ಹಾಸನ ಜಿಲ್ಲೆಯ ಗ್ರಾಮಲೆಕ್ಕಿಗ ಹುದ್ದೆಗೆ ಪರಿಶೀಲನಾ ಪಟ್ಟಿ ಪ್ರಕಟ
Saturday, June 20, 2020, 10:18 [IST]
ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿದೆ. ಕಂದಾಯ ಇಲಾಖೆಯು ಒಟ್ಟು 34 ಗ್ರಾಮಲೆ...
ತುಮಕೂರು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.18ರೊಳಗೆ ಅರ್ಜಿ ಹಾಕಿ
Friday, June 19, 2020, 23:45 [IST]
ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 202 ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹ...
UPSC: 413 ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Thursday, June 18, 2020, 00:36 [IST]
ಕೇಂದ್ರ ಲೋಕ ಸೇವಾ ಆಯೋಗ 413 ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ...
ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ 2020: ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಲಹೆ
Wednesday, June 17, 2020, 21:06 [IST]
ಕೊರೋನಾ ಸಮಸ್ಯೆ ನಡುವೆಯೇ ನಾಳೆ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯುತ್ತಿದೆ. ದ್ವಿತೀಯ ಪಿಯುಸಿಯ ಎಲ್ಲಾ ಪರೀಕ್ಷೆಗಳು ಈಗಾಗಲೇ ಪೂರ್ಣಗೊಂಡಿದ್ದು, ಲಾಕ್ಡೌನ್ ಘೋಷಣೆಯ...
ಸಿಬಿಎಸ್ಇ ನೇಮಕಾತಿ 2020: ವಿವಿಧ ಹುದ್ದೆಗಳ ಕೀ-ಉತ್ತರ ಪ್ರಕಟ
Wednesday, June 17, 2020, 17:51 [IST]
ದಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 2020ರ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟ ಮಾಡಿದೆ. ಸಿಬಿಎಸ್ಇ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಜನವರಿಯ...
ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.15ರೊಳಗೆ ಅರ್ಜಿ ಹಾಕಿ
Monday, June 15, 2020, 22:41 [IST]
ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ 104 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್...
KPSC: 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Sunday, June 14, 2020, 23:00 [IST]
ಕರ್ನಾಟಕ ಲೋಕ ಸೇವಾ ಆಯೋಗ 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ದಿನಾಂಕ 31.12.2019ರಲ್ಲಿ ನಿಗದಿಪಡಿಸಲಾಗಿದ್ದ 2020ನೇ ಸಾಲಿನ ಪ...
KPSC ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪರೀಷ್ಕೃತ ವೇಳಾಪಟ್ಟಿ ಪ್ರಕಟ
Saturday, June 13, 2020, 23:04 [IST]
ಕರ್ನಾಟಕ ಲೋಕಸೇವಾ ಆಯೋಗವು ಕೊರೊನಾ ಲಾಕ್ಡೌನ್ ಹಿನ್ನೆಲೆಯಿಂದಾಗಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತ ವ...
ಆದರ್ಶ ವಿದ್ಯಾಲಯ 2020: 6ನೇ ತರಗತಿ ದಾಖಲಾತಿಯ ಪ್ರವೇಶ ಪರೀಕ್ಷೆ ಫಲಿತಾಂಶ ಔಟ್
Friday, June 12, 2020, 21:35 [IST]
ಆದರ್ಶ ವಿದ್ಯಾಲಯ 2020-21ನೇ ಸಾಲಿನ 6ನೇ ತರಗತಿಯ ದಾಖಲಾತಿಗೆ ನಡೆಸಿದ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಆದರ್ಶ ವಿದ್ಯಾಲಯವು 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗೆ ಫೆಬ...
ಎನ್ಐಆರ್ ಎಫ್ ರ್ಯಾಂಕಿಂಗ್ 2020ರ ಪಟ್ಟಿ ಬಿಡುಗಡೆ
Thursday, June 11, 2020, 23:42 [IST]
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ 'ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ರ್ಯಾಂಕಿಂಗ್ ವ್ಯವಸ್ಥೆ'ಯು (ಎನ್ಐಆರ್ಎಫ್) 2020ರ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ...
ಕೊಡಗು ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.. ಜು.10ರೊಳಗೆ ಅರ್ಜಿ ಹಾಕಿ
Thursday, June 11, 2020, 17:15 [IST]
ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗ...
ಆ.8 ಮತ್ತು 9ಕ್ಕೆ ಪಿಜಿಸಿಇಟಿ ಪ್ರವೇಶ ಪರೀಕ್ಷೆ
Thursday, June 11, 2020, 16:27 [IST]
2020ನೇ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂಆರ್ಕ್ ಕೋರ್ಸ್ಗಳ ಪ್ರವೇಶಾತಿಗೆ ಪಿಜಿಸಿಇಟಿ ಪ್ರವೇಶ ಪರೀಕ್ಷೆಯನ್ನು ಆ. 8 ಮತ್ತು 9ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾ...
ಜು.1 ರಿಂದ ಶಾಲೆ ಪ್ರಾರಂಭ ಆಗಲ್ಲ
Wednesday, June 10, 2020, 21:05 [IST]
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರು ಆಗಸ್ಟ್ 15ರ ಬಳಿಕ ಶಾಲೆ ಪ್ರಾರಂಭ ದಿನಾಂಕ ಘೋಷಿಸಲಾಗುವುದು ಎಂದು ಹೇಳಿರುವುದರಿಂದ ರಾಜ್ಯದಲ್ಲಿ ಜುಲೈ 1ರಿಂದ ಶಾಲೆ ಪ್ರಾರಂಭವಾಗುವು...
ರಾಜ್ಯದಲ್ಲಿ ಆನ್ಲೈನ್ ಶಿಕ್ಷಣ ಇಲ್ಲ: ಎಸ್. ಸುರೇಶ್ ಕುಮಾರ್ ಘೋಷಣೆ!
Wednesday, June 10, 2020, 19:58 [IST]
ಕೊರೋನಾ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ಮುಂದುವರಿಸಬೇಕೆ? ಅಥವಾ ಬೇಡವೇ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಬುಧವಾರ ...


Click it and Unblock the Notifications













