ಏ. 18 ಮತ್ತು 19ರಂದು ಸಿಇಟಿ-2018
Wednesday, November 8, 2017, 12:16 [IST]
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2018-19ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ 12 ದಿ...
ರಾಷ್ಟ್ರೋತ್ಥಾನ ಪರಿಷತ್: ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ
Monday, November 6, 2017, 10:08 [IST]
ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ವಿದ್ಯಾರ್ಥಿ ಗಳಿಗೆ ತಪ...
2017-18ನೇ ಸಾಲಿನ ಪ್ರಥಮ ಪಿಯುಸಿ ವೇಳಾಪಟ್ಟಿ ಪ್ರಕಟ
Wednesday, November 1, 2017, 09:51 [IST]
2017-18ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಬಾರಿಯ ಪರೀಕ್ಷೆಗಳು ದಿನಾಂಕ 08-02-2018 ರಿಂದ 20-02-2018 ರವರೆಗೆ ರಾಜ್ಯದ ಎಲ್...
ದ್ವಿತೀಯ ಪಿಯುಸಿ: ಪರೀಕ್ಷಾ ಶುಲ್ಕ ಸಂದಾಯ ಮಾಡಲು ದಿನಾಂಕ ವಿಸ್ತರಣೆ
Friday, October 27, 2017, 14:06 [IST]
2018 ರ ಮಾರ್ಚ್ ನಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ರಿಪೀಟರ್ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ದಿನಾಂಕ ವಿಸ್ತರಿಸಲಾಗಿದೆ. ಈ ಹಿಂದೆ ದಿನಾಂಕ ...
ದ್ವಿತೀಯ ಪಿಯುಸಿ : ವಾರ್ಷಿಕ ಪರೀಕ್ಷೆ 2018ರ ತಾತ್ಕಾಲಿಕ ವೇಳಾ ಪಟ್ಟಿ
Friday, October 27, 2017, 12:26 [IST]
2017-18 ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. 2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, 7 ಲಕ್ಷ ವಿದ...
ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟ
Friday, October 27, 2017, 10:12 [IST]
2017-18 ಸಾಲಿನ ಎಸ್ಎಸ್ಎಲ್ಸಿ (10 ನೇ ತರಗತಿ) ಹಾಗೂ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. 2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ...
ಚುನಾವಣೆ ಹಿನ್ನೆಲೆ ಏಪ್ರಿಲ್ ತಿಂಗಳಿನಲ್ಲಿ ಸಿಇಟಿ 2018
Wednesday, October 25, 2017, 14:12 [IST]
2018 ರ ಸಿಇಟಿ ಪರೀಕ್ಷೆಗಳು ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಸಾಧ್ಯತೆಗಳು ಕಂಡುಬಂದಿವೆ. ಈ ಬಾರಿ ರಾಜ್ಯ ವಿಧಾನಸಭೆ ಚುನಾವಣೆ ಮೇ ತಿಂಗಳಿನಲ್ಲಿ ನಡೆಯುವ ಹಿನ್ನಲೆಯಲ್ಲಿ ಸಿಇಟಿ ಪರೀಕ...
ಶೀಘ್ರದಲ್ಲೇ ಪಿಯು ಕಾಲೇಜುಗಳಿಗೆ ಕ್ಯಾಂಟೀನ್ ಭಾಗ್ಯ
Saturday, October 14, 2017, 12:23 [IST]
ಶೀಘ್ರದಲ್ಲೆ ಪಿಯು ಕಾಲೇಜುಗಳಿಗೆ ಕ್ಯಾಂಟೀನ್ ಭಾಗ್ಯ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಆಯೋಗ ಹಾ...
ಸರ್ಕಾರಿ ಪಿಯು ಕಾಲೇಜಿನ ಪರಿಶಿಷ್ಟ ವಿದ್ಯಾರ್ಥಿಗಳಿಗೆ 'ವಿಶ್ವಾಸ ಕಿರಣ' ತರಬೇತಿ ಕಾರ್ಯಕ್ರಮ
Wednesday, October 4, 2017, 15:39 [IST]
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗ...
ಇನ್ನು ಮುಂದೆ ಕನ್ನಡ ಮೀಡಿಯಂ ವಿದ್ಯಾರ್ಥಿಗಳು ಇಂಗ್ಲಿಷ್ ನಲ್ಲಿ ಎಕ್ಸಾಂ ಬರೆಯಬಹುದು
Tuesday, September 26, 2017, 10:10 [IST]
ಪ್ರತಿ ವರ್ಷ ಪರೀಕ್ಷೆ ವೇಳೆ ಎದುರಾಗುತ್ತಿದ್ದ ಮಾಧ್ಯಮ ಸಮಸ್ಯೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅಂತ್ಯ ಹಾಡಿದೆ. ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿರುವ ಕನ್ನಡ ಮಾದ್ಯಮ ವಿ...
70 ಪಿಯು ಕಾಲೇಜುಗಳನ್ನು ಮುಚ್ಚಲು ನಿರ್ಧಾರ
Wednesday, September 6, 2017, 10:02 [IST]
ಗುಣಮಟ್ಟದ ಶಿಕ್ಷಣಕ್ಕಾಗಿ ಇಂಜಿನಿಯರಿಂಗ್ ಕಾಲೇಜುಗಳನ್ನು ಮುಚ್ಚಲು ಎಐಸಿಟಿಇ ಮುಂದಾಗಿದ್ದರೆ, ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆ ಇಳಿಮುಖವಾಗಿದೆ ಎಂಬ ಕಾರಣಕ್ಕೆ ರಾಜ್ಯದ 70 ಸರಕಾ...
ದ್ವಿತೀಯ ಪಿಯುಸಿ: 2018ರ ಪರೀಕ್ಷೆಗೆ ನೂತನ ಪಠ್ಯಕ್ರಮ
Thursday, August 24, 2017, 17:06 [IST]
ದ್ವಿತೀಯ ಪಿಯುಸಿ ಹಳೆಯ ಪಠ್ಯಕ್ರಮದಲ್ಲಿ ಅನುತ್ತೀರ್ಣರಾಗಿ ವಿದ್ಯಾರ್ಥಿಗಳು ಹಳೆಯ ಪಠ್ಯಕ್ರಮದಲ್ಲಿಯೇ ಪರೀಕ್ಷೆ ಬರೆಯಲು ಹೆಚ್ಚಿನ ಅವಕಾಶ ನೀಡುವುದರ ಬಗ್ಗೆ ಪದವಿ ಪೂರ್ವ ಶಿಕ್ಷ...
ಪಿಯುಸಿ ಅಂಕಪಟ್ಟಿಯಲ್ಲಿನ ದೋಷ ತಪ್ಪಿಸಲು ಶಿಕ್ಷಣ ಇಲಾಖೆ ಕ್ರಮ
Tuesday, August 22, 2017, 17:07 [IST]
ಪ್ರತಿ ಬಾರಿ ಅಂಕಪಟ್ಟಿಯಲ್ಲಿನ ದೋಷಕ್ಕಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯನ್ನು ದೂಷಿಸುವಂತಾಗಿತ್ತು. ಆದರೆ ಇನ್ನು ಮುಂದೆ ಈ ಪರಿಸ್ಥಿತಿ ಬರುವುದಿಲ್ಲ ಏಕೆಂದ...
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಪಾಸ್ ಆದವರಿಗೆ ಎಂಜಿನಿಯರಿಂಗ್ ಕೌನ್ಸಲಿಂಗ್
Wednesday, July 26, 2017, 16:18 [IST]
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಕೌನ್ಸಲಿಂಗ್ ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸಿಇಟಿ ಬರೆದು ದ್ವಿತೀಯ ಪಿಯು ...


Click it and Unblock the Notifications













