KAD Recruitment 2021: ಕೃಷಿ ಇಲಾಖೆಯಲ್ಲಿ 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Friday, May 7, 2021, 17:27 [IST]
ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ 10 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್...
Karnataka University Recruitment 2021: 15 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Friday, May 7, 2021, 11:42 [IST]
ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 15 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹು...
DHFWS Kodagu Recruitment 2021: 18 ವಿವಿಧ ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ
Thursday, May 6, 2021, 17:09 [IST]
ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದ...
Summer holidays for schools in karnataka 2021: ಶಾಲಾ ಮಕ್ಕಳಿಗೆ ಜೂ.14ರ ವರೆಗೆ ಬೇಸಿಗೆ ರಜೆ ಘೋಷಣೆ
Thursday, May 6, 2021, 14:15 [IST]
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಹೊಸ ವೇಳಾಪಟ...
DC Office Ballari Recruitment 2021: 1061 ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ
Tuesday, May 4, 2021, 17:23 [IST]
ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬಳ್ಳಾರಿ ಇಲ್ಲಿ 1061 ಗ್ರೂಪ್ ಡಿ, ಶುಶ್ರೂಷಕರು ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲ...
Karnataka 2nd PUC 2021 Exam Postponed: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ; ಸಚಿವ ಸುರೇಶ್ ಕುಮಾರ್
Tuesday, May 4, 2021, 15:11 [IST]
ಕೋವಿಡ್ ಹಿನ್ನೆಲೆಯಲ್ಲಿ ದೇಶವೇ ನಲುಗಿ ಹೋಗುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಅಪಾರವಾದ ಪೆಟ್ಟು ಬೀಳುತ್ತಿದೆ. ಈ ಸಂದರ್ಭದಲ್ಲಿ ಅನೇಕ ಶಾಲಾ ಕಾಲೇಜುಗಳ ಪರೀಕ್ಷೆಗಳನ್ನು ರದ್ದು...
Karnataka Adarsha Vidyalaya Entrance Exam 2021: ಕೋವಿಡ್ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆ ಮುಂದೂಡಿಕೆ
Monday, May 3, 2021, 23:02 [IST]
ರಾಜ್ಯದಲ್ಲಿ ಕೋವಿಡ್-19 ವ್ಯಾಪಕವಾಗಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ 2021-22ನೇ ಸಾಲಿನ ಆದರ್ಶ ವಿದ್ಯಾಲಯಗಳಲ್ಲಿನ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ವಿದ್ಯಾ...
Karnataka B.Ed 2021: ಕಲಾ ವಿಭಾಗದ ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಬಿಡುಗಡೆ
Monday, May 3, 2021, 21:36 [IST]
2020-21ನೇ ಸಾಲಿನ ಬಿ.ಇಡಿ ದಾಖಲಾತಿಗೆ ಸಂಬಂಧಿಸಿದಂತೆ ಸರ್ಕಾರಿ ಕೋಟಾದಡಿ ಲಭ್ಯವಿರುವ ಕಲಾ ವಿಭಾಗದ ಅಭ್ಯರ್ಥಿಗಳ ನಾಲ್ಕನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ...
Bangalore University: ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ ನೀಡಲು ಬೆಂಗಳೂರು ವಿವಿ ನಿರ್ಧಾರ
Wednesday, April 28, 2021, 20:23 [IST]
ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಪ್ರಿಲ್ 27ರ ರಾತ್ರಿ 9 ರಿಂದ 14 ದಿನಗಳ ಕಾಲ ಲಾಕ್ಡೌನ್ ಅನ್ನು ಘೋಷಿಸಿದೆ. ಈ ಹಿನ್ನೆಲೆಯ...
Bangalore University: ಯುಜಿ ಮತ್ತು ಪಿಜಿ ಕೋರ್ಸ್ ಗಳಿಗೆ ಆನ್ಲೈನ್ ತರಗತಿ ನೀಡಲು ಬೆಂಗಳೂರು ವಿವಿ ನಿರ್ಧಾರ
Wednesday, April 28, 2021, 17:13 [IST]
ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಪ್ರಿಲ್ 27ರ ರಾತ್ರಿ 9 ರಿಂದ 14 ದಿನಗಳ ಕಾಲ ಲಾಕ್ಡೌನ್ ಅನ್ನು ಜಾರಿಗೆ ತಂದಿದೆ. ಈ ಹಿನ್ನ...
VTU 1st Sem Exams : ವಿಟಿಯು ಮೊದಲ ಸೆಮಿಸ್ಟರ್ ಉಳಿದ ಇಂಜಿನಿಯರಿಂಗ್ ಪರೀಕ್ಷೆಗಳು ಮುಂದೂಡಿಕೆ
Tuesday, April 27, 2021, 02:15 [IST]
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರವು ಏಪ್ರಿಲ್ 27,2021 ರಿಂದ 14 ದಿನಗಳ ಕಾಲ ಲಾಕ್ಡೌನ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವ...
Hanuman Jayanthi 2021 Wishes: ಹನುಮಾನ್ ಜಯಂತಿ ಕುರಿತ ಉಲ್ಲೇಖ, ಫೇಸ್ಬುಕ್ ಮತ್ತು ವಾಟ್ಸಪ್ ಶುಭಾಶಯಗಳು
Tuesday, April 27, 2021, 01:48 [IST]
ಶಿವನ ಅವತಾರವಾದ ಹನುಮಾನ್ ಜನ್ಮದಿನವನ್ನು ಹನುಮಾನ್ ಜಯಂತಿಯಾಗಿ ಭಾರತದಾದ್ಯಂತ ಆಚರಿಸಲಾಗುತ್ತದೆ. ಇದು ಹಿಂದೂ ಕ್ಯಾಲೆಂಡರ್ ನ ಪ್ರಕಾರ ಚೈತ್ರ ಮಾಸದ ಮೊದಲ ಪೂರ್ಣಿಮೆಯ ದಿನದಂದು ...
List Of States Summer Vacation 2021: ಏಪ್ರಿಲ್ ತಿಂಗಳಿನಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಿದ ರಾಜ್ಯಗಳಿವು !
Monday, April 26, 2021, 23:49 [IST]
ಭಾರತದೆಲ್ಲೆಡೆ ಕೊರೋನಾ ಸೋಂಕು ಹೆಚ್ಚಳವಾಗುತ್ತಲೇ ಇದೆ. ಇನ್ನೂ ಶಿಕ್ಷಣ ಇಲಾಖೆಗೆ ಇದರಿಂದ ಅಪಾರವಾದ ಪೆಟ್ಟು ಬೀಳುತ್ತಲೇ ಇದೆ. ಕಳೆದ ವರ್ಷದಿಂದ ವಿದ್ಯಾರ್ಥಿಗಳು ಶಾಲೆ, ಪರೀಕ್ಷೆ...
Karnataka Lockdown : ಏಪ್ರಿಲ್ 27 ರಿಂದ 14 ದಿನ ಲಾಕ್ಡೌನ್ ಘೋಷಣೆ, ಶಾಲಾ ಕಾಲೇಜು ಪರೀಕ್ಷೆಗಳು?
Monday, April 26, 2021, 15:50 [IST]
ಕೊರೋನಾ ಎರಡನೇ ಅಲೆಯಿಂದಾಗಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿವೆ. ಹಾಗಾಗಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾವನ್ನು ತೆಗೆದುಕೊಂಡಿದೆ. ಹಾಗಾದ್ರೆ ಏನದು ನಿರ್ಧಾರ ಹಾಗಾದ...


Click it and Unblock the Notifications













