ಒಬಿಸಿ ಕೆನೆಪದರ ವರ್ಗದ ಮೀಸಲಾತಿ ಆದಾಯ 8 ಲಕ್ಷಕ್ಕೆ ಏರಿಕೆ
Thursday, August 24, 2017, 12:30 [IST]
ಹಿಂದುಳಿದ ವರ್ಗಗಳಿಗೆ (ಒಬಿಸಿ) ಮಿಸಲಾತಿ ಪಡೆಯಲು ಇರುವ ಕೆನೆಪದರ (ಕ್ರೀಮಿ ಲೇಯರ್) ಆದಾಯದ ಗರಿಷ್ಠ ಮಿತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಉನ್ನತ ಶಿಕ್ಷಣ ಸಂಸ್ಥ...
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಹಲವು ಹುದ್ದೆಗಳ ನೇಮಕಾತಿ
Thursday, August 24, 2017, 11:17 [IST]
ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಅವಶ್ಯವಿರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಡಿಜಿಎಂ, ಮೆಡಿಕಲ್ ಆಫೀಸರ್, ಅಕೌಂಟ್ಸ್ ಆಫೀಸರ್, ವೆಲ್ಫೇರ್ ಆಫೀಸರ...
ಪತ್ರಿಕೋದ್ಯಮ ಪದವೀಧರರಿಗೆ ನಿರೂಪಣಾ ಕೌಶಲ್ಯ ವ್ಯಕ್ತಿ ವಿಕಸನ ತರಬೇತಿ
Thursday, August 24, 2017, 10:09 [IST]
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2017-18 ಸಾಲಿನ ನಿರೂಪಣಾ ಕೌಶಲ್ಯ ವ್ಯಕ್ತಿ ವಿಕಸನ ತರಬೇತಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ...
ಹತ್ತು ಸಾವಿರ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ
Wednesday, August 23, 2017, 14:07 [IST]
2017-18 ನೇ ಸಾಲಿನ 6 ಮತ್ತು 8 ನೇ ತರಗತಿಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಮತ್ತು ಶಿಕ್ಷಕಿ ವೃಂದದ ಹುದ್ದೆಗಳ ನೇರ ನೇಮಕಾತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ...
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗೆ ಅರ್ಜಿ-2017
Wednesday, August 23, 2017, 10:14 [IST]
ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಪುರುಷ) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲ...
ಇಂಟಲಿಜೆನ್ಸ್ ಬ್ಯುರೊದಲ್ಲಿ 1430 ಆಫೀಸರ್ ಹುದ್ದೆಗಳ ನೇಮಕಾತಿ
Monday, August 21, 2017, 17:03 [IST]
ದೇಶದ ಗೃಹ ಸಚಿವಾಲಯದ ಅಧೀನದಲ್ಲಿರುವ ಇಂಟಲಿಜೆನ್ಸ್ ಬ್ಯುರೊದಲ್ಲಿ ಆಫೀಸರ್ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 1,430 ಹುದ್ದೆಗಳಿದ್ದು, ಆನ್ಲೈನ್ನಲ್ಲಿ ಅರ್ಜ...
ರಾಜ್ಯ ಪೊಲೀಸ್ ಇಲಾಖೆಯಲ್ಲಿ 1588 ಹುದ್ದೆಗಳ ನೇಮಕಾತಿ
Monday, August 21, 2017, 15:22 [IST]
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1588 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ. ಸಶಸ್ತ್ರ ಪೊಲೀಸ್ ಕಾನ...
ಆಕರ್ಷಣೀಯ ಮತ್ತು ಭರವಸೆಯ ಹ್ಯಾಂಡ್ಲೂಮ್ ಅಂಡ್ ಟೆಕ್ಸ್ಟೈಲ್ ಡಿಸೈನಿಂಗ್ ಕೋರ್ಸ್
Monday, August 21, 2017, 12:22 [IST]
'ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ' ಎನ್ನುವಂತೆ ನಾಗರೀಕತೆ ಆರಂಭವವಾದಗಿನಿಂದಲೂ ಬಟ್ಟೆಗಳು ಮಾನವನ ಜೀವನ ಕ್ರಮದಲ್ಲಿ ಪ್ರಮುಖ ಪಾತ್ರ ಪಡೆದಿವೆ. ಮಾರುಕಟ್ಟೆಗೆ ಪ...
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ನೇಮಕಾತಿ
Saturday, August 19, 2017, 13:47 [IST]
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಛೇರಿಯಲ್ಲಿ ಪ್ರಸ್ತುತ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡ...
ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ
Saturday, August 19, 2017, 11:14 [IST]
ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ಚಾನಿಸಲಾಗಿದೆ. ಒಟ್ಟು 46 ಹುದ್ದೆಗಳನ...
ಕ ರ ವೇ ಮೂಲಕ ಉಚಿತ ಬ್ಯಾಂಕಿಂಗ್ ಪರೀಕ್ಷೆ ತರಬೇತಿ ಶಿಬಿರ
Saturday, August 19, 2017, 10:02 [IST]
ಕರ್ನಾಟಕದ ಅತಿ ದೊಡ್ಡ ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಚಿತ ಬ್ಯಾಂಕಿಂಗ್ ಪರೀಕ್ಷೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡಿಗ ಉದ್ಯೋಗಾರ್ಥಿಗ...
ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಬೆರಳಚ್ಚುಗಾರರ ನೇಮಕಾತಿ
Thursday, August 17, 2017, 15:23 [IST]
ಹಾಸನ ಜಿಲ್ಲಾ ನ್ಯಾಯಾಲಯ ಘಟಕ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಾಗೂ ಹೊಸದಾಗಿ ಸೃಜಿಸಲಾಗಿರುವ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಅರ್ಜಿಗಳನ್ನ...
ಕಲಬುರಗಿಯಲ್ಲಿ ಸೇನಾ ನೇಮಕಾತಿ ರ್ಯಾಲಿ
Thursday, August 17, 2017, 14:09 [IST]
ಸಾಮಾನ್ಯ ಕರ್ತವ್ಯ ಹಾಗೂ ತಾಂತ್ರಿಕ ಸೇರಿದಂತೆ ವಿವಿಧ ವಿಭಾಗಗಳ ಸೈನಿಕ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಸೇನೆಯು ಕಲಬುರಗಿಯಲ್ಲಿ ರ್ಯಾಲಿ ನಡೆಸುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್...
ರಾಮನಗರ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ನೇಮಕಾತಿ
Thursday, August 17, 2017, 10:18 [IST]
ರಾಮನಗರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ವರ್ಗೀಕರಣ ಮತ್ತು ಮೀಸಲಾತಿ ಅನ್ವಯ ಕರ್ನಾಟಕ ನಾಗರೀಕ ಸೇವೆಗಳ ನಿಯಮದಂತೆ ಭರ್ತಿ ಮಾಡಲು ಅರ್ಜಿಗ...


Click it and Unblock the Notifications













