Swami Vivekananda Jayanthi : ರಾಷ್ಟ್ರೀಯ ಯುವ ದಿನ ಆಚರಣೆಯ ಇತಿಹಾಸ, ಥೀಮ್ ಮತ್ತು ಮಹತ್ವ ಏನು ಗೊತ್ತಾ ?
Monday, January 10, 2022, 10:45 [IST]
ಭಾರತದ ಶ್ರೇಷ್ಠ ನಾಯಕ ಮತ್ತು ಯುವಜನ ಶಕ್ತಿಯಲ್ಲಿ ಅಪಾರ ನಂಬಿಕೆಯುಳ್ಳ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಗೌರವಿಸಲು ಪ್ರತಿ ವರ್ಷ ಜನವರಿ 12 ರಂದು ರಾಷ್ಟ್ರೀಯ ...
Vidyagama : ಆಫ್ಲೈನ್ ತರಗತಿಗೆ ಪರ್ಯಾಯವಾಗಿ ವಿದ್ಯಾಗಮ ಯೋಜನೆ ಮುಂದುವರೆಸಲು ಸಿಎಂ ಗೆ ಮನವಿ
Saturday, January 8, 2022, 00:35 [IST]
ಕರ್ನಾಟಕದಾದ್ಯಂತ ಗ್ರಾಮೀಣ ಖಾಸಗಿ ಶಾಲೆಗಳು ಆಫ್ಲೈನ್ ತರಗತಿಗಳನ್ನು ಹಿಂತೆಗೆದುಕೊಳ್ಳುವ ಭಯದಲ್ಲಿವೆ ಮತ್ತು ಆನ್ಲೈನ್ ತರಗತಿಗಳಿಗೆ ಪರ್ಯಾಯವಾಗಿ ವಿದ್ಯಾಗಮ ಯೋಜನೆಯನ್ನ...
Karnataka SSLC Exam 2022 Time Table : ಮಾರ್ಚ್ 28 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
Thursday, January 6, 2022, 21:03 [IST]
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ (ಜ.6) ಸಂಜೆ ಪ್ರಕಟ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಪರ...
Guru Gobind Singh Quotes For Students : ವಿದ್ಯಾರ್ಥಿಗಳಿಗಾಗಿ ಗುರು ಗೋಬಿಂದ್ ಸಿಂಗ್ ಅವರ ಪ್ರಸಿದ್ಧ ಉಲ್ಲೇಖಗಳು
Wednesday, January 5, 2022, 23:23 [IST]
ಹತ್ತನೇ ಸಿಖ್ ಗುರು, ಗುರು ಗೋಬಿಂದ್ ಸಿಂಗ್ ಜಿ ಅವರು 1666 ರಲ್ಲಿ ಪೋಹ್ (ಪೌಶ್) ತಿಂಗಳಲ್ಲಿ ಸಪ್ತಮಿ ತಿಥಿ, ಶುಕ್ಲ ಪಕ್ಷದಲ್ಲಿ ಜನಿಸಿದರು. ಈ ದಿನ ಸಿಖ್ಖರ ಪಾಲಿಗೆ ಅತೀ ಪವಿತ್ರ ದಿನವಾಗಿ...
Schools And Colleges Closed : ಬೆಂಗಳೂರಿನ ಶಾಲೆ ಕಾಲೇಜುಗಳು ಬಂದ್....
Tuesday, January 4, 2022, 23:39 [IST]
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಟಫ್ ರೂಲ್ಸ್ ಅನ್ನು ಜಾರಿಗೊಳಿಸಿದೆ. ಬೆಂಗಳೂರಿನ ವಿದ್ಯಾರ್ಥಿಗಳಿ...
Self Defence Classes For Girls : ವಿದ್ಯಾರ್ಥಿನಿಯರಿಗಾಗಿ ಸ್ವಯಂರಕ್ಷಣೆ ತರಬೇತಿ ಕಾರ್ಯಕ್ರಮ ಪ್ರಾರಂಭ
Monday, January 3, 2022, 12:01 [IST]
ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವ ಮತ್ತು ದುಷ್ಕರ್ಮಿಗಳ ದಾಳಿಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಲಿ ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾ...
No Plastic In Schools : ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಆದೇಶ
Friday, December 10, 2021, 12:45 [IST]
ರಾಜ್ಯದಾದ್ಯಂತ ಶಾಲೆ ಹಾಗೂ ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಶಾಲಾ ಆವರಣ...
Navodaya Vidyalaya Admission 2022 : 6ನೇ ತರಗತಿ ಆಯ್ಕೆ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Tuesday, November 30, 2021, 15:13 [IST]
ಜವಾಹರ ನವೋದಯ ವಿದ್ಯಾಲಯಗಳಲ್ಲಿ 2022-23ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಪರ...
Karnataka 2nd PUC Mid Term 2021 Exam : ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Friday, November 19, 2021, 11:09 [IST]
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್...
Guru Nanak Jayanthi : ಗುರು ನಾನಕ್ ಅವರ ಸ್ಪೂರ್ತಿದಾಯಕ ಉಲ್ಲೇಖ ಮತ್ತು ಹೇಳಿಕೆಗಳು ಇಲ್ಲಿವೆ
Thursday, November 18, 2021, 23:41 [IST]
ಗುರುಪುರಬ್ ಅಥವಾ ಗುರುನಾನಕ್ ಜಯಂತಿಯನ್ನು ಜಗತ್ತಿನಾದ್ಯಂತ ಹತ್ತು ಸಿಖ್ ಗುರುಗಳಲ್ಲಿ ಮೊದಲಿಗರು ಮತ್ತು ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಜಿ ಅವರ ಜನ್ಮದಿನದಂದು ಆಚರಿ...
40 Percent Students Taking Tutions : ಶೇ.40 ರಷ್ಟು ವಿದ್ಯಾರ್ಥಿಗಳು ಟ್ಯೂಷನ್ ಮೊರೆ ಹೋಗಿದ್ದಾರೆ : ಎಎಸ್ಇಆರ್ ವರದಿ
Thursday, November 18, 2021, 16:34 [IST]
ಭಾರತದಲ್ಲಿ 2021ನೇ ಸಾಲಿನಲ್ಲಿ ಟ್ಯೂಷನ್ ತರಗತಿಗಳಿಗೆ ಹೋಗುವ ವಿದ್ಯಾರ್ಥಿಗಳ ಪ್ರಮಾಣವು ಶೇಕಡಾ 40ಕ್ಕೆ ಜಿಗಿದಿದೆ ಎಂದು ರಾಷ್ಟ್ರೀಯ ಮಟ್ಟದ ಸಮೀಕ್ಷೆಯು ಬಹಿರಂಗಪಡಿಸಿದೆ. 2018 ರಲ್ಲಿ...
Kerala's Kuttiyamma : ಓದಿಗೆ ವಯಸ್ಸಿನ ಹಂಗಿಲ್ಲ...100ಕ್ಕೆ 89 ಅಂಕ ಪಡೆದು ಪಾಸ್ ಆದ 104ನೇ ವಯಸ್ಸಿನ ಕುಟ್ಟಿಯಮ್ಮ
Wednesday, November 17, 2021, 00:55 [IST]
ಶಿಕ್ಷಣಕ್ಕೆ ವಯಸ್ಸಿನ ಹಂಗಿಲ್ಲ ಎಂಬುದನ್ನ 104ನೇ ವಯಸ್ಸಿನ ಮಹಿಳೆಯೊಬ್ಬರು ಸಾಬೀತುಪಡಿಸಿದ್ದಾರೆ. ಕೇರಳದ ಕೊಟ್ಟಾಯಂನ ಮಹಿಳೆ ಕುಟ್ಟಿಯಮ್ಮ ತಮ್ಮ 104 ನೇ ವಯಸ್ಸಿನಲ್ಲಿ ರಾಜ್ಯ ಸಾಕ್...
Karnataka Ratna Award Recipients : ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ
Tuesday, November 16, 2021, 20:44 [IST]
ಕರ್ನಾಟಕ ರಾಜ್ಯ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯೆಂದರೆ 'ಕರ್ನಾಟಕ ರತ್ನ' ಪ್ರಶಸ್ತಿ. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳ...
Navodaya Vidyalaya Admission 2022 : 9ನೇ ತರಗತಿ ಆಯ್ಕೆ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Monday, November 15, 2021, 21:09 [IST]
ಜವಾಹರ ನವೋದಯ ವಿದ್ಯಾಲಯಗಳಲ್ಲಿ 2022-23ನೇ ಸಾಲಿಗೆ 9ನೇ ತರಗತಿ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಪರಿಷ್ಕೃತ ವೇಳ...


Click it and Unblock the Notifications













