ಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ/ ಕಚೇರಿಗಳಿಗೆ ರಜೆ: ಶಿಕ್ಷಣ ಇಲಾಖೆ ಆದೇಶ
Friday, July 10, 2020, 23:52 [IST]
ಶಿಕ್ಷಣ ಇಲಾಖೆಯ ಎಲ್ಲಾ ಶಾಲೆ / ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರ...
ಪೊಲೀಸ್ ಇಲಾಖೆ ನೇಮಕಾತಿಯ ಎಸ್ಐ ಮತ್ತು ವಿಶೇಷ ಮೀಸಲು ಎಸ್ಐ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Friday, July 10, 2020, 12:05 [IST]
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್) (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್ - ಇನ್ಸ್ ಪೆಕ್ಟರ್ (ಕೆಎಸ್ಆರ್ ಪಿ) (ಪುರುಷ) ಹಾಗೂ ಸ...
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Thursday, July 9, 2020, 22:14 [IST]
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್...
ಶಾಲೆ ಕಾಲೇಜು ಪುನರಾರಂಭದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಸಚಿವ ಸುರೇಶ್ ಕುಮಾರ್ ಹೇಳಿಕೆ
Wednesday, July 8, 2020, 13:58 [IST]
ರಾಜ್ಯದಲ್ಲಿ ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ...
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇಮಕಾತಿ
Wednesday, July 8, 2020, 00:31 [IST]
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಖಾಲಿ ಇರುವ 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್...
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, July 7, 2020, 08:43 [IST]
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, ಅಗ್ನಿಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ...
KPSC 2020: ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ
Friday, July 3, 2020, 16:29 [IST]
ಕರ್ನಾಟಕ ಲೋಕಸೇವಾ ಆಯೋಗವು ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಜುಲೈ 7,2020ರಂದು ನಡೆಸಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿದೆ. ಆಯೋಗವು ನಡೆಸಲಿರುವ ಕರ್ನಾಟಕ ಅರಣ್...
NHM Recruitment 2020: 1356 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳ ನೇಮಕಾತಿ
Friday, July 3, 2020, 15:01 [IST]
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಚಿತ್ರದುರ್ಗ, ಚಾಮರಾಜನಗರ, ಶಿವಮೊಗ್ಗ, ಹಾವೇರಿ, ಗದಗ, ಉತ್ತರ ಕನ್ನಡ, ರಾಯಚೂರು ವಿಜಯಪುರ, ಚಿಕ...
ಕಾಲೇಜು ಪ್ರವೇಶಾತಿ 2020: ಕಾಲೇಜುಗಳ ಪ್ರವೇಶಾತಿ ನಿಲ್ಲಿಸಲು ವಿವಿ ಸೂಚನೆ
Thursday, July 2, 2020, 15:24 [IST]
ಬೆಂಗಳೂರು ನಗರ ವಿಶ್ವವಿದ್ಯಾಲಯ ಸಂಯೋಜಿತ ಹಾಗೂ ಸ್ವಾಯತ್ತತೆ ಕಾಲೇಜುಗಳಿಗೆ 2020-21 ಸಾಲಿಗೆ ಪದವಿ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಸೂಚನೆ ನೀಡಲಾಗ...
ಯಾದಗಿರಿ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.31ರೊಳಗೆ ಅರ್ಜಿ ಹಾಕಿ
Thursday, July 2, 2020, 13:17 [IST]
ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ 67 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ...
ರಾಯಚೂರು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.30ರೊಳಗೆ ಅರ್ಜಿ ಹಾಕಿ
Thursday, July 2, 2020, 09:22 [IST]
ರಾಯಚೂರು ಜಿಲ್ಲೆಯ ಸಮಗ್ರ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ...
ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.30ರೊಳಗೆ ಅರ್ಜಿ ಹಾಕಿ
Wednesday, July 1, 2020, 23:48 [IST]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 76 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್...
ಕೆಪಿಎಸ್ಸಿ 2020ನೇ ಸಾಲಿನ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Wednesday, July 1, 2020, 21:56 [IST]
ಕರ್ನಾಟಕ ಲೋಕಸೇವಾ ಆಯೋಗವು 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ ವಿವಿಧ ವಿಷಯಗಳಿಗೆ ವೇಳಾಪಟ್ಟಿಯಲ್ಲಿ ನಿಗದಿಪಡಿಸಲಾಗಿದ್ದ ಪರೀಕ್ಷಾ ದಿನಾಂಕಗಳನ್ನು, ಕೊರೊನಾ ಹರಡ...
KUIDFC Recruitment 2020: ವಿವಿಧ 11 ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, June 30, 2020, 23:50 [IST]
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ, ಬೆಂಗಳೂರು ಇಲ್ಲಿ ಖಾಲಿ ಇರುವ 11 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಜೂನ್ 30 ...


Click it and Unblock the Notifications













