ಉದ್ಯೋಗ ಕಲ್ಪಿಸಲಿದೆ ಟಾಟಾ ಟೆಕ್ನಾಲಜಿಸ್ 'ರೆಡಿ ಇಂಜಿನಿಯರ್ಸ್'
Monday, August 7, 2017, 16:04 [IST]
ಇಂಜಿನಿಯರಿಂಗ್ ವಿದ್ಯಾರ್ಥಿಗಳು ಶಿಕ್ಷಣ ಮುಗಿದ ನಂತರ ಕೆಲಸಕ್ಕಾಗಿ ಪೇಚಾಡಬೇಕಿಲ್ಲ. ಟಾಟಾ ಟೆಕ್ನಾಲಜಿಸ್ ಸಂಸ್ಥೆಯು ರಾಜ್ಯದ ಏಳು ಇಂಜಿನಿಯರಿಂಗ್ ಕಾಲೇಜುಗಳ ಜತೆ ಒಪ್ಪಂದ ಮಾಡಿ...
ಮೈಸೂರಿನ ಸಿಐಪಿಇಟಿಯಲ್ಲಿ ನಿರುದ್ಯೋಗಿ ಯುವಕರಿಗೆ ವೃತ್ತಿಪರ ತರಬೇತಿ
Monday, July 24, 2017, 17:40 [IST]
ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಪರಿಶಿಷ್ಟಿ ಜಾತಿಗೆ ಸೇರಿದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಮೈಸೂರಿನ ಹೆಬ್ಬಾಳದಲ್ಲಿರುವ ಭಾರತ ಸರ್ಕ...
ರಾಜ್ಯ ಸರ್ಕಾರದ ಎವಿಜಿಸಿ ನೀತಿಯಿಂದ 15000 ಉದ್ಯೋಗ
Saturday, July 22, 2017, 10:06 [IST]
ಡಿಜಿಟಲ್ ಮಾಧ್ಯಮ ಮತ್ತು ಅನಿಮೇಷನ್ ಕ್ಷೇತ್ರದಲ್ಲಿನ ಬೆಳವಣಿಗೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಅನಿಮೇಷನ್, ವಿಷುವಲ್ ಎಫೆಕ್ಟ್ಸ್, ಕಾಮಿಕ್ಸ್ ಅಂಡ್ ಗೇಮಿಂಗ್ (...
ಯುವ ಯುಗ ಕಾರ್ಯಕ್ರಮದ ಮೂಲಕ ಪರಿಶಿಷ್ಟರಿಗೆ ತರಬೇತಿ
Wednesday, July 19, 2017, 11:12 [IST]
ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿನ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡಲು ಯುವ ಯುಗ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ವಿದ್ಯಾವಂತರಾಗಿದ್ದರು ಕೌಶಲ್ಯ ಸಮಸ್ಯೆ...
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ತರಬೇತುದಾರರ ನೇಮಕಾತಿ
Tuesday, July 18, 2017, 17:10 [IST]
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು (ಕೆವಿಐಸಿ)ಮಲ್ಟಿ ಡಿಸಿಪ್ಲಿನರಿ ಟ್ರೈನಿಂಗ್ ಸೆಂಟರ್ ಮೂಲಕ ನಿರುದ್ಯೋಗಿಗಳಿಗೆ, ಮಹಿಳೆಯರಿಗೆ ಹಾಗೂ ಸ್ವ-ಸಹಾಯ ಸಂಘದ ಸದಸ್ಯರಿಗೆ ಕೌಶಲ್ಯ ತ...
ಏರ್ ಇಂಡಿಯಾದಲ್ಲಿ 400 ಮಹಿಳಾ ಸಿಬ್ಬಂದಿಗಳ ನೇಮಕಾತಿ
Wednesday, July 12, 2017, 15:29 [IST]
ಏರ್ ಇಂಡಿಯಾ ಲಿಮಿಟೆಡ್ ನಲ್ಲಿ 400ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಕ್ಯಾಬಿನ್ ಸಿಬ್ಬಂದಿಗಳಿಗಾಗಿ ಅವಿವಾಹಿತ ಮಹಿಳೆಯರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಅ...
ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು ಇಲ್ಲಿದೆ ಅವಕಾಶ
Tuesday, July 4, 2017, 15:22 [IST]
ವಿಶೇಷ ಶಿಕ್ಷಣದಲ್ಲಿ ಮಾನವ ಸಂಪನ್ಮೂಲದ ಅಭಿವೃದ್ಧಿಯ ಧ್ಯೇಯದೊಂದಿಗೆ 2000-01ರಿಂದ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರಗಳು ಪ್ರಾರಂಭವಾದವು. ಇವುಗಳು ರಾಜ್ಯ ...
ನಿರುದ್ಯೋಗಿ ಯುವಕರಿಗೆ ಕೆನರಾ ಬ್ಯಾಂಕ್ ಪ್ರಾಯೋಜಿತ ಕರಕುಶಲ ತರಬೇತಿ
Wednesday, May 24, 2017, 14:36 [IST]
ಕೆನರಾ ಬ್ಯಾಂಕ್ ಪ್ರಾಯೋಜಿತ ಕರಕುಶಲ ತರಬೇತಿ ಸಂಸ್ಥೆ ನಿರುದ್ಯೋಗಿ ಯುವಕರಿಗೆ ಮರ ಮತ್ತು ಕಲ್ಲು ಕೆತ್ತನೆ, ಲೋಹ ಶಿಲ್ಪ ಮತ್ತು ಕುಂಭಕಲೆ (ಟೆರ್ರಾಕೋಟ) ವಿಭಾಗಗಳಲ್ಲಿ ಉಚಿತ ತರಬೇತಿ...
ಎಸ್ ಎಸ್ ಎಲ್ ಸಿ ಆದವರಿಗೆ ಟೊಯೋಟಾ ತಾಂತ್ರಿಕ ತರಬೇತಿ
Thursday, May 18, 2017, 17:52 [IST]
ಎಸ್ ಎಸ್ ಎಲ್ ಸಿ ಆದವರಿಗೆ ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ)ಯಲ್ಲಿ ಪ್ರವೇಶಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರವೇಶ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡ...
ನಿರುದ್ಯೋಗಿ ಯುವಕ ಯುವತಿಯರಿಗೆ ಸಿಐಪಿಇಟಿ ಉಚಿತ ತರಬೇತಿ
Thursday, May 18, 2017, 14:55 [IST]
ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಪರಿಶಿಷ್ಟಿ ಜಾತಿಗೆ ಸೇರಿದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಮೈಸೂರಿನಲ್ಲಿರುವ ಭಾರತ ಸರ್ಕಾರದ ಕೇಂದ್...
ಸಂಗೀತ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ
Wednesday, May 10, 2017, 10:12 [IST]
2017 -18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿಗ...
ಐ.ಎ.ಎಸ್, ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉಚಿತ ತರಬೇತಿ
Monday, May 8, 2017, 11:42 [IST]
ಐಎಎಸ್ , ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿನ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿಗಳನ್ನು ಆ...
ವೃತ್ತಿಪರ ಕೋರ್ಸುಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ
Wednesday, May 3, 2017, 15:09 [IST]
ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮವು (ಕರ್ನಾಟಕ ಸರ್ಕಾರ ಸ್ವಾಮ್ಯದ ಬೆಂಗಳೂರು) ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಸೆಂಟರ್, ಬೆಂಗಳೂರು ಇದರ ಸಹಯೋಗದೊಂದಿಗೆ ಮತೀ...
ಎ.ಪಿ.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಸಿ.ಎ ತರಬೇತಿ ಕೇಂದ್ರ
Tuesday, March 28, 2017, 16:33 [IST]
ಬೆಂಗಳೂರಿನ ಪ್ರತಿಷ್ಠಿತ ಎ.ಪಿ.ಎಸ್. ಸಮೂಹ ಸಂಸ್ಥೆಯಲ್ಲಿ ಸಿ.ಎ. ಅಧ್ಯಯನದ 3 ಹಂತಗಳಾದ ಸಿ,ಪಿ,ಟಿ., ಐ.ಪಿ.ಸಿ ಮತ್ತು ಸಿ.ಎ. ತರಬೇತಿ ತರಗತಿಗಳನ್ನು ಆರಂಭಿಸಲಾಗಿದೆ. ದಿನಾಂಕ 28-03-2017 ರಂದು ಎ....


Click it and Unblock the Notifications













