆದ ವಿಶಿಷ್ಟ ನಿಲುವನ್ನು ಹೊಂದಿದ್ದರು. ಸದಾ ಸಕಾರಾತ್ಮಕ ಚಿಂತನೆಗಳಿಂದ ಯುವಕರನ್ನು ...


Click it and Unblock the Notifications













