ನಿಯಮಿತ ಅವಧಿಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರ ಆದೇಶ
Monday, June 29, 2020, 13:07 [IST]
ಕರ್ನಾಟಕದಲ್ಲಿನ ಐಸಿಎಸ್ಇ, ಸಿಬಿಎಸ್ಇ, ಅಂತಾರಾಷ್ಟ್ರೀಯ ಪಠ್ಯಕ್ರಮ ಹಾಗೂ ರಾಜ್ಯ ಪಠ್ಯಕ್ರಮ ಸೇರಿದಂತೆ ಎಲ್ಲಾ ಶಾಲೆಗಳಲ್ಲಿಯೂ ಆನ್ಲೈನ್ ಶಿಕ್ಷಣ ನೀಡಬಹುದು ಎಂದು ರಾಜ್ಯ ...
KPSC Recruitment 2020: 251 ಗ್ರೂಪ್ 'ಎ' ಮತ್ತು 'ಬಿ' ಹುದ್ದೆಗಳಿಗೆ ಅರ್ಜಿ ಆಹ್ವಾನ
Sunday, June 28, 2020, 23:18 [IST]
ಕರ್ನಾಟಕ ಲೋಕ ಸೇವಾ ಆಯೋಗ 251 ಗ್ರೂಪ್ "ಎ" ತಾಂತ್ರಿಕ ಮತ್ತು ಗ್ರೂಪ್ "ಬಿ" ತಾಂತ್ರಿಕ /ತಾಂತ್ರಿಕೇತರ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾ...
KPSC Recruitment 2020: 21 ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, June 25, 2020, 15:57 [IST]
ಕರ್ನಾಟಕ ಲೋಕ ಸೇವಾ ಆಯೋಗ ಉಳಿಕೆ ಮೂಲ ವೃಂದ ಮತ್ತು ಹೈದರಾಬಾದ್ -ಕರ್ನಾಟಕ ವೃಂದದಲ್ಲಿನ ಗ್ರೂಪ್ "ಎ" ತಾಂತ್ರಿಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಯೋಗವು ...
ತುಮಕೂರು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.18ರೊಳಗೆ ಅರ್ಜಿ ಹಾಕಿ
Friday, June 19, 2020, 23:45 [IST]
ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 202 ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹ...
ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ 2020: ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಲಹೆ
Wednesday, June 17, 2020, 21:06 [IST]
ಕೊರೋನಾ ಸಮಸ್ಯೆ ನಡುವೆಯೇ ನಾಳೆ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯುತ್ತಿದೆ. ದ್ವಿತೀಯ ಪಿಯುಸಿಯ ಎಲ್ಲಾ ಪರೀಕ್ಷೆಗಳು ಈಗಾಗಲೇ ಪೂರ್ಣಗೊಂಡಿದ್ದು, ಲಾಕ್ಡೌನ್ ಘೋಷಣೆಯ...
ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.15ರೊಳಗೆ ಅರ್ಜಿ ಹಾಕಿ
Monday, June 15, 2020, 22:41 [IST]
ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ 104 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್...
ಕೊಡಗು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.10ರೊಳಗೆ ಅರ್ಜಿ ಹಾಕಿ
Thursday, June 11, 2020, 17:15 [IST]
ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗ...
ಹಾಸನ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.6ರೊಳಗೆ ಅರ್ಜಿ ಹಾಕಿ
Monday, June 8, 2020, 14:42 [IST]
ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 132 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲ...
ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್
Friday, June 5, 2020, 21:57 [IST]
ಪದವಿ ವಿದ್ಯಾರ್ಥಿಗಳು ಈ ಬಾರಿಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಇಚ್ಚಿಸದಿದ್ದಲ್ಲಿ ಮುಂದಿನ ವರ್ಷಕ್ಕೆ ಕ್ಯಾರಿ ಓವರ್ ಮಾಡಿಕೊಳ್ಳಲು ಅವಕಾಶ ನೀಡುತ್ತೇವೆ. ಇದನ್ನು ಅಟೆಂಪ್ಟ್ ಎಂದ...
ಜುಲೈ 5ಕ್ಕೆ ಟಿಇಟಿ ಪರೀಕ್ಷೆ
Thursday, May 21, 2020, 17:30 [IST]
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು, ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದೆ. ಕೊರೋನಾದಿಂದಾಗಿ ಮುಂದೂಡಲಾಗಿದ್ದ ಟಿಇಟಿ ಪರೀಕ್ಷೆಯನ್ನು ಜುಲೈ 5ರಂದ...
ಮಕ್ಕಳ ಹಿತ ಕಾಪಾಡುವುದು ನಮ್ಮ ಜವಾಬ್ದಾರಿ: ಶಿಕ್ಷಣ ಸಚಿವ ಸುರೇಶ್ ಕುಮಾರ್
Sunday, May 17, 2020, 12:54 [IST]
ಕೊರೋನಾ ಸೋಂಕು ದೇಶದೆಲ್ಲೆಡೆ ಹಬ್ಬಿದ್ದು, ಈ ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾದರೆ ಎಂಬ ಆತಂಕ ಪೋಷಕರಲ್ಲಿ ಎದುರಾಗಿದೆ. ಈ ಸಂಬಂಧ ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ಸರ್ಕಾರದ ಮೇಲ...
Corona Effect: ಇನ್ಮುಂದೆ ಶಿಫ್ಟ್ ನಲ್ಲಿ ನಡೆಯಲಿವೆ ತರಗತಿಗಳು
Saturday, May 16, 2020, 22:07 [IST]
ಕೋವಿಡ್-19 ಸಮಸ್ಯೆಯಿಂದಾಗಿ ರಾಜ್ಯದೆಲ್ಲೆಡೆ ಮಾರ್ಚ್ ತಿಂಗಳಾರ್ಧದಲ್ಲೇ ಶಾಲಾ ಮತ್ತು ಕಾಲೇಜುಗಳು ಮುಚ್ಚಿದ್ದವು. ಅಲ್ಲದೇ ದ್ವಿತೀಯ ಪಿಯುಸಿ ಯ ಇಂಗ್ಲೀಷ್ ಪರೀಕ್ಷೆ ಹಾಗೂ ಎಸ...
KSP Recruitment 2020: 2,672 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, May 7, 2020, 15:07 [IST]
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2,672 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಮೇ 18,2020 ರಿಂದ ಜೂನ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹು...
Karnataka 1st PUC 2020 Result: ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
Tuesday, May 5, 2020, 13:24 [IST]
ರಾಜ್ಯದೆಲ್ಲೆಡೆ ಪ್ರಥಮ ಪಿಯು ಫಲಿತಾಂಶ ಇಂದು ಪ್ರಕಟಗೊಂಡಿದೆ. ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂ...


Click it and Unblock the Notifications













