ವಿಜ್ಞಾನ ವಸ್ತು ಪ್ರದರ್ಶನ: ರಾಷ್ಟ್ರಮಟ್ಟಕ್ಕೆ ರಾಜ್ಯದ ವಿದ್ಯಾರ್ಥಿನಿಯರು
Tuesday, December 12, 2017, 15:11 [IST]
ಸರಳ ಪ್ರಯೋಗಗಳಿಂದ ಆಹಾರ ಕಲಬೆರಕೆ ಕಂಡು ಹಿಡಿಯುವುದನ್ನು ನಿರೂಪಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಈಗ ಎಲ್ಲರ ಗಮನ ಸೆಳೆಯು...
ಸಿಬಿಎಸ್ಇ: ಜನವರಿಯಲ್ಲಿ 10 ಮತ್ತು 12 ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಗಳು
Monday, December 11, 2017, 14:12 [IST]
2018 ರ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್ಇ) 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳು ಜನವರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಿಬಿಎಸ್ಇ ಮಾನ್ಯತ...
ಎಐಸಿಟಿಇ: ತಾಂತ್ರಿಕ ಶಿಕ್ಷಣ ಕೋರ್ಸ್ ಶುಲ್ಕ ಮಿತಿಗೆ ಸಮಿತಿ ರಚನೆ
Monday, December 11, 2017, 12:21 [IST]
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ತಾಂತ್ರಿಕ ಶಿಕ್ಷಣ ಕೋರ್ಸ್ಗಳಿಗೆ ಕನಿಷ್ಠ ಮತ್ತು ಗರಿಷ್ಠ ಶುಲ್ಕ ನಿಗದಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಕನ್ನಡದಲ್...
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಬೊರೇಟರಿ ಟೂಲ್ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ
Monday, December 11, 2017, 11:18 [IST]
ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಬೊರೇಟರಿ ಟೂಲ್ ಕಿಟ್ ನೀಡಲು ರಾಜ್ಯ ಸರ...
ಪಠ್ಯಪುಸ್ತಕ ಮರುಬಳಕೆ: ಎಲ್ಲಾ ಶಾಲೆಗಳಲ್ಲೂ ‘ಪುಸ್ತಕ ಬ್ಯಾಂಕ್' ಪ್ರಾರಂಭಿಸಲು ಸೂಚನೆ
Saturday, December 9, 2017, 12:30 [IST]
ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಚಿತವಾಗಿ ನೀಡುವ ಪಠ್ಯಪುಸ್ತಕಗಳನ್ನು ಮರುಬಳಕೆ ಮಾಡುವಂತೆ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಗೆ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲ...
ಎಸ್ ಎಸ್ ಎಲ್ ಸಿ ಪರೀಕ್ಷೆ: ಶಿಕ್ಷಕರಿಗೆ ತಲೆ ನೋವಾಗಿರುವ ಮಕ್ಕಳ ನೋಂದಣಿ ಕಾರ್ಯ
Saturday, December 9, 2017, 10:13 [IST]
2018 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಮಾಹಿತಿಯನ್ನು ಸ್ಟೂಡೆಂಟ್ ಅಚೀವ್ಮೆಂಟ್ ಟ್ರ್ಯಾಕಿಂಗ್ ಸಿಸ್ಟಂ (ಎಸ್ಎಟಿಎಸ್) ಮೂಲಕ ಆನ್ಲೈನ್ ನಲ್ಲಿ ಅಪ್ಲೋಡ...
ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಬೆಂಬಲ
Thursday, December 7, 2017, 15:50 [IST]
ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಬೇಕೋ, ಬೇಡವೋ ಎಂಬ ಗೊಂದಲ್ಲಕ್ಕೆ ಶೀಘ್ರದಲ್ಲೆ ತೆರೆ ಬೀಳಲಿದೆ. ಸರ್ಕಾರಿ ಶಾಲೆ ಉಳಿಸಲು ಎಲ್ ಕೆ ಜಿ ಶುರುಮಾಡಿದರು! ಕೇಂದ್ರ...
ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆ: ಹೊಸ ನೋಟಿನಲ್ಲಿ ಗಾಂಧೀಜಿ ಯಾವ ಕಡೆ ಮುಖ ಮಾಡಿದ್ದಾರೆ?
Thursday, December 7, 2017, 11:20 [IST]
ಸ್ಪರ್ಧಾತ್ಮಕ ಪರೀಕ್ಷೆಯೊಂದರಲ್ಲಿ ಈ ಪ್ರಶ್ನೆ ಕೇಳಲಾಗಿದ್ದು, ಬಹುತೇಕ ವಿದ್ಯಾರ್ಥಿಗಳು ತಪ್ಪು ಬರೆದಿದ್ದಾರೆ. ಸಾಮಾನ್ಯ ಜ್ಞಾನದ ವಿಷಯದಲ್ಲಿ ಈ ಪ್ರಶ್ನೆ ಕೇಳಲಾಗಿದ್ದು, ವಿದ್ಯ...
ಬೆಂಗಳೂರು ಆಧಾರ್ ಕಛೇರಿಯಲ್ಲಿ ಉದ್ಯೋಗಾವಕಾಶ
Thursday, December 7, 2017, 10:09 [IST]
ಬೆಂಗಳೂರಿನ ಆಧಾರ್ ಪ್ರಾದೇಶಿಕ ಕಛೇರಿಯಲ್ಲಿ ಅವಶ್ಯವಿರುವ ಅಸಿಸ್ಟೆಂಟ್ ಅಕೌಂಟ್ಸ್ ಅಧಿಕಾರಿ (ಎಎಒ) ಮತ್ತು ಅಕೌಂಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ...
ಪ್ರತಿ ಹೋಬಳಿಯಲ್ಲೂ ಕನ್ನಡ ಪಬ್ಲಿಕ್ ಶಾಲೆ ತೆರೆಯಲು ರಾಜ್ಯ ಸರ್ಕಾರ ನಿರ್ಧಾರ
Wednesday, December 6, 2017, 12:32 [IST]
ಖಾಸಗಿ ಶಾಲೆಗಳು ಮತ್ತು ಇಂಗ್ಲಿಷ್ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ಕನ್ನಡ ಸರ್ಕಾರಿ ಶಾಲೆಗಳಿಗೆ ಜೀವ ತುಂಬಲು ರಾಜ್ಯ ಸರ್ಕಾರ ಮುಂದಾಗಿದೆ. ದೇಶದಾದ್ಯಂತ 25000 ವಿದ್ಯಾರ್ಥಿಗಳಿ...
ದೇಶದಾದ್ಯಂತ 25000 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಇಸ್ಕಾನ್ ಯೋಜನೆ
Wednesday, December 6, 2017, 10:08 [IST]
ಉಚಿತ ಊಟ ನೀಡುತ್ತಾ ಮಕ್ಕಳ ಹಸಿವು ನೀಗಿಸುತ್ತಿದ್ದ ಅಕ್ಷಯ ಪಾತ್ರ ಯೋಜನೆಯಿಂದ ಇನ್ನು ಮುಂದೆ ಉಚಿತ ಶಿಕ್ಷಣ ಸಿಗಲಿದೆ. ಇಸ್ಕಾನ್ 'ಅಕ್ಷಯ ಪಾತ್ರ' ಪ್ರತಿಷ್ಠಾನವು ಪ್ರತಿ ರಾಜ್ಯದಲ...
'ಗೀತಾಸೂಪರ್ಸೈಟ್' ಮೂಲಕ ಭಾರತೀಯ ಗ್ರಂಥಗಳ ಡಿಜಿಟಲೀಕರಣ
Tuesday, December 5, 2017, 16:52 [IST]
ಭಾರತದ ಮಹಾಕಾವ್ಯಗಳಾದ ರಾಮಾಯಣ, ಮಹಾಭಾರತ ಸೇರಿದಂತೆ ಪುರಾಣ ಕಥೆಗಳನ್ನು ಡಿಜಿಟಲೀಕರಣಗೊಳಿಸಲು ಐಐಟಿ ಕಾನ್ಪುರ ಮುಂದಾಗಿದೆ. ಗೀತಾಸೂಪರ್ಸೈಟ್ ಎನ್ನುವ ವೆಬ್ಸೈಟ್ ಅಭಿವ...
ಭಾರತೀಯ ನೌಕಾ ಸೇನೆ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Monday, December 4, 2017, 14:20 [IST]
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಸೆಂಬರ್ 4: ಭಾರತೀ...
Indian Navy Day 2022 : ಭಾರತೀಯ 'ನೌಕಾ ದಿನ'ದ ರೋಚಕ ಇತಿಹಾಸ
Monday, December 4, 2017, 11:41 [IST]
ಡಿಸೆಂಬರ್ 4 ಭಾರತದ ಇತಿಹಾಸದ ಪುಟದಲ್ಲಿ ಭಾರತೀಯ ನೌಕಾ ಸೇನೆಯು ಎಂದಿಗೂ ಅಳಿಸಲಾಗದ ದಿನ. ಭಾರತವು ತನ್ನ ನೌಕಾ ಸೇನೆಯಿಂದ ಶತ್ರು ರಾಷ್ಟ್ರ ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ್ದ ...


Click it and Unblock the Notifications













