Launch Of Scholarship Programme : ಕಾರ್ಯಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಆಹ್ವಾನಿಸಿದ ಬೊಮ್ಮಾಯಿ
Thursday, August 26, 2021, 20:48 [IST]
ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಚರ್ಚಿಸಿದ್ದಾರೆ ಜೊತೆಗ...
Karnataka HC Civil Judge 2021 : ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ಮತ್ತು ಪ್ರಮುಖ ಪರೀಕ್ಷೆ ದಿನಾಂಕ ಘೋಷಣೆ
Thursday, August 26, 2021, 19:08 [IST]
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ಜಡ್ಜ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆ ಫಲಿತಾಂವನ್ನು ಮತ್ತು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಘೋಷಿಸಲಾಗಿದೆ. ಉಚ್ಚ ನ್ಯಾಯಾಲ...
BEL Recruitment 2021 : 14 ಟ್ರೈನಿ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, August 26, 2021, 16:10 [IST]
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 10 ಟ್ರೈನಿ ಇಂಜಿನಿಯರ್ ಮತ್ತು 4 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವ...
Karnataka Forest Department 2021 : ಅರಣ್ಯ ರಕ್ಷಕ ಹುದ್ದೆಗಳ ದೈಹಿಕ ಪರೀಕ್ಷೆ ದಿನಾಂಕ ರಿಲೀಸ್
Thursday, August 26, 2021, 15:06 [IST]
ಕರ್ನಾಟಕ ಅರಣ್ಯ ಇಲಾಖೆಯು ಅರಣ್ಯ ರಕ್ಷಕ ಹುದ್ದೆಗಳ ದೈಹಿಕ ಪರೀಕ್ಷೆಗಳ ದಿನಾಂಕವನ್ನು ಪ್ರಕಟ ಮಾಡಿದೆ. ಈ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ...
KARTET Answer Key 2021 : ಟಿಇಟಿ ಪರೀಕ್ಷೆಯ ಕೀ ಉತ್ತರ ರಿಲೀಸ್
Thursday, August 26, 2021, 12:55 [IST]
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ 2021ರ ಕೀ ಉತ್ತರಗಳನ್ನು ಪ್ರಕಟ ಮಾಡಲಾಗಿದೆ. ಇಲಾಖೆಯು ಆಗಸ್ಟ್ 22,2021ರಂದು ಟಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ...
District NCD Cell Unit Bagalkot Recruitment 2021 : 6 ತಜ್ಞ ವೈದ್ಯ ಮತ್ತು ಆಪ್ತಸಮಾಲೋಚಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, August 26, 2021, 10:47 [IST]
ಬಾಗಲಕೋಟೆ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ತಜ್ಞ ವೈದ್ಯರು ಹಾಗೂ ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಬಗೆಗೆ ಇನ್...
Karnataka High Court Recruitment 2021 : 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, August 26, 2021, 09:30 [IST]
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಸೆಪ್ಟೆಂಬರ್ 24ರೊಳಗೆ...
Play Based Teaching Module For Class 1 : ಕೋವಿಡ್ ನಂತರ ವಿದ್ಯಾರ್ಥಿಗಳಿಗೆ ಆಟ ಆಧಾರಿತ ಕಲಿಕೆಗೆ ಮಾಡ್ಯೂಲ್ ಬಿಡುಗಡೆ
Wednesday, August 25, 2021, 18:56 [IST]
ಕೋವಿಡ್ -19 ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಶಾಲೆಗಳನ್ನು ಮುಚ್ಚಲಾಗಿದೆ. ಕೋವಿಡ್ ಪರಿಸ್ಥಿತಿ ತಿಳಿಯಾದ ನಂತರ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ನಡೆಸಲು ಸಹಾಯವಾಗುವಂ...
11 First Grade Evening Colleges In Karnataka : ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದಲ್ಲಿ 11 ಸಂಜೆ ಕಾಲೇಜು ಆರಂಭ
Wednesday, August 25, 2021, 11:24 [IST]
ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳನ್ನು ಆರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಕಾಲೇಜುಗಳನ್ನು ತೆರೆಯ...
BBMP Recruitment 2021 : 5 ಎಪಿಡೆಮಿಯೋಲಜಿಸ್ಟ್ ಹುದ್ದೆಗಳಿಗೆ ನೇರ ಸಂದರ್ಶನ
Wednesday, August 25, 2021, 09:30 [IST]
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ 5 ಎಪಿಡೆಮಿಯೋಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಆಗಸ್ಟ್ 30ರಂದು ನಡೆಯುವ ನೇ...
National Education Policy 2020 : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗುವ ಅನುಕೂಲ ಮತ್ತು ಅನಾನುಕೂಲಗಳು !
Tuesday, August 24, 2021, 23:35 [IST]
ಸುಮಾರು 34 ವರ್ಷಗಳ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಭಾರತದಲ್ಲಿ ಜಾರಿಯಾಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಕೇಂದ್ರ ಸರ್ಕಾರ ಈ ಹಿಂದೆ ಪ್ರಕಟಿಸಿತ್ತು. ತ...
Karnataka SSLC Supplementary Exam 2021 Timetable : ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
Tuesday, August 24, 2021, 18:41 [IST]
ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ 2021ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಶಾಲಾ ಅಭ್ಯರ್ಥಿ, ಪುನರಾವರ್ತಿತ ಶಾಲಾ ಅಭ್ಯರ್ಥಿ, ಖಾಸಗಿ ಪುನರಾವರ್ತಿತ ಅಭ್ಯರ್ಥಿ, ...
Krishna Janmashtami 2022 : ಕೃಷ್ಣನಿಂದ ಕಲಿಯಲೇಬೇಕಾದ ಜೀವನದ ಪಾಠಗಳಿವು
Tuesday, August 24, 2021, 16:40 [IST]
ಪುರಾಣಗಳ ಪ್ರಕಾರ ಶ್ರೀಕೃಷ್ಣನು ದ್ವಾಪರ ಯುಗದಲ್ಲಿ ಜನಿಸಿದನು. ಆತನನ್ನು ಪೌರಾಣಿಕ ಕಥೆಗಳಲ್ಲಿ ದೇವರ-ಮಗು, ಕುಚೇಷ್ಟೆ, ಆದರ್ಶ ಪ್ರೇಮಿ ಮತ್ತು ದೈವಿಕ ನಾಯಕನನ್ನಾಗಿ ಚಿತ್ರಿಸಲಾಗ...
IRCON Recruitment 2021 : 32 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Tuesday, August 24, 2021, 12:33 [IST]
ಐಆರ್ಸಿಓಎನ್ ಇಂಟರ್ನ್ಯಾಷನಲ್ ಲಿಮಿಟೆಡ್ ನಲ್ಲಿ 32 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಸೆಪ್ಟೆಂಬರ್ 13,2021ರೊಳಗೆ ಅರ್ಜಿ ಸಲ್ಲಿಸಬಹುದ...


Click it and Unblock the Notifications













