KSOU Admission 2020 : ವಿದ್ಯಾರ್ಥಿನಿಯರಿಗೆ ಶೇ.25ರಷ್ಟು ಶುಲ್ಕ ವಿನಾಯಿತಿ ನೀಡಲು ಮುಂದಾದ ಕೆಎಸ್ಒಯು
Wednesday, September 9, 2020, 17:41 [IST]
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2020-21ನೇ ಶೈಕ್ಷಣಿಕ ಸಾಲಿಗೆ ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಆಸಕ್ತ ವಿದ್ಯಾರ್ಥಿಗಳು ಪ್ರಥಮ ಬ...
ಕೆಎಸ್ಒಯು: ಮುಗಿದ ಹೈಕೋರ್ಟ್ ಗಡುವು, ಮುಂದೇನು?
Wednesday, December 27, 2017, 14:37 [IST]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ (ಕೆಎಸ್ಒಯು) ಪ್ರಸಕ್ತ ಶೈಕ್ಷಣಿಕ ಸಾಲಿನ ತಾಂತ್ರಿಕೇತರ ಕೋರ್ಸ್ ಗಳಿಗೆ ಮಾನ್ಯತೆ ನೀಡುವಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ...
ಕೆಎಸ್ಒಯು: ತಾಂತ್ರಿಕೇತರ ಕೋರ್ಸ್ಗಳಿಗೆ 2 ವಾರಗಳಲ್ಲಿ ಮಾನ್ಯತೆ ನೀಡಲು ಹೈಕೋರ್ಟ್ ಆದೇಶ
Wednesday, December 13, 2017, 11:17 [IST]
ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) 2017-18ನೇ ಸಾಲಿನ ತಾಂತ್ರಿಕೇತರ ಕೋರ್ಸ್ಗಳಿಗೆ 2 ವಾರಗಳಲ್ಲಿ ಮಾನ್ಯತೆ ನೀಡಲು ಹೈಕೋರ್ಟ್ ಆದೇಶಿಸಿದೆ. ಹತ್ತನೇ ತರಗತಿ ವ...
ಕೆಎಸ್ಒಯು: 96000 ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲು ಶಿಫಾರಸು
Saturday, December 2, 2017, 12:10 [IST]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅತಂತ್ರ ಸ್ಥಿತಿಗೆ ಸಿಲುಕಿ ಒದ್ದಾಡುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಸರ್ಕಾರ ರಚಿಸಿರುವ ತಜ್ಞರ ಸಮಿತಿ ಉನ್ನತ ಶಿಕ್...
ಮಾನ್ಯತೆಗಾಗಿ ವಾಸ್ತು ಮೊರೆ ಹೋದ ಕೆಎಸ್ಒಯು
Monday, November 13, 2017, 11:15 [IST]
ಹಗರಗಳಿಂದ ಹೈರಾಣಾಗಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಅವುಗಳಿಂದ ಮುಕ್ತಿ ಪಡೆಯಲು ವಾಸ್ತುಶಾಸ್ತ್ರದ ಮೊರೆ ಹೋಗಿದೆ. ಕೆಎಸ್ಒಯು ಮಾನ್ಯತೆ ಕಳೆದುಕೊಳ್ಳಲು ಹೊಸ ಕಟ್ಟ...
ಕೆಎಸ್ಒಯು: ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಪ್ರೊಫೀಶಿಯೆನ್ಸಿ ಟೆಸ್ಟ್
Friday, November 3, 2017, 14:12 [IST]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆಯ ವಿಚಾರವಾಗಿ ಗೊಂದಲದಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಕರ್ನಾಟಕ ವಿಶ್ವವಿದ್ಯಾಲಯಗಳ ವಿಶ್ರಾಂತ ಕು...
ಕೆಎಸ್ಒಯು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ
Saturday, October 14, 2017, 11:48 [IST]
ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಹೊತ್ತಿರುವ ಕೆಎಸ್ಒಯುವನ್ನು ಮುಚ್ಚುವ ಸುದ್ದಿಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವನ್ನು ಯಾವು...
ಕೆಎಸ್ಒಯು ಮುಚ್ಚುವ ಭೀತಿ: ದಯಾಮರಣ ಕೋರಿದ ಮಂಡ್ಯ ಯುವಕ
Thursday, October 12, 2017, 10:08 [IST]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ಒಯು) ಮಾನ್ಯತೆಯನ್ನು ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ತಿರಸ್ಕರಿಸಿರುವುದಕ್ಕೆ ನೊಂದ ಯುವಕ ದಯಾಮರಣ ಕೋರಿ ರಾಷ್ಟ...
ಕೆಎಸ್ಒಯು ಜಾಗಕ್ಕೆ ನೂತನ ಮುಕ್ತ ವಿಶ್ವವಿದ್ಯಾಲಯ?
Wednesday, October 11, 2017, 10:07 [IST]
ಮುಚ್ಚುವ ಸ್ಥಿತಿ ತಲುಪಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಜಾಗಕ್ಕೆ ಹೊಸ ಮುಕ್ತ ವಿಶ್ವವಿದ್ಯಾಲಯವನ್ನು ತರುವ ಸೂಚನೆಯನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ನೀಡ...
ಮುಚ್ಚುವ ಹಂತದಲ್ಲಿ ಕೆಎಸ್ಒಯು: ಮೂರು ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
Saturday, September 30, 2017, 15:27 [IST]
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಕೆಎಸ್ಒಯುಗೆ ಈಗ ಮುಚ್ಚವ ಸ್ಥಿತಿ ಬಂದೊದಗಿದೆ.ಈ ಮೂಲಕ ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಲಿದೆ. ವಿಶ್ವವಿದ್ಯಾಲಯಗಳ ಹಣ...
ಕೆಎಸ್ಒಯು ಮಾನ್ಯತೆ: ಕೇಂದ್ರಕ್ಕೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
Wednesday, September 13, 2017, 10:08 [IST]
ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ಕರ್ನಾಟಕ ರಾಜ್ಯ ಮುಕ್ತ ವಿವಿಯ ಗೊಂದಲ ಬಗೆಹರಿಸಲು ಸ್ವತಃ ಮುಖ್ಯಮಂತ್ರಿಗಳೇ ಮುಂದಾಗಿದ್ದಾರೆ. ಈಗಾಗಲೇ ಸಾಕ...
ಕೆ ಎಸ್ ಓ ಯು: ನಕಲಿ ಅಂಕಪಟ್ಟಿಯಿಂದ ವಿದ್ಯಾರ್ಥಿಗಳು ಕಂಗಾಲು
Saturday, August 26, 2017, 12:37 [IST]
ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯ ಕೆಎಸ್ಓಯು ಮತ್ತೊಮ್ಮೆ ವಿದ್ಯಾರ್ಥಿಗಳ ಜೀವನದಲ್ಲಿ ಆತಂಕ ಸೃಷ್ಟಸಿದೆ. ಈ ಬಾರಿ ನಕಲಿ ಅಂಕಪಟ್ಟಿ ಮೂಲಕ 850 ವಿದ್ಯಾರ್ಥಿಗಳ ಜೀವನ ಅತಂತ್ರ ಸ್ಥಿತ...
ಕೆಎಸ್ಒಯು ಗೆ ಯುಜಿಸಿ ಪಾಠ: ವಿದ್ಯಾರ್ಥಿಗಳ ಪರದಾಟ
Tuesday, August 8, 2017, 10:26 [IST]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ (ಕೆಎಸ್ಒಯು) ಪಡೆದ ಎಲ್ಲಾ ಕೋರ್ಸ್ಗಳ ಮಾನ್ಯತೆಯನ್ನು ರದ್ದುಪಡಿಸಲು ಯುಜಿಸಿ ಆದೇಶ ಹೊರಡಿಸಿದೆ. ವಿಶ್ವವಿದ್ಯಾಲಯದ ಧನಸಹಾಯ ಆಯ...
ಕೆಎಸ್ಒಯು ಸೆಪ್ಟೆಂಬರ್-ಅಕ್ಟೋಬರ್ ಪರೀಕ್ಷೆ ಫಲಿತಾಂಶ ಪ್ರಕಟ
Wednesday, March 22, 2017, 14:05 [IST]
KSOU ಮುಕ್ತ ವಿಶ್ವವಿದ್ಯಾಲಯದ ವಿವಿಧ ಪದವಿ ಕೋರ್ಸ್ ಗಳ ಫಲಿತಾಂಶ ಪ್ರಕಟವಾಗಿದ್ದು ವಿದ್ಯಾರ್ಥಿಗಳು ಕೆಎಸ್ಒಯು ವೆಬ್ಸೈಟ್ ಮೂಲಕ ಪಡೆಯಬಹುದಾಗಿದೆ. ಕಳೆದ ಸೆಪ್ಟೆಂಬರ್ ಮತ್ತು ಅಕ್ಟೋ...