ಮಂಗಳೂರು ವಿಶ್ವವಿದ್ಯಾಲಯ ಬೋಧಕ ಹುದ್ದೆಗಳ ನೇಮಕಾತಿ
Tuesday, October 3, 2017, 10:12 [IST]
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನೇಮಕಾತಿಗಾಗಿ ನಿಗದಿಪಡಿಸಿದ್ದ ದಿನಾಂಕವನ್ನು ವಿಸ್ತರಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ಅವಶ್ಯವಿರುವ ಬೋಧಕ ಹುದ್ದೆಗಳ ಭರ್ತಿಗಾಗಿ ಸ್ಥಳ...
ಕೆಪಿಎಸ್ಸಿ: ಅರ್ಜಿ ತಿದ್ದುವ ಅವಕಾಶಕ್ಕೆ ಬ್ರೇಕ್
Thursday, September 28, 2017, 14:06 [IST]
ಇನ್ನು ಮುಂದೆ ಕೆಪಿಎಸ್ಸಿ ಅರ್ಜಿಗಳನ್ನು ತುಂಬ ಬೇಕಾದರೆ ಸಾಕಷ್ಟು ಎಚ್ಚರವಹಿಸಬೇಕಾಗುತ್ತದೆ. ಏಕೆಂದರೆ ಒಮ್ಮೆ ಅರ್ಜಿ ಸಲ್ಲಿಸಿದ ನಂತರ ದಾಖಲೆ ತಿದ್ದುಪಡಿ ಅವಕಾಶವನ್ನು ಸಂಪೂರ್...
ದಾವಣಗೆರೆ ವಿವಿ ನೇಮಕಾತಿ: ರದ್ದಾದ ಪರೀಕ್ಷೆ, ದಿನಾಂಕ ಮುಂದೂಡಿಕೆ
Thursday, September 21, 2017, 11:12 [IST]
ದಾವಣಗೆರೆ ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಇದೇ 21, 22ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದರಿಂದ ರದ್ದುಪಡಿಸಲಾಗಿದೆ. ...
ಯುಪಿಎಸ್ಸಿ ವಿವಿಧ ಹುದ್ದೆಗಳ ನೇಮಕಾತಿ
Tuesday, September 19, 2017, 12:21 [IST]
ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಜೂನಿಯರ್ ಸೈಂಟಿಫಿಕ್ ಆಫೀಸರ್ ಮತ್ತು ಅಸಿಸ್ಟೆಂಟ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ...
ಕೆಸಿಟಿಯು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tuesday, September 12, 2017, 16:45 [IST]
ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆಸಿಟಿಯು) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು ಏಳು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕ...
ಬಿಎಸ್ಎನ್ಎಲ್ ನೇಮಕಾತಿ: ಆನ್-ಲೈನ್ ಪರೀಕ್ಷೆ ಮತ್ತು ಸಿಲಬಸ್ ವಿವರ
Tuesday, September 12, 2017, 14:22 [IST]
996 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ಬಿಎಸ್ಎನ್ಎಲ್ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಎರಡು ಪತ್ರ...
ಸಹಾಯಕ ಪ್ರಾಧ್ಯಾಪಕರ ನೇಮಕಾತಿ: 1,654 ಮಂದಿಗೆ ನೇಮಕಾತಿ ಆದೇಶ
Friday, September 1, 2017, 14:24 [IST]
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕ ಆದೇಶ ನೀಡುವ ಪ್ರಕ್ರಿಯೆ ಮುಗಿದಿದೆ. ಈಗಾಗಲೇ 1,654 ಮಂದಿಗೆ ನೇಮಕಾತಿ ಆದೇಶ ನೀಡಲಾಗಿದ್ದು, ಸಹಾಯಕ ಪ್...
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ನೇಮಕಾತಿಗೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್
Wednesday, August 30, 2017, 14:04 [IST]
ಕೆಲದಿನಗಳ ಹಿಂದಷ್ಟೆ ವಿವಿಗಳ ನೇಮಕಾತಿಗೆ ರಾಜ್ಯ ಸರ್ಕಾರ ತಡೆಯಾಜ್ಞೆ ನೀಡಿತ್ತು, ಆದರೆ ನಿನ್ನೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭ...
ವಿವಾದದಲ್ಲಿ ದಾವಣಗೆರೆಯ ಶಿವಗಂಗೋತ್ರಿ ವಿಶ್ವವಿದ್ಯಾಲಯ
Wednesday, August 30, 2017, 12:27 [IST]
ರಾಜ್ಯದ ವಿವಿಗಳಲ್ಲಿ ನೇಮಕಾತಿಯ ಸಂಬಂಧ ವಿವಾದಗಳು ಕೇಳಿ ಬರುತ್ತಲೇ ಇವೆ. ಇತ್ತೀಚೆಗೆ ರಾಜ್ಯ ಸರ್ಕಾರ ವಿವಿಗಳಲ್ಲಿ ನೇಮಕಾತಿಗೆ ತಡೆ ನೀಡಿತ್ತು. ಈಗ ದಾವಣಗೆರೆ ವಿವಿಯಲ್ಲಿ ನೇಮಕಾ...
ಪ್ರಾಥಮಿಕ ಶಿಕ್ಷಕರ ನೇಮಕಾತಿ: ದಿನಕ್ಕೊಂದು ಸಮಸ್ಯೆ
Tuesday, August 29, 2017, 17:06 [IST]
ಸರ್ಕಾರಿ ಶಾಲೆಯ 6ರಿಂದ 8ನೇ ತರಗತಿಗೆ ನೇಮಕಾತಿ ಸಂಬಂಧಿಸಿದಂತೆ ದಿನಕ್ಕೊಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ಪದವೀಧರರ ಸಮಸ್ಯೆ ಒಂದು ಕಡೆಯಾದರೆ ಕಿರಿಯ ಪ್ರಾಥಮಿಕ ಶಿಕ್ಷಕರ ...
ವಿಶ್ವವಿದ್ಯಾಲಯ ನೇಮಕಾತಿ ತಾತ್ಕಾಲಿಕ ತಡೆಗೆ ಸರ್ಕಾರದ ಆದೇಶ
Tuesday, August 29, 2017, 10:12 [IST]
ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ಪ್ರೊ.ವಿ.ಬಿ ಕೊಟಿನ್ಹೊ ನೇತೃತ್ವದಲ್ಲಿ ರಚನೆಯಾಗಿದ್ದ ಸಮಿತಿ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಸಮಿತಿಯ ವರದಿಯನ...
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ ನೇಮಕಾತಿ
Thursday, August 10, 2017, 11:20 [IST]
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ, ಬಳ್ಳಾರಿಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಹೊಸದಾಗಿ ನಿಗದಿಪಡಿಸಿದ ನಮೂನೆ 8(ಎಂಟು) ಪ್ರತಿಗಳಲ್ಲಿ ಅರ್ಜಿಗಳನ್ನು ಆಹ್ವಾನ...
ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಕರ ನೇಮಕಾತಿ ನಿಯಮ ಪ್ರಕಟ
Wednesday, August 9, 2017, 11:18 [IST]
ಸರ್ಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಗಣಿತ, ವಿಜ್ಞಾನ ಹಾಗೂ ಭಾಷಾ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿ ಸೂಕ್ತ ನಿಯಮ ರೂಪಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಪ್ರಾಥಮಿ...
ಆಯುಷ್ ವೈದ್ಯರ ನೇಮಕಾತಿಗೆ ಹಳೆ ವೈದ್ಯರುಗಳ ವಿರೋಧ
Thursday, August 3, 2017, 15:37 [IST]
ಹೊಸದಾಗಿ ಆಯುಷ್ ವೈದ್ಯರ ನೇಮಕಾತಿಯಿಂದ ಕಾರ್ಯನಿರ್ವಹಿಸುತ್ತಿರುವ ಹಳೆಯ ವೈದ್ಯರುಗಳು ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ರಾಜ್ಯದ ಪ್ರಾಥಮಿಕ , ಸಮುದಾಯ ಆರೋಗ್ಯ ...


Click it and Unblock the Notifications













