KPSC Recruitment 2020: 523 ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ
Saturday, August 1, 2020, 23:16 [IST]
ಕರ್ನಾಟಕ ಲೋಕಸೇವಾ ಆಯೋಗ 523 ವಿವಿಧ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ...
KCET 2020: ಯಶಸ್ವಿಯಾಗಿ ನಡೆದ ಪರೀಕ್ಷೆ
Saturday, August 1, 2020, 16:36 [IST]
ಕೊರೊನಾ ಸಂಕಷ್ಟದ ನಡುವೆಯೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 30 ಮತ್ತು 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಇಂಜಿನಿಯರಿಂಗ್ ಸೇರಿದಂತೆ ಇತರೆ ವ...
SBI Recruitment 2020: 3850 ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳಿಗೆ ಅರ್ಜಿ ಆಹ್ವಾನ
Saturday, August 1, 2020, 13:37 [IST]
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಭಾರತದೆಲ್ಲೆಡೆ ಖಾಲಿ ಇರುವ 3850 ಸರ್ಕಲ್ ಬೇಸ್ಡ್ ಆಫೀಸರ್ (ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕ...
ಯಶಸ್ವಿಯಾಗಿ ನೆರವೇರಿದ ಮೊದಲ ದಿನದ ಸಿಇಟಿ ಪರೀಕ್ಷೆ
Thursday, July 30, 2020, 21:44 [IST]
ಈ ವರ್ಷದ ಮೊದಲ ದಿನದ ಸಿಇಟಿ ಪರೀಕ್ಷೆ ಇಂದು ಯಶಸ್ವಿಯಾಗಿ ನೆರವೇರಿದೆ. ಆರೋಗ್ಯ ಇಲಾಖೆ ಮತ್ತು ಹೈಕೋರ್ಟ್ ನ ಮಾರ್ಗಸೂಚಿಯಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಮೊದಲ ದಿನದ ಪರೀಕ್...
ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ
Tuesday, July 28, 2020, 16:23 [IST]
ರಾಜ್ಯಾದ್ಯಂತ 2020ನೇ ಸಾಲಿನ ಸಿಇಟಿ ಪರೀಕ್ಷೆ ಜು.30 ಮತ್ತು 31ರಂದು ನಡೆಯಲಿದೆ. ಈ ಪರೀಕ್ಷೆಗೆ ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೂ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ದೇಶದೆಲ್ಲೆಡೆ ಕ...
ದಾವಣಗೆರೆ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಆ.27ರೊಳಗೆ ಅರ್ಜಿ ಹಾಕಿ
Monday, July 27, 2020, 20:44 [IST]
ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 59 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈ...
KSFES Recruitment 2020: ಅಗ್ನಿಶಾಮಕ ಹುದ್ದಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Wednesday, July 22, 2020, 13:37 [IST]
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ, ಅಗ್ನಿಶಾಮಕ ಚಾಲಕ, ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ...
200 ಆರೋಗ್ಯ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ
Saturday, July 18, 2020, 12:49 [IST]
ಮಾನವ ಸಂಪನ್ಮೂಲ ಸಂಸ್ಥೆಯಾದ ನವೋದಯ ಸರ್ವಿಸ್ ಸೆಂಟರ್ ವತಿಯಿಂದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಯೋಜನೆಗಳಡಿಯಲ್ಲಿ, ಬೆಂಗಳೂರು ನಗರದ ವಿವಿಧ ಆಸ್ಪತ್ರೆಗಳಿಗೆ 200 ಆರೋಗ್ಯಮ...
KSET: ಕೆಸೆಟ್ ಪರೀಕ್ಷೆ ಯಾವಾಗ ?
Saturday, July 18, 2020, 11:45 [IST]
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್) ಆಗಸ್ಟ್ 30 ಅಥವಾ ಸೆಪ್ಟೆಂಬರ್ 9 ರಂದು ನಡೆಸಲು ಅನುಮತಿ ಕೋರಿ ಮೈಸೂರು ವಿಶ್ವವಿದ್ಯಾಲಯವು ಉನ್ನತ ಶ...
ಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ/ ಕಚೇರಿಗಳಿಗೆ ರಜೆ: ಶಿಕ್ಷಣ ಇಲಾಖೆ ಆದೇಶ
Friday, July 10, 2020, 23:52 [IST]
ಶಿಕ್ಷಣ ಇಲಾಖೆಯ ಎಲ್ಲಾ ಶಾಲೆ / ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರ...
ಪೊಲೀಸ್ ಇಲಾಖೆ ನೇಮಕಾತಿಯ ಎಸ್ಐ ಮತ್ತು ವಿಶೇಷ ಮೀಸಲು ಎಸ್ಐ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Friday, July 10, 2020, 12:05 [IST]
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ (ಕೆ.ಎಸ್.ಐ.ಎಸ್.ಎಫ್) (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್ - ಇನ್ಸ್ ಪೆಕ್ಟರ್ (ಕೆಎಸ್ಆರ್ ಪಿ) (ಪುರುಷ) ಹಾಗೂ ಸ...
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Thursday, July 9, 2020, 22:14 [IST]
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್...
ಶಾಲೆ ಕಾಲೇಜು ಪುನರಾರಂಭದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಸಚಿವ ಸುರೇಶ್ ಕುಮಾರ್ ಹೇಳಿಕೆ
Wednesday, July 8, 2020, 13:58 [IST]
ರಾಜ್ಯದಲ್ಲಿ ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ...
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇಮಕಾತಿ
Wednesday, July 8, 2020, 00:31 [IST]
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಖಾಲಿ ಇರುವ 36 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್...


Click it and Unblock the Notifications













