UPSC 2020: ಸಿವಿಲ್ ಸರ್ವೀಸಸ್ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ
Wednesday, May 6, 2020, 22:52 [IST]
ಕೇಂದ್ರ ಲೋಕ ಸೇವಾ ಆಯೋಗವು ಸಿವಿಲ್ ಸರ್ವೀಸ್ ಪ್ರಿಲಿಮಿನರಿ ಪರೀಕ್ಷೆಯನ್ನು ಮುಂದೂಡಿದೆ. ದೇಶದಾದ್ಯಂತ ಕೊರೋನಾ ಭೀತಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಯುಪಿಎಸ್ಸಿ ಸಿವಿ...
ಜೂನ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಚಿಂತನೆ: ಸಚಿವ ಸುರೇಶ್ ಕುಮಾರ್
Tuesday, May 5, 2020, 21:59 [IST]
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜೂನ್ ತಿಂಗಳ ಮೂರನೇ ಅಥವಾ ನಾಲ್ಕನೇ ...
2020ರ ಜೆಇಇ ಮತ್ತು ನೀಟ್ ಪರೀಕ್ಷೆಗಳ ಹೊಸ ವೇಳಾಪಟ್ಟಿ ರಿಲೀಸ್
Tuesday, May 5, 2020, 17:19 [IST]
ಜಂಟಿ ಪ್ರವೇಶ ಪರೀಕ್ಷೆ (JEE Main), ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್...
Karnataka 1st PUC 2020 Result: ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
Tuesday, May 5, 2020, 13:24 [IST]
ರಾಜ್ಯದೆಲ್ಲೆಡೆ ಪ್ರಥಮ ಪಿಯು ಫಲಿತಾಂಶ ಇಂದು ಪ್ರಕಟಗೊಂಡಿದೆ. ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂ...
ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಸೂಚನೆ
Monday, May 4, 2020, 22:38 [IST]
ಲಾಕ್ಡೌನ್ ಕಾರಣದಿಂದಾಗಿ ಮುಂದೂಡಲಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಆರಂಭಿಸಿ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎ...
RDPR Recruitment 2020: 10 ಸಮಾಲೋಚಕ ಹುದ್ದೆಗಳ ನೇಮಕಾತಿ...ಮೇ.11ರೊಳಗೆ ಅರ್ಜಿ ಹಾಕಿ
Friday, May 1, 2020, 19:19 [IST]
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಗಳಲ್ಲಿ ಖಾಲಿಯಿರುವ 10 ಸಮಾಲೋಚಕರನ್ನು ಹುದ್ದೆಗಳನ್ನು ಭರ್ತಿ ಮಾಡಲು ಅರ್...
ಪ್ರಥಮ ಪಿಯುಸಿ ಫಲಿತಾಂಶ ಮೇ.5 ರಂದು ಪ್ರಕಟ
Thursday, April 30, 2020, 22:11 [IST]
ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5ರಂದು ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಸುತ್ತೋಲೆ ಹೊರಡಿಸಿದೆ. ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ...
Karnataka Forest Department 2020: 3 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಿ
Wednesday, April 29, 2020, 13:08 [IST]
ಕರ್ನಾಟಕ ಅರಣ್ಯ ಇಲಾಖೆ 3 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಿವೃತ್ತ ಕೆ.ಎ.ಎಸ್ ಅಧಿಕಾರಿಗಳ...
Coronavirus Effect: ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Tuesday, April 28, 2020, 23:19 [IST]
ಕರ್ನಾಟಕ ಲೋಕಸೇವಾ ಆಯೋಗವು 2019-20ನೇ ಸಾಲಿನ ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಉಳಿಕೆ ಮೂಲ ವೃಂದದ ಮತ್ತು ಹೈದ್ರಬಾದ್ ಕರ್ನಾಟಕ ವೃಂದದ ಹುದ...
Novel Coronavirus Effect: ಆರ್ಬಿಐ ಗ್ರೇಡ್ ಬಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರಕ್ರಿಯೆ ಮುಂದೂಡಿಕೆ
Tuesday, April 28, 2020, 16:51 [IST]
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗ್ರೇಡ್ ಬಿ ಅಧಿಕಾರಿ ಹುದ್ದೆಗಳ ನೇಮಕಾತಿಯ ಸಂದರ್ಶನ ಪ್ರಕ್ರಿಯೆಯನ್ನು ಮುಂದೂಡಿದೆ. ದೇಶದಾದ್ಯಂತ ಕೊರೋನಾ ಸೋಂಕು ಭೀತಿಯಿಂದಾಗಿ ಲಾಕ್ಡೌನ್ ವಿಧ...
ಜುಲೈ ಬದಲು ಸೆಪ್ಟೆಂಬರ್ ನಿಂದ ಶೈಕ್ಷಣಿಕ ಚಟುವಟಿಕೆಗಳು ಆರಂಭ
Monday, April 27, 2020, 16:25 [IST]
ದೇಶಾದ್ಯಂತ ಜುಲೈನಿಂದ ಆರಂಭವಾಗಬೇಕಿದ್ದ ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಚಟುವಟಿಕೆಗಳನ್ನು ಜುಲೈ ಬದಲಾಗಿ, ಸೆಪ್ಟೆಂಬರ್ ತಿಂಗಳಿನಿಂದ ಆರಂಭ...
ಲಾಕ್ಡೌನ್ ಬಳಿಕ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ನಿರ್ಧಾರ
Saturday, April 25, 2020, 20:25 [IST]
ಲಾಕ್ಡೌನ್ ಮುಗಿದ ನಂತರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ...
KPSC: ಲಾಕ್ಡೌನ್ ಎಫೆಕ್ಟ್ನಿಂದ ಪರೀಕ್ಷೆಗಳು ಮುಂದೂಡಿಕೆ
Friday, April 24, 2020, 23:36 [IST]
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. 2019-20ನೇ ಸಾಲಿನಲ್ಲಿ ವಿವಿಧ ವೃಂದದ ಹುದ್ದೆಗಳಿಗೆ ಮೇ ಮತ್ತು ಜೂನ್ ...
RDPR Recruitment 2020: 407 ಹುದ್ದೆಗಳ ನೇಮಕಾತಿ...ಮೇ.15ರೊಳಗೆ ಅರ್ಜಿ ಹಾಕಿ
Monday, April 20, 2020, 14:16 [IST]
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಜಿಲ್ಲೆಗಳ...


Click it and Unblock the Notifications













