Kannada Rajyotsava 2022 : ಕನ್ನಡ ರಾಜ್ಯೋತ್ಸವದ ಇತಿಹಾಸ, ಮಹತ್ವ ಮತ್ತು ಆಚರಣೆಯ ಬಗ್ಗೆ ತಿಳಿಯಿರಿ
Tuesday, October 26, 2021, 23:39 [IST]
ಕರ್ನಾಟಕದಲ್ಲಿ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. 1956 ರ ನವೆಂಬರ್ 1 ರಂದು ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಕ...
PGCET And DCET 2021 Application Correction : ಪಿಜಿಸಿಇಟಿ ಮತ್ತು ಡಿಸಿಇಟಿ ಆನ್ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶ
Saturday, October 23, 2021, 09:59 [IST]
ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2021ನೇ ಸಾಲಿನ ಪಿಜಿಸಿಇಟಿ ಮತ್ತು ಡಿಸಿಇಟಿ ಪರೀಕ್ಷೆಗಳ ಆನ್ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಈಗಾಗಲೇ ಈ ಪರೀಕ್ಷೆಗಳಿಗೆ ಅರ್ಜಿ ...
Kannada Rajyotsava : ರಾಜ್ಯೋತ್ಸವದ ಅಂಗವಾಗಿ ಒಂದು ವಾರ ಮಾತಾಡ್ ಮಾತಾಡ್ ಕನ್ನಡ ಅಭಿಯಾನ
Wednesday, October 20, 2021, 23:56 [IST]
ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ಪೂರ್ವಭಾವಿಯಾಗಿ ಒಂದು ವಾರದ ಕನ್ನಡ ಅಭಿಯಾನವನ್ನು ಕೈಗೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ಮಂಗಳವ...
KSP Admit Card 2021 : ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್
Tuesday, October 19, 2021, 10:25 [IST]
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ನಡೆಸುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್...
Karnataka Primary School Reopening : ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ಫಿಕ್ಸ್
Monday, October 18, 2021, 17:33 [IST]
ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಿಂದ ಮುಚ್ಚಲಾಗಿದ್ದ ಪ್ರಾಥಮಿಕ ಶಾಲೆಗಳನ್ನು ಪುನರಾರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆಯ ಮ...
Mid Day Meal Restarts From Oct 21 : ಮಧ್ಯಾಹ್ನದ ಬಿಸಿಯೂಟ ಯೋಜನೆ ಅ.21ರಿಂದ ಪುನರಾರಂಭ
Monday, October 11, 2021, 23:51 [IST]
ರಾಜ್ಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು ಹೀಗಾಗಿ ಬಿಸಿಯೂಟ ಯೋಜನೆಯನ್ನು ಸ್ಥಗಿತಗೊಳಸಲಾಗಿತ್ತು. ಆದರೆ ದಸರಾ ರಜೆಯ ಬಳಿಕ ಅಕ್ಟೋಬರ್ 21ರಿಂದ ಮಧ್ಯಾಹ...
Karnataka SSLC Supplementary Result 2021 : ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ; ಆಳ್ವಾಸ್ ವಿದ್ಯಾರ್ಥಿನಿ ಪ್ರಥಮ
Monday, October 11, 2021, 11:30 [IST]
ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇಂದು ಘೋಷಣೆ ಮಾಡಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟ...
Karnataka SSLC Supplementary Result 2021 : ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ವೀಕ್ಷಿಸುವುದು ಹೇಗೆ ?:
Monday, October 11, 2021, 10:18 [IST]
ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು ಸುದ್ದಿಗೋಷ್ಠಿ ಮೂಲಕ ಫಲಿತಾಂಶ ...
BEL Recruitment 2021: 88 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Friday, October 8, 2021, 12:30 [IST]
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬಿಇಎಲ್ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಒಟ್ಟು ಎಂಭತ್ತೆಂಟು (88) ಟ್ರೈನಿ ...
Tech Schools In Karnataka : ತಾಂತ್ರಿಕ ಆಧಾರಿತ ಶಿಕ್ಷಣ ನೀಡಲು ಟೆಕ್ ಸ್ಕೂಲ್ ಆರಂಭ : ಬಸವರಾಜ ಬೊಮ್ಮಾಯಿ
Wednesday, October 6, 2021, 16:14 [IST]
ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡಬೇಕು ಹಾಗಾಗಿ ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು (ಟೆಕ್ ಸ್ಕೂಲ್) ಆರಂಭಿಸಬೇ...
Class 1 to 5 School Reopening : ದಸರಾ ಮುಗಿದ ಬಳಿಕ ಶಾಲೆ ಆರಂಭ ಬಗ್ಗೆ ನಿರ್ಧಾರ : ಸಚಿವ ಸುಧಾಕರ್
Monday, October 4, 2021, 18:02 [IST]
ರಾಜ್ಯದಲ್ಲಿ 1 ರಿಂದ 5ನೇ ತರಗತಿಯವರೆಗೆ ಶಾಲೆಗಳನ್ನು ಮತ್ತೆ ತೆರೆಯುವ ಕುರಿತು ಹಬ್ಬದ ಸೀಸನ್ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ...
Karnataka Schools Reopening : ರಾಜ್ಯದಲ್ಲಿ ಶಾಲೆ ಆರಂಭದ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ : ಸಿಎಂ ಹೇಳಿಕೆ
Thursday, September 30, 2021, 15:45 [IST]
ದೇಶದೆಲ್ಲೆಡೆ ಕೋವಿಡ್ ಹಬ್ಬಿದಾಗಿನಿಂದಲೂ ಶೈಕ್ಷಣಿಕ ಅವಧಿಗಳೇ ತಲೆಕೆಳಗಾಗಿವೆ. ಹೀಗಿರುವಾಗ ವಿದ್ಯಾರ್ಥಿಗಳ ಭವಿಷ್ಯದ ಕತೆ ಏನು ಎನ್ನುವುದೇ ಈಗಿರುವ ಪ್ರಶ್ನೆ. ರಾಜ್ಯದಲ್ಲಿ ಈಗ...
DTE Karnataka Diploma Results 2021 : ಫಲಿತಾಂಶ ವೀಕ್ಷಿಸುವುದು ಹೇಗೆ ?
Wednesday, September 29, 2021, 23:10 [IST]
ಬೋರ್ಡ್ ಆಫ್ ಟೆಕ್ನಿಕಲ್ ಎಕ್ಸಾಮಿನೇಶನ್, ಬಿಟಿಇ ಲಿಂಕ್ಸ್ ಕರ್ನಾಟಕ ಡಿಪ್ಲೋಮಾ 2021ರ ಫಲಿತಾಂಶ ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ಯಾರೆಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರ...
Women Constables : ರಾಜ್ಯದಲ್ಲಿ ಉನ್ನತ ಶಿಕ್ಷಣ ಹೊಂದಿರುವ ಮಹಿಳೆಯರೇ ಕಾನ್ಸ್ಟೇಬಲ್ ಹುದ್ದೆಗಳಿಗೆ ಹೆಚ್ಚು ಸೇರ್ಪಡೆ
Wednesday, September 29, 2021, 14:38 [IST]
ಸರಕಾರಿ ಉದ್ಯೋಗಕ್ಕೆ ಬೇಡಿಕೆ ಯಾವಾಗಲೂ ಜಾಸ್ತಿಯೇ, ಅದರಲ್ಲೂ ಕೋವಿಡ್ ಬಂದ ಮೇಲಂತೂ ಎಲ್ಲರ ಗಮನ ಸರ್ಕಾರಿ ಉದ್ಯೋಗದ ಮೇಲೆಯೇ ಇದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಉನ್ನತ ಶಿ...


Click it and Unblock the Notifications













