Mahatma Gandhi Death Anniversary : 'ಹುತಾತ್ಮರ' ದಿನದಂದು ಗಾಂಧೀಜಿಯವರ ಸ್ಫೂರ್ತಿದಾಯಕ ಉಲ್ಲೇಖಗಳು
Saturday, January 29, 2022, 23:37 [IST]
ಬಾಪು ಎಂದು ಪ್ರೀತಿಯಿಂದ ಕರೆಯಲಾಗುವ ಮಹಾತ್ಮ ಗಾಂಧಿಯವರು ಭಾರತದ ಸ್ವತಂತ್ರ ಚಳುವಳಿಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು. 'ರಾಷ್ಟ್ರಪಿತ' ಎಂದು ಸಂಬೋಧಿಸಲ್ಪಟ್ಟ ಗಾಂಧೀಜಿಯ...
Pariksha Pe Charcha 2022 Registration : ಅರ್ಜಿ ಸಲ್ಲಿಕೆ ಅವಧಿ ಫೆ.3ರ ವರೆಗೆ ವಿಸ್ತರಣೆ
Friday, January 28, 2022, 13:30 [IST]
2022ನೇ ಸಾಲಿನ ಐದನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ 2022 ಮಾತುಕತೆಗೆ ಭಾಗವಹಿಸಲು ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆಬ್ರವರಿ 3,2022ರ ವರೆಗೆ ವಿಸ್ತರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ...
Lal Lajpat Rai Birth Anniversary : 'ಪಂಜಾಬ್ ಕೇಸರಿ' ಎಂದೇ ಕರೆಯಲ್ಪಡುವ ಲಾಲಾ ಲಜಪತ ರಾಯ್ ಅವರ ಆಸಕ್ತಿದಾಯಕ ಸಂಗತಿಗಳು
Thursday, January 27, 2022, 12:48 [IST]
'ಪಂಜಾಬ್ ಕೇಸರಿ' ಎಂದೇ ಕರೆಯಲ್ಪಡುವ ಸ್ಪೂರ್ತಿದಾಯಕ ನಾಯಕ ಲಾಲಾ ಲಜಪತ ರಾಯ್. ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ರಾಯ್ ಕೂಡ ಒಬ್ಬರು. ರಾ...
Padma Awards 2022 : 2022ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ
Thursday, January 27, 2022, 11:06 [IST]
ಭಾರತದದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಗೃಹ ಸಚಿವಾಲಯ ಪ್ರಕಟಿಸಿದೆ. ಈ ವರ್ಷ 128 ಜನರಿಗೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್...
Pariksha Pe Charcha 2022 : ಕಳೆದ ವರ್ಷಕ್ಕಿಂದ ಈ ವರ್ಷ ಹೆಚ್ಚು ವಿದ್ಯಾರ್ಥಿಗಳ ನೊಂದಣಿ ; ವಿದ್ಯಾರ್ಥಿನಿಯರೇ ಮೇಲುಗೈ
Saturday, January 22, 2022, 23:54 [IST]
ಪರೀಕ್ಷಾ ಪೆ ಚರ್ಚಾ 2022ರ ನೋಂದಣಿ ಪ್ರಕ್ರಿಯೆಯು ನಡೆಯುತ್ತಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜನವರಿ 27,2022ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು, ಪೋಷಕರು ಮತ್ತು ಶ...
IGNOU Launches BSW Programme : ಇನ್ಮುಂದೆ ಆನ್ಲೈನ್ ಮೋಡ್ ನಲ್ಲಿ ಬಿಎಸ್ಡಬ್ಲ್ಯೂ ಕೋರ್ಸ್ ಲಭ್ಯ
Saturday, January 22, 2022, 12:19 [IST]
ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯವು (IGNOU) ಸಾಮಾಜಿಕ ಕಾರ್ಯದಲ್ಲಿ ಬ್ಯಾಚುಲರ್ ಪ್ರೋಗ್ರಾಂ ಅನ್ನು ವರ್ಚುವಲ್ ಮೋಡ್ನಲ್ಲಿ ಪ್ರಾರಂಭಿಸಿದೆ. ವೃತ್ತಿಪರ ಕೋರ್ಸ್ ಗಳಲ್ಲಿ ಆಸಕ...
Pariksha Pe Charcha 2022 Registration : ಅರ್ಜಿ ಸಲ್ಲಿಕೆ ಅವಧಿ ಜ.27ರ ವರೆಗೆ ವಿಸ್ತರಣೆ
Friday, January 21, 2022, 18:07 [IST]
2022ನೇ ಸಾಲಿನ ಪರೀಕ್ಷಾ ಪೇ ಚರ್ಚಾ 2022 ಮಾತುಕತೆಗೆ ಭಾಗವಹಿಸಲು ಅರ್ಜಿ ಸಲ್ಲಿಕೆಯ ಅವಧಿಯನ್ನು ಜನವರಿ 27,2022ರ ವರೆಗೆ ವಿಸ್ತರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಸಲಾಗು...
Karnataka Schools Reopen Except Bengaluru : ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಶಾಲೆಗಳು ಓಪನ್
Friday, January 21, 2022, 17:11 [IST]
ರಾಜ್ಯದಾದ್ಯಂತ ಶಾಲಾ ಕಾಲೇಜುಗಳು ಮತ್ತೆ ಪುನರಾರಂಭವಾಗಲಿವೆ ಆದರೆ ಬೆಂಗಳೂರಿನಲ್ಲಿ ಮಾತ್ರ ಶಾಲೆ ಕಾಲೇಜುಗಳಿಗೆ ಸದ್ಯಕ್ಕೆ ಬಂದ್ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ...
BCWD Post Matric Hostel Admission 2021-22 : ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ
Thursday, January 20, 2022, 17:51 [IST]
2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ...
Karnataka 2nd PUC Time Table 2022 : ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Tuesday, January 18, 2022, 23:07 [IST]
ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಯ ತಾ...
Essay On Netaji Subhas Chandra Bose : ನೇತಾಜಿಯವರ ಕುರಿತು ಪ್ರಬಂಧ ಬರೆಯಲು ಮಾಹಿತಿ
Monday, January 17, 2022, 15:35 [IST]
ಭಾರತದ ಸ್ವಾಂತತ್ರ್ಯಕ್ಕಾಗಿ ಹೋರಾಡಿದ ಧೀಮಂತ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವವನ್ನು ಇಂದು ಆಚರಿಸಲಾಗುತ್ತಿದೆ. ಈ ದಿನ ನೇತಾಜಿ ಅವರ ಕುರಿತು ಪ್ರಬಂ...
Netaji Subhas Chandra Bose Jayanthi : ನೇತಾಜಿಯವರ ಕುರಿತ ಆಸಕ್ತಿದಾಯಕ ಸಂಗತಿಗಳು
Monday, January 17, 2022, 11:42 [IST]
ಭಾರತವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 126ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದೆ. ಒಡಿಶಾದ ಕಟಕ್ ಪ್ರದೇಶದಲ್ಲಿ 1897ರ ಜನವರಿ 23ರಂದು ವಕೀಲ ಜಾನಕಿನಾಥ್ ಪುತ್ರರಾಗಿ ಜನಿಸಿದ ಸುಭ...
IGNOU Admission 2022 : ಜನವರಿ ಸೆಶನ್ ಪ್ರವೇಶಾತಿಗೆ ಮರುನೊಂದಣಿ ಅವಧಿ ಜ.31ರ ವರೆಗೆ ವಿಸ್ತರಣೆ
Monday, January 17, 2022, 09:30 [IST]
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 2022ರ ಜನವರಿ ಸೆಶನ್ ಪ್ರವೇಶಾತಿಗೆ ಮರುನೊಂದಣಿ ಪ್ರಕ್ರಿಯೆ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಜನವರ...
Essay On Makar Sankranti In Kannada : ಮಕರ ಸಂಕ್ರಾಂತಿ ಹಬ್ಬದ ಬಗ್ಗೆ ಪ್ರಬಂಧ ಬರೆಯುವುದು ಹೇಗೆ ? ಇಲ್ಲಿದೆ ಮಾಹಿತಿ
Thursday, January 13, 2022, 13:33 [IST]
ಹಿಂದೂಗಳ ಪವಿತ್ರ ಹಬ್ಬ ಮಕರ ಸಂಕ್ರಾಂತಿ. ಸೂರ್ಯನು ತನ್ನ ಪಥವನ್ನು ಬದಲಿಸುವ ಈ ದಿನವನ್ನು ದೇಶದಾದ್ಯಂತ ವಿವಿಧ ಹೆಸರು , ಆಚರಣೆ ಮತ್ತು ಸಂಪ್ರದಾಯಗಳಲ್ಲಿ ಆಚರಿಸಲಾಗುತ್ತದೆ. ಸೂರ್...


Click it and Unblock the Notifications













