DHFWS Bangalore Recruitment 2020: ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Friday, October 9, 2020, 14:09 [IST]
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ಇಲ್ಲಿ 2020-21ನೇ ಸಾಲಿಗೆ ಎನ್.ಹೆಚ್.ಎಂ ಯೋಜನೆಯಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತ...
Karnataka PGCET, DCET Admit Card 2020: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
Thursday, October 8, 2020, 13:35 [IST]
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪೋಸ್ಟ್ ಗ್ರಾಜುಯೇಟ್ ಸಿಇಟಿ (ಪಿಜಿಸಿಇಟಿ) ಮತ್ತು ಡಿಪ್ಲೋಮಾ ಸಿಇಟಿ (ಡಿಸಿಇಟಿ) 2020ರ ಪರೀಕ್ಷೆಗಳ ಪ್ರವೇಶ ಪತ್ರ ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಜಿ ಸ...
KSP Armed Police Constable Admit Card 2020: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
Wednesday, October 7, 2020, 11:30 [IST]
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2020ರ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್...
KCET 2020 Seat Matrix : 2020-21ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಕರಡು ಸೀಟ್ ಮ್ಯಾಟ್ರಿಕ್ಸ್ ರಿಲೀಸ್
Monday, October 5, 2020, 16:11 [IST]
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2020-21ನೇ ಸಾಲಿನ ವೃತ್ತಿಪರ ಶಿಕ್ಷಣ ಕೋರ್ಸ್ ಗಳಿಗೆ ಕರಡು ಸೀಟ್ ಮ್ಯಾಟ್ರಿಕ್ಸ್ ಅನ್ನು ಬಿಡುಗಡೆ ಮಾಡಿದೆ. ಎಐಸಿಟಿಇ, ನವದೆಹಲಿ ಮತ್ತು ಕೌನ್ಸಿಲ್ ಆ...
Karnataka Dasara Holidays : ಈ ವರ್ಷ ಶಾಲೆಗಳಿಗೆ ದಸರಾ ರಜೆ ಕ್ಯಾನ್ಸಲ್
Saturday, October 3, 2020, 20:26 [IST]
ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಶಾಲೆಗಳು ತಡವಾಗಿ ಆರಂಭವಾದ ಕಾರಣ ರಾಜ್ಯ ಸರ್ಕಾರ ಮಕ್ಕಳಿಗೆ ದಸರಾ ರಜೆಯನ್ನು ರದ್ದು ಮಾಡಿದೆ. ಈ ಅವಧಿಯಲ್ಲಿ ಈಗಾಗಲೇ ನಡೆಸುತ್ತಿರ...
KSISF KSRP Sub Inspector ET PST Admit Card: ಇಟಿ- ಪಿಎಸ್ಟಿ ಪ್ರವೇಶ ಪತ್ರ ಬಿಡುಗಡೆ
Wednesday, September 30, 2020, 15:59 [IST]
ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಬ್ ಇನ್ಸ್ ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್ -ಇನ್ಸ್ ಪೆಕ್ಟರ್ (ಕೆಎಸ್ಆರ್ ಪಿ) (ಪುರುಷ) ಹುದ್ದೆಗಳ ನೇಮಕಾತಿ...
KRIDE Recruitment 2020: 101 ಎಕ್ಸಿಕ್ಯುಟಿವ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, September 29, 2020, 16:16 [IST]
ಕರ್ನಾಟಕ ರೈಲ್ ಇನ್ಫಾಸ್ಟ್ರಕ್ಚರ್ ಡೆವಲಪ್ ಮೆಂಟ್ ಕಂಪೆನಿ ಲಿಮಿಟೆಡ್ 101 ಎಕ್ಸಿಕ್ಯುಟಿವ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ...
KSCZMA Recruitment 2020: ಅಧಿಕಾರಿ ಮತ್ತು ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, September 29, 2020, 14:01 [IST]
ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ, ವಿಶ್ವಬ್ಯಾಂಕ್ ನೆರವಿನ ಯೋಜನೆಯಡಿ "ಸಮಗ್ರ ಕರಾವಳಿ ವಲಯ ನಿರ್ವಹಣಾ ಯೋಜನೆ" ಯನ್ನು ಜೀವಿ ಪರಿಸ್ಥಿತಿ ಮತ್ತು ಪರಿಸರ ವಿಭಾಗ, ಅ...
Schools Reopening In Karnataka: ಶಾಲೆ ಮತ್ತು ಕಾಲೇಜುಗಳ ಆರಂಭ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ
Tuesday, September 29, 2020, 12:27 [IST]
ಕರ್ನಾಟಕ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸ...
Schools Reopening in Karnataka: ಶಾಲೆಗಳ ಆರಂಭ ಕುರಿತು ಸಲಹೆ ಕೋರಿದ ಸಚಿವ ಸುರೇಶ್ ಕುಮಾರ್
Tuesday, September 29, 2020, 00:17 [IST]
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ವಳವಾಗುತ್ತಿರುವ ಸಂದರ್ಭದಲ್ಲಿ ಶಾಲೆಗಳ ಆರಂಭ ಕುರಿತು ಸಲಹೆ ನೀಡುವಂತೆ ಎಲ್ಲ ಸಚಿವರು ಮತ್ತು ಶಾಸಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸ...
HAL Recruitment 2020: ಬೆಂಗಳೂರಿನಲ್ಲಿ ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Monday, September 28, 2020, 15:52 [IST]
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ 11 ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಅಕ್ಟ...
Karnataka Diploma Exam: ಸೋಮವಾರ ನಡೆಯಬೇಕಿದ್ದ ಎಲ್ಲಾ ಡಿಪ್ಲೋಮಾ ಥಿಯರಿ ಪರೀಕ್ಷೆ ಮುಂದೂಡಿಕೆ
Saturday, September 26, 2020, 18:34 [IST]
ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸೆಪ್ಟೆಂಬರ್ 28,2020ರಂದು (ಸೋಮವಾರ) ನಡೆಯಬೇಕಿದ್ದ ಡಿಪ್ಲೋಮಾ ಸೆಮಿಸ್ಟರ್ ನ ಎಲ್ಲಾ ಥಿಯರಿ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು ಸ...
DCET 2020 Application Editing: ಆನ್ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶ
Thursday, September 24, 2020, 23:27 [IST]
2020ನೇ ಸಾಲಿನ ಎರಡನೇ ವರ್ಷದ/ ಮೂರನೇ ಸೆಮಿಸ್ಟರ್ ಲ್ಯಾಟರಲ್ ಇಂಜಿನಿಯರಿಂಗ್ ಪ್ರವೇಶಾತಿಗೆ ಡಿಸಿಇಟಿ-2020 ಸಂಬಂಧ, ಅರ್ಜಿಗಳಲ್ಲಿನ ಮಾಹಿತಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಸೆಪ್ಟೆ...
PGCET 2020 Application Editing: ಆನ್ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶ
Thursday, September 24, 2020, 23:11 [IST]
2020ನೇ ಸಾಲಿನ ಎಂಬಿಎ, ಎಂಇ /ಎಂಟೆಕ್/ ಎಂ.ಅರ್ಕ್ ಕೋರ್ಸುಗಳ ಪ್ರವೇಶಾತಿಗೆ ಪಿಜಿಸಿಇಟಿ-2020 ಸಂಬಂಧ, ಅರ್ಜಿಗಳಲ್ಲಿನ ಮಾಹಿತಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 24,2020ರಂದು ಬೆ...


Click it and Unblock the Notifications













